ಮಂಡ್ಯದ ಕೆಆರ್ಎಸ್ನಲ್ಲಿ ಸೆಪ್ಟೆಂಬರ್ 26ರಿಂದ, 5 ದಿನಗಳ ಕಾಲ ಕಾವೇರಿ ಆರತಿ ನಡೆಯಲಿದೆ. ಈ ಹಿನ್ನೆಲೆ ಕೆಆರ್ಎಸ್ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದು, ವೇದಿಕೆ, ಕಾವೇರಿ ಆರತಿ ನಡೆಯುವ ಸ್ಥಳ ಮತ್ತು ವೀಕ್ಷಕರಿಗೆ ಆಸನ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದ್ರು.
ಯಾವುದೇ ಲೋಪವಿಲ್ಲದೆ ಕಾವೇರಿ ಆರತಿ ಕಾರ್ಯಕ್ರಮ ನಡೆಸಲು ಸೂಚನೆ ನೀಡಿದ್ದಾರೆ. ಈ ವೇಳೆ...
ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವುದು ಖುಷಿಯ ವಿಚಾರವಾದರೆ. ಭರ್ತಿಯಾಗಿ ಒಂದೂವರೆ ತಿಂಗಳು ಕಳೆದರೂ ಮಳವಳ್ಳಿ ಮತ್ತು ಮದ್ದೂರು ತಾಲ್ಲೂಕಿನ ಕೊನೇ ಭಾಗದ ರೈತರಿಗೆ ನೀರು ತಲುಪಿಲ್ಲ. ಕೆರೆ ಕಟ್ಟೆಗಳನ್ನು ತುಂಬಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ತಮಿಳುನಾಡಿಗೆ ಹೆಚ್ಚುವರಿಯಾಗಿ ನೀರು ಹರಿದು ಹೋಗುತ್ತಿದ್ದರೂ, ಇದನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತೀವ್ರ...
ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಕೊಡಗು, ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೆಆರ್ಎಸ್ ಜಲಾಶಯವು ಭರ್ತಿಯಾಗುವ ಹಂತಕ್ಕೆ ಹೋಗಿದೆ. ತುಂಬಿ ತುಳುಕುತ್ತಿರುವ ಕೆಆರ್ಎಸ್ ಡ್ಯಾಂ ಭರ್ತಿಯಾಗುವುದಕ್ಕೆ ಕೇವಲ 3 ಅಡಿಯಷ್ಟೇ ಬಾಕಿ ಇದೆ.
ಕೆಆರ್ ಎಸ್ ಡ್ಯಾಂ ತುಂಬುತ್ತಿರುವುದರಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ನದಿ ಪಾತ್ರದ ಜನರು...
ಮೈಸೂರು: ಪ್ರವಾಸಿ ತಾಣವಾಗಿರುವ ಕೆಆರ್ ಎಸ್ ಬೃಂದಾವನವನ್ನು ಬಂದ್ ಮಾಡಲಾಗಿದೆ. ಬೃಂದಾವನದಲ್ಲಿ ಚಿರತೆ ಕಾಣಿಸಿದ ಹಿನ್ನೆಲೆ ಸುಮಾರು 15 ದಿಗಳಿಂದ ಉದ್ಯಾನವನವನ್ನು ಬಂದ್ ಮಾಡಲಾಗಿದೆ. ಅ. 21 ರಿಂದ ಬೃಂದಾವನದಲ್ಲಿ 4 ಸಲ ಚಿರತೆ ಕಾಣಿಸಿದೆ. ಹೀಗಾಗಿ ಅಧಿಕಾರಿಗಳು ಚಿರತೆ ಸೆರೆ ಹಿಡಿಯುವವರೆಗೆ ಬೃಂದಾವನವನ್ನು ತೆರೆದಿಲ್ಲ. ಇನ್ನು ಬೃಂದಾವನಕ್ಕೆ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದರು.
ಇಂದಿನ...