Saturday, June 14, 2025

KRS Dam

KRS Dam: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ:ಬಸವರಾಜ ಬೊಮ್ಮಾಯಿ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ತಮಿಳು ನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಿ, ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ಈ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ತಮಿಳುನಾಡು ಕುರುವೈ ಬೆಳೆಗೆ ಎರಡು...

KRS Dam : ಕೆ ಆರ್ ಎಸ್ ಡ್ಯಾಂ ನಲ್ಲಿ ನೀರು ನಾಯಿಗಳ ಮೋಜಿನಾಟ…!

Mysore News : ರಾಜ್ಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಎಲ್ಲೆಡೆ ಜಲಾಶಯಗಳು ತುಂಬಿ ತುಳುಕುತ್ತಿವೆ. ಇನ್ನು ಅನೇಕ ಕಡೆಗಳಲ್ಲಿ ನದಿದಡದಲ್ಲಿ  ಜಲಚರ ಪ್ರಾಣಿಗಳು ಕಾಣಿಸುತ್ತಿವೆ. ಶ್ರೀರಂಗಪಟ್ಟಣ ತಾಲೂಕಿನ‌ಲ್ಲಿರುವ ಕೆಆರ್​ಎಸ್​ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ತುಂಬುತ್ತಿರುವ ಡ್ಯಾಂನ ಹಿನ್ನೀರಿನಲ್ಲಿ ನೀರು ನಾಯಿಗಳು ಕಂಡು ಬಂದಿದೆ. ಕ್ಯಾಮರಾ ಕಂಡೊಡನೆ ನೀರಿನಲ್ಲಿ ಮರೆಯಾಗಿವೆ. ಈ ಪೈಕಿ ಒಂದು ನೀರು ನಾಯಿ, ನೀರಿನಲ್ಲಿ...

ಕೆ ಆರ್ ಎಸ್ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ : ಭಯದಿಂದ ಹೊರಗೆ ಓಡಿದ ಪ್ರವಾಸಿಗರು

ಮಂಡ್ಯ: ಶ್ರೀರಂಗಪಟ್ಟಣದ ಕೆ ಆರ್ ಎಸ್ ಬೃಂದಾವದಲ್ಲಿ ಚಿರತೆ ಕಾಣಿದ್ದರಿಂದ ಅಲ್ಲಿರುವ ಪ್ರವಾಸಿಗರು ಭಯಬೀತರಾಗಿ ಹೊರಗೆ ಓಡಿದರು. ಬೃಂದಾವನ ನೋಡಲು ಸಾವಿರಾರು ಜನ ಪ್ರವಾಸಿಗರು ಬಂದಿದ್ದರು, ಮೀನುಗಾರಿಕಾ ಅಕ್ವೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದನ್ನು ಅಲ್ಲಿಯ ಭದ್ರತಾ ಸಿಬ್ಬಂದಿ ನೋಡಿದ್ದಾರೆ. ತಕ್ಷಣ ಭಧ್ರತಾ ಸಿಬ್ಬಂದಿ ಪ್ರವಾಸಿಗರನ್ನು ಹೋರಗೆ ಕಳುಹಿಸಿದ್ದಾರೆ. 15...

ಡ್ಯಾಂ ಬಿರುಕು ಬಿಟ್ಟಿದೆ ಅಂತ ನಾನು ಹೇಳಲೆ ಇಲ್ಲಾ ಸಂಸದೆ .ಸುಮಲತಾ ಮಾತು ಮರೆತ್ರ ಮಂಡ್ಯ ಗೌಡ್ತಿ

ಮೇ 30 ರಂದು ಹೇಳಿಕೆ ಕೊಟ್ಟಿದ್ದ ಅವರು ನಾನು ಆ ರೀತಿ ಹೆಳಲೇ ಇಲ್ಲಾ ನನ್ನಾ ಮಾತನ್ನು ಯಾರೊ ತಿರುಚಿದ್ದಾರೆ ಏಂದು ಮಂಡ್ಯ MP ಹೇಳಿಕೆಕೊಟ್ಟಿದ್ದಾರೆ . ಅಧಿಕಾರಿಗಳ ಜೊತೆ krs ನಾ ಪಕ್ಕಾ ಬೆಬೀ ಬೆಟ್ಟದಲ್ಲಿ ಗಣಿಗಾರಿಕೆ ವೀಕ್ಷಣೆ ಮಾಡಲು ಹೊಗಿದ್ದ ಅವರು ಈ ಏಳಿಕೆಯನ್ನು ನೀಡಿದ್ದಾರೆ. ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ಬಗ್ಗೆ...

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದ ಅಧ್ಯಾಯ: ರಮೇಶ್ ಜಾರಕಿಹೊಳಿ

www.karnatakatv.net ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೈಬಿಟ್ಟಿದ್ದಾರೆ.  ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ‌ ವಿಚಾರವಾಗಿ ಉತ್ತರಿಸಿದ ಅವರು, ರಾಜೀನಾಮೆ ನೀಡುವ‌ ವಿಚಾರ ಮುಗಿದ ಹೋದ...

ನನ್ನ ತಾಯಿ ಬಗ್ಗೆ ಮಾತಾಡಿದ್ರೆ ಸಿಟ್ಟು ಬರತ್ತೆ-ಅಭಿಶೇಕ್ ಅಂಬರೀಶ್

www.karnatakatv.net ಬೆಂಗಳೂರು: ನನ್ನ ತಾಯಿ ಏಕಾಂಗಿ ಅಲ್ಲ. ನಾವು ಯಾವತ್ತೂ ಅಗ್ರೆಸ್ಸಿವ್ ಆಗಿ ಮಾತಾಡಿಲ್ಲ. ಆಡಳಿತದಲ್ಲಿದ್ದಾಗ ವಿರೋಧ ಸಹಜ. ನನ್ನ ತಾಯಿ ಬಗ್ಗೆ ಮಾತಾಡಿದ್ರೆ ನನಗೆ ಸಿಟ್ಟು ಬರತ್ತೆ. ತಾಯಿ ಬಗ್ಗೆ ಮಾತಾಡಿದ್ರೆ ಸುಮ್ಮನಿರ್ಬೇಕ? ಅಕ್ರಮದ ಬಗ್ಗೆ ಮಾತಾಡಿದಾಗ ಹೆಚ್ಡಿಕೆ ಸಿಡಿದೆದ್ರು. ಎವಿಡೆನ್ಸ್ ಇಲ್ಲದೆ ನಮ್ಮಮ್ಮ ಏನೂ ಮಾತಾಡಲ್ಲ. ಎಲ್ಲವನ್ನೂ ಜನ ನೋಡ್ತಾ ಇದಾರೆ....

ಪ್ರತಾಪ್ ಸಿಂಹ ಜೆಡಿಎಸ್ ನಲ್ಲಿದ್ದಾರೋ..? ಬಿಜೆಪಿಯಲ್ಲಿದ್ದಾರೋ..?

 www.karnatakatv.net ಬೆಂಗಳೂರು : ಮೈಸೂರಿನಲ್ಲಿ ಕೋವಿಡ್ ನಿಂದ ತುಂಬಾ ಸಮಸ್ಯೆ ಇದೆ. ಹೀಗಿರುವಾಗ ಮಂಡ್ಯದ ಅಕ್ರಮ ಗಣಿಗಾರಿಕೆ ಬಗ್ಗೆ ಸಮರ್ಥನೆ ಮಾಡಿಕೊಳ್ತಾರೆ. ಜೊತೆಗೆ ಕೆ ಆರ್ ಎಸ್ ವಿಚಾರಕ್ಕೆ ಬರ್ತಾರೆ. ಪ್ರತಾಪ್ ಸಿಂಹ ಬಿಜೆಪಿ ಸಂಸದರೋ ಅಥವಾ ಕಾಂಗ್ರೆಸ್ ಸಂಸದರೋ ಅಂತ ಅರ್ಥ ಮಾಡಿಕೊಳ್ಳಲಿ, ಹಾಗೆಯೇ ಪ್ರತಾಪ್ ಸಿಂಹ ಮೈಸೂರಿಗೆ ಸಂಸದರೋ ಅಥವಾ ಮಂಡ್ಯ...

ಸುಮಲತಾ ಬಗ್ಗೆ ಪ್ರಶ್ನೆ: ಕೈ ಮುಗಿದು ಸುಮ್ಮನಾದ ಹೆಚ್ಡಿಕೆ

www.karnatakatv.net: ಮಂಡ್ಯ: ಗಣಿ ವಿಚಾರವಾಗಿ ನಡೆಯುತ್ತಿರುವ ಆರೋಪ-ಪ್ರತ್ಯಾರೋಪಗಳಿಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಬೇಸತ್ತಿರುವಂತೆ ಕಾಣುತ್ತಿದೆ. ಸುಮಲತಾ ಮಾಡಿರುವ ಆರೋಪಗಳಿಗೆ ಕೈ ಮುಗಿದಿದ್ದಾರೆ. ಅಂಬರೀಶ್ ಹೆಸರು ತೆಗೆದು ಮಾತನಾಡಿದರೆ ಮಣ್ಣಾಗುತ್ತಾರೆ ಎಂಬ ಸುಮಲತಾ ಹೇಳಿಕೆಗೆ ಗರಂ ಆದ ಹೆಚ್ಡಿಕೆ ಮಣ್ಣಾಗುವುದು ನಾನಲ್ಲ, ಅವರು. ಕೈ ಮುಗಿದು ಅವರ ಬಗ್ಗೆ ಕೇಳಲೇ ಬೇಡಿ ಎಂಬಂತೆ...

ಕೆ ಆರ್ ಎಸ್ ಕದನ

www.karnatakatv.net ಸುಮಲತಾ ಗೆಲ್ಲಲು ಕುತಂತ್ರ ಮಾಡಿದ್ದಾರೆ. ಅವರು ಬಿಇ ಇಂಜಿನಿಯರಿಂಗ್ ಮಾಡಿದ್ದಾರಾ? ಡ್ಯಾಂ ಅಲ್ಲಾಡಿಸಲು ಕೂಡ ಸಾಧ್ಯವಿಲ್ಲ. ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ಕಾಣಿಸದ ಬಿರುಕು ಕಾಣಿಸಿತಾ? ನಮ್ಮ ಜಿಲ್ಲೆಯನ್ನು ನಿಮ್ಮ ಹಿಡಿತಕ್ಕೆ ಕೊಟ್ಟಿಲ್ಲ. ಬೇಕಿದ್ದರೆ ಸುಮಲತಾ ಮಳವಳ್ಳಿ, ಮದ್ದೂರಿಗೆ ಭೇಟಿ ನೀಡಲಿ. ಎಂದು ಜೆಡಿಎಸ್ ಶಾಸಕ ಅನ್ನದಾನಿ ಸಂಸದೆ ಸುಮಲತಾ ವಿರುದ್ಧ ಕಿಡಿ ಕಾರಿದರು....

ಕೆಆರ್ ಎಸ್ ಗೆ ವಯಸ್ಸಾಗಿರಬಹುದು ಆದರೆ ಬಿರುಕು ಬಿಡಲು ಅಸಾಧ್ಯ

www.karnatakatv.net : ರಾಜ್ಯ: ರಾಜ್ಯದ ಪ್ರತಿಷ್ಟಿತ ಅಣೆಕಟ್ಟು ಕೆಆರ್ ಎಸ್ ಗೆ 90 ವರ್ಷ ವಯಸ್ಸಾಗಿದ್ದರೂ ಎಂದೂ ಸಮಸ್ಯೆ ಆಗಿಲ್ಲ. ಇದನ್ನು ದೊಡ್ಡ ಸೈಜ್ ಗಲ್, ಸುಣ್ಣ, ಕೆಂಪು ಮಣ್ಣು ಮಿಶ್ರಣ ಮಾಡಿ ನಿರ್ಮಿಸಲಾಗಿದೆ. ಅಂದಿನ ಮಹಾರಾಜರ ಹಾಗೂ ವಿಶ್ವೇಶ್ವರಯ್ಯ ಅವರ ದೂರದೃಷ್ಟಿ ಇದು. ಆಗಾಗ ಕೊಂಚ ಸಮಸ್ಯೆಗಳಾಗಿರಬಹುದು ಆದರೆ ಬಿರುಕು ಬಿಡುವ ಸಮಯ...
- Advertisement -spot_img

Latest News

National News: ಮದುವೆಯಾದ ಎರಡೇ ದಿನಕ್ಕೆ ವಿಮಾನ ದುರಂತ್ಯದಲ್ಲಿ ಅಂತ್ಯ ಕಂಡ ಮಧುಮಗ

National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ. ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ...
- Advertisement -spot_img