Sunday, June 21, 2026

KRS Dam

ಮೈಸೂರಿಗರಿಗೆ ಬಿಗ್ ರಿಲೀಫ್? ಜೂನ್ ತನಕ ನೀರಿನ ಟೆನ್ಷನ್ ಬೇಡ!

ಒಂದೆಡೆ ಸಮ್ಮರ್ ಹೀಟ್ ಜನರನ್ನು ಸುಡ್ತಿದ್ರೆ, ಮತ್ತೊಂದೆಡೆ ರಾಜ್ಯದ ಹಲವೆಡೆ ಜಲಾಶಯಗಳ ನೀರಿನ ಮಟ್ಟ ಕುಸಿತ ಆತಂಕ ಹುಟ್ಟಿಸಿದೆ. ಆದರೆ ಇದೆಲ್ಲದರ ನಡುವೆ ಮೈಸೂರಿಗರಿಗೆ ಈಗ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಜೂನ್ ಅಂತ್ಯದವರೆಗೂ ಮಳೆ ಬರದೇ ಇದ್ದರೂ ಮೈಸೂರಿನಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗಲ್ಲ. ಅಂತ ವಾಣಿ ವಿಲಾಸ ನೀರು ಸರಬರಾಜು...

ಮತ್ತೊಂದು ದಾಖಲೆ ಬರೆದ KRS ಜಲಾಶಯ!

ಪ್ರತಿ ವರ್ಷ ಕಾವೇರಿ ನೀರು ಬಿಡುವ ವಿವಾದದಿಂದ ಸುದ್ದಿಯಲ್ಲಿರೋ ಕೆಆರ್‌ಎಸ್‌ ಅಣೆಕಟ್ಟು, ಈ ಬಾರಿ ಬೇರೆಯದ್ದೇ ಕಾರಣಕ್ಕೆ ದಾಖಲೆ ನಿರ್ಮಿಸಿದೆ. ಕಳೆದ ಹಲವಾರು ವರ್ಷಗಳಿಂದ ಸರಿಯಾದ ಅವಧಿಯಲ್ಲಿ ಭರ್ತಿಯಾಗದ ಕೆಆರ್‌ಎಸ್‌, ಈ ವರ್ಷ ಮಳೆಯ ಕೃಪೆಯಿಂದ ಒಂದೇ ಸಾಲಿನಲ್ಲಿ ಮೂರನೇ ಬಾರಿಗೆ ಸಂಪೂರ್ಣ ಭರ್ತಿಯಾಗಿ ಹೊಸ ಇತಿಹಾಸ ನಿರ್ಮಿಸಿದೆ. ಸಾಧಾರಣವಾಗಿ ಜುಲೈ ಅಥವಾ ಆಗಸ್ಟ್‌ನಲ್ಲಿ ತುಂಬೋ...

KRS ಡ್ಯಾಂ ಫುಲ್‌ ಆದ್ರೂ ಕೆರೆ ಕಟ್ಟೆ ಖಾಲಿ ಖಾಲಿ

ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವುದು ಖುಷಿಯ ವಿಚಾರವಾದರೆ. ಭರ್ತಿಯಾಗಿ ಒಂದೂವರೆ ತಿಂಗಳು ಕಳೆದರೂ ಮಳವಳ್ಳಿ ಮತ್ತು ಮದ್ದೂರು ತಾಲ್ಲೂಕಿನ ಕೊನೇ ಭಾಗದ ರೈತರಿಗೆ ನೀರು ತಲುಪಿಲ್ಲ. ಕೆರೆ ಕಟ್ಟೆಗಳನ್ನು ತುಂಬಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ತಮಿಳುನಾಡಿಗೆ ಹೆಚ್ಚುವರಿಯಾಗಿ ನೀರು ಹರಿದು ಹೋಗುತ್ತಿದ್ದರೂ, ಇದನ್ನು ಸದ್ಬಳಕೆ ಮಾಡಿಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ತೀವ್ರ...

ಕಾವೇರಮ್ಮ ಕಾಪಾಡಮ್ಮ – ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ!

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಕೊಡಗು, ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯವು ಭರ್ತಿಯಾಗುವ ಹಂತಕ್ಕೆ ಹೋಗಿದೆ. ತುಂಬಿ ತುಳುಕುತ್ತಿರುವ ಕೆಆರ್‌ಎಸ್ ಡ್ಯಾಂ ಭರ್ತಿಯಾಗುವುದಕ್ಕೆ ಕೇವಲ 3 ಅಡಿಯಷ್ಟೇ ಬಾಕಿ ಇದೆ. ಕೆಆರ್ ಎಸ್‌ ಡ್ಯಾಂ ತುಂಬುತ್ತಿರುವುದರಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ನದಿ ಪಾತ್ರದ ಜನರು...

KRS Dam: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ:ಬಸವರಾಜ ಬೊಮ್ಮಾಯಿ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ತಮಿಳು ನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ತಮಿಳುನಾಡು ಕುರುವೈ ಬೆಳೆಗೆ ಎರಡು...

KRS Dam : ಕೆ ಆರ್ ಎಸ್ ಡ್ಯಾಂ ನಲ್ಲಿ ನೀರು ನಾಯಿಗಳ ಮೋಜಿನಾಟ…!

Mysore News : ರಾಜ್ಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಎಲ್ಲೆಡೆ ಜಲಾಶಯಗಳು ತುಂಬಿ ತುಳುಕುತ್ತಿವೆ. ಇನ್ನು ಅನೇಕ ಕಡೆಗಳಲ್ಲಿ ನದಿದಡದಲ್ಲಿ  ಜಲಚರ ಪ್ರಾಣಿಗಳು ಕಾಣಿಸುತ್ತಿವೆ. ಶ್ರೀರಂಗಪಟ್ಟಣ ತಾಲೂಕಿನ‌ಲ್ಲಿರುವ ಕೆಆರ್​ಎಸ್​ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ತುಂಬುತ್ತಿರುವ ಡ್ಯಾಂನ ಹಿನ್ನೀರಿನಲ್ಲಿ ನೀರು ನಾಯಿಗಳು ಕಂಡು ಬಂದಿದೆ. ಕ್ಯಾಮರಾ ಕಂಡೊಡನೆ ನೀರಿನಲ್ಲಿ ಮರೆಯಾಗಿವೆ. ಈ ಪೈಕಿ ಒಂದು ನೀರು ನಾಯಿ, ನೀರಿನಲ್ಲಿ...

ಕೆ ಆರ್ ಎಸ್ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ : ಭಯದಿಂದ ಹೊರಗೆ ಓಡಿದ ಪ್ರವಾಸಿಗರು

ಮಂಡ್ಯ: ಶ್ರೀರಂಗಪಟ್ಟಣದ ಕೆ ಆರ್ ಎಸ್ ಬೃಂದಾವದಲ್ಲಿ ಚಿರತೆ ಕಾಣಿದ್ದರಿಂದ ಅಲ್ಲಿರುವ ಪ್ರವಾಸಿಗರು ಭಯಬೀತರಾಗಿ ಹೊರಗೆ ಓಡಿದರು. ಬೃಂದಾವನ ನೋಡಲು ಸಾವಿರಾರು ಜನ ಪ್ರವಾಸಿಗರು ಬಂದಿದ್ದರು, ಮೀನುಗಾರಿಕಾ ಅಕ್ವೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದನ್ನು ಅಲ್ಲಿಯ ಭದ್ರತಾ ಸಿಬ್ಬಂದಿ ನೋಡಿದ್ದಾರೆ. ತಕ್ಷಣ ಭಧ್ರತಾ ಸಿಬ್ಬಂದಿ ಪ್ರವಾಸಿಗರನ್ನು ಹೋರಗೆ ಕಳುಹಿಸಿದ್ದಾರೆ. 15...

ಡ್ಯಾಂ ಬಿರುಕು ಬಿಟ್ಟಿದೆ ಅಂತ ನಾನು ಹೇಳಲೆ ಇಲ್ಲಾ ಸಂಸದೆ .ಸುಮಲತಾ ಮಾತು ಮರೆತ್ರ ಮಂಡ್ಯ ಗೌಡ್ತಿ

ಮೇ 30 ರಂದು ಹೇಳಿಕೆ ಕೊಟ್ಟಿದ್ದ ಅವರು ನಾನು ಆ ರೀತಿ ಹೆಳಲೇ ಇಲ್ಲಾ ನನ್ನಾ ಮಾತನ್ನು ಯಾರೊ ತಿರುಚಿದ್ದಾರೆ ಏಂದು ಮಂಡ್ಯ MP ಹೇಳಿಕೆಕೊಟ್ಟಿದ್ದಾರೆ . ಅಧಿಕಾರಿಗಳ ಜೊತೆ krs ನಾ ಪಕ್ಕಾ ಬೆಬೀ ಬೆಟ್ಟದಲ್ಲಿ ಗಣಿಗಾರಿಕೆ ವೀಕ್ಷಣೆ ಮಾಡಲು ಹೊಗಿದ್ದ ಅವರು ಈ ಏಳಿಕೆಯನ್ನು ನೀಡಿದ್ದಾರೆ. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಬಗ್ಗೆ...

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದ ಅಧ್ಯಾಯ: ರಮೇಶ್ ಜಾರಕಿಹೊಳಿ

www.karnatakatv.net ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೈಬಿಟ್ಟಿದ್ದಾರೆ.  ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ‌ ವಿಚಾರವಾಗಿ ಉತ್ತರಿಸಿದ ಅವರು, ರಾಜೀನಾಮೆ ನೀಡುವ‌ ವಿಚಾರ ಮುಗಿದ ಹೋದ...

ನನ್ನ ತಾಯಿ ಬಗ್ಗೆ ಮಾತಾಡಿದ್ರೆ ಸಿಟ್ಟು ಬರತ್ತೆ-ಅಭಿಶೇಕ್ ಅಂಬರೀಶ್

www.karnatakatv.net ಬೆಂಗಳೂರು: ನನ್ನ ತಾಯಿ ಏಕಾಂಗಿ ಅಲ್ಲ. ನಾವು ಯಾವತ್ತೂ ಅಗ್ರೆಸ್ಸಿವ್ ಆಗಿ ಮಾತಾಡಿಲ್ಲ. ಆಡಳಿತದಲ್ಲಿದ್ದಾಗ ವಿರೋಧ ಸಹಜ. ನನ್ನ ತಾಯಿ ಬಗ್ಗೆ ಮಾತಾಡಿದ್ರೆ ನನಗೆ ಸಿಟ್ಟು ಬರತ್ತೆ. ತಾಯಿ ಬಗ್ಗೆ ಮಾತಾಡಿದ್ರೆ ಸುಮ್ಮನಿರ್ಬೇಕ? ಅಕ್ರಮದ ಬಗ್ಗೆ ಮಾತಾಡಿದಾಗ ಹೆಚ್ಡಿಕೆ ಸಿಡಿದೆದ್ರು. ಎವಿಡೆನ್ಸ್ ಇಲ್ಲದೆ ನಮ್ಮಮ್ಮ ಏನೂ ಮಾತಾಡಲ್ಲ. ಎಲ್ಲವನ್ನೂ ಜನ ನೋಡ್ತಾ ಇದಾರೆ....
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img