Tuesday, August 25, 2026

krpuram

ಕೆ.ಆರ್ ಪುರಂ ತಹಸೀಲ್ದಾರ್ ಅಜಿತ್ ರೈ ಅಮಾನತು

ಬೆಂಗಳೂರು: ಒತ್ತುವರಿದಾರರಿಗೆ ಸಹಕರಿಸಿದ ಆರೋಪದ ಮೇಲೆ  ಕೆ.ಆರ್ ಪುರಂ ತಹಸೀಲ್ದಾರ್ ಅಜಿತ್ ರೈ ಅವರನ್ನು ಅಮಾನತು ಮಾಡಲಾಗಿದೆ. ರೈನ್ ಬೋ ಲೇ ಔಟ್ ಒತ್ತುವರಿಯಾದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಮಾಡಿದ್ದಾರೆ  ಮತ್ತು ಒತ್ತುವರಿ ತೆರವು ಮಾಡದೆ ಸಹಕರಿಸಿದ್ದಾರೆ.  ಸ್ಟೇ ಪಡೆಯಲು ಸಲಹೆ ನೀಡಿ ಕಾನೂನು ಉಲ್ಲಂಘಿಸಿದ್ದಾರೆಂದು ಆರೋಪಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯಿಂದ ತಹಸೀಲ್ದಾರ್ ಅಜಿತ್ ರೈ...

ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಸರ್ಕಾರದಿಂದ ಆಸ್ಪತ್ರೆಗಳ ನಿರ್ಮಾಣದಲ್ಲಿ ಮತ್ತು ಇಡೀ ಆರೋಗ್ಯ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ಧಿಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಬಿಜೆಪಿ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img