Friday, June 20, 2025

KRS Brundavana

ಕೆಆರ್ ಎಸ್ ಬೃಂದಾವನ ಪ್ರವೇಶಕ್ಕೆ ನಿರ್ಬಂಧ : ವ್ಯಾಪರಸ್ಥರಿಗೆ, ಕಾವೇರಿ ನೀರಾವರಿ ನಿಗಮಕ್ಕೆ ನಷ್ಟ

ಮೈಸೂರು: ಪ್ರವಾಸಿ ತಾಣವಾಗಿರುವ ಕೆಆರ್ ಎಸ್ ಬೃಂದಾವನವನ್ನು ಬಂದ್ ಮಾಡಲಾಗಿದೆ. ಬೃಂದಾವನದಲ್ಲಿ ಚಿರತೆ ಕಾಣಿಸಿದ ಹಿನ್ನೆಲೆ ಸುಮಾರು 15 ದಿಗಳಿಂದ ಉದ್ಯಾನವನವನ್ನು ಬಂದ್ ಮಾಡಲಾಗಿದೆ. ಅ. 21 ರಿಂದ ಬೃಂದಾವನದಲ್ಲಿ 4 ಸಲ ಚಿರತೆ ಕಾಣಿಸಿದೆ. ಹೀಗಾಗಿ ಅಧಿಕಾರಿಗಳು ಚಿರತೆ ಸೆರೆ ಹಿಡಿಯುವವರೆಗೆ ಬೃಂದಾವನವನ್ನು ತೆರೆದಿಲ್ಲ. ಇನ್ನು ಬೃಂದಾವನಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಇಂದಿನ...
- Advertisement -spot_img

Latest News

Recipe: ಟೀ ಟೈಮ್ ಸ್ನ್ಯಾಕ್ಸ್ ಸಾಬುದಾನಾ ವಡಾ ರೆಸಿಪಿ

ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿದ ಸಾಬಕ್ಕಿ, 2 ಬೇಯಸಿದ ಆಲೂಗಡ್ಡೆ, ಅರ್ಧ ಕಪ್ ಕುಟ್ಟಿ ತರಿ ತರಿಯಾಗಿ ಪುಡಿ ಮಾಡಿದ ಶೇಂಗಾ, ಹಸಿಮೆಣಸು, ಶುಂಟಿ...
- Advertisement -spot_img