Friday, June 20, 2025

krnataka tv

ಕೇದಾರನಾಥ ದೇವಸ್ಥಾನದಲ್ಲಿ 200 ಕೆಜಿಗೂ ಹೆಚ್ಚಿನ ಚಿನ್ನ ನಾಪತ್ತೆ

National News: ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸ್ವಾಮೀಜಿ, ಕೇದಾರನಾಥ ದೇಗುಲದಲ್ಲಿ 200 ಕೆಜಿಗೂ ಹೆಚ್ಚು ಚಿನ್ನ ನಾಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ. https://youtu.be/OUC0EshKXBw ಈ ಬಗ್ಗೆ ಮಾತನಾಡಿದ ಅವರು, ಇಲ್ಲಿ ಚಿನ್ನದ ಹಗರಣ ನಡೆದಿದೆ. ಆದರೆ ಆ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಅಷ್ಟು ದೊಡ್ಡ ಹಗರಣವಾದರೂ ಇನ್ನೂ ಎಲ್ಲಿಯೂ ಸುದ್ದಿಯಾಗಿಲ್ಲ. ಇವರು ದೆಹಲಿಯಲ್ಲಿಯೂ ಕೇದಾರನಾಾಥ ಮಂದಿರ ನಿರ್ಮಿಸಲು...

ಚರ್ಮಗಂಟು ರೋಗ ನಿಯಂತ್ರಣಕ್ಕೆ 37.5 ಲಕ್ಷ ಲಸಿಕೆಗಳನ್ನು ಖರೀದಿಸಿ ಜಿಲ್ಲೆಗಳಿಗೆ ವಿತರಿಸಲು ಕ್ರಮವಹಿಸಲಾಗಿದೆ : ಸಚಿವ ಪ್ರಭು ಚವ್ಹಾಣ್

ಬೆಳಗಾವಿ: ಚರ್ಮಗಂಟು ರೋಗ ನಿಯಂತ್ರಣ ಮಾಡಲು ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಧಾರವಾಡ, ಉಡುಪಿ ಮತ್ತು ರಾಯಚೂರು ಜಿಲ್ಲೆಗಳಿಗೆ ತಲಾ ರೂ.5ಲಕ್ಷಗಳಂತೆ ಒಟ್ಟು 30 ಲಕ್ಷ ರೂ.ಅನುದಾನವನ್ನು ತುರ್ತು ಔಷಧ ಪೂರೈಕೆ ಮಾಡಲು ವಿತರಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು ಚವ್ಹಾಣ್ ಅವರು ತಿಳಿಸಿದ್ದಾರೆ. ಈ ಬಗ್ಗೆ ನಿನ್ನೆ ಸದನದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ...

‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಉದ್ಘಾಟಿಸಿದ ಎಸ್.ಟಿ.ಸೋಮಶೇಖರ್:

State New: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು. ಕರಕುಶಲ ಪ್ರಾತ್ಯಕ್ಷಿಕೆ : ವೇದಿಕೆ ಕಾರ್ಯಕ್ರಮದ ಬಳಿಕ ಕಲಾಮಂದಿರ ಆವರಣದಲ್ಲಿ ಆಯೋಜಿಸಿದ್ದ ಕಿನ್ನಾಳ ಕಲೆ, ಕೌದಿ ಮತ್ತು...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img