Friday, September 18, 2026

krs party

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ ಲಂಚಬಾಕರನ್ನು ಹಿಡಿದು ಬುದ್ಧಿ ಕಲಿಸುವ ಪಕ್ಷವಾಗಿದ್ದು, ಈ ಪಕ್ಷದ ಪ್‌ರಸಿದ್ಧಿ ಅದೆಷ್ಟರ ಮಟ್ಟಿಗಿದೆ ಅಂದ್ರೆ, ಯಾರಾದ್ರೂ ಲಂಚ ಪಡೀತಾರೆ ಅಂದ್ರೆ, ಕೆಆರ್‌ಎಸ್ ಪಕ್ಷದವ್ರಿಗೆ ಹೇಳ್ಬೇಕಾ ಅಂತಾ ಕೇಳಿದ್ರೆ,...

ತುಮಕೂರು ಡಿಸಿ ವಿರುದ್ಧ KRS ಪಕ್ಷದ ರವಿಕೃಷ್ಣಾ ರೆಡ್ಡಿ ಆರೋಪ

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿರುದ್ಧದ ಅಕ್ರಮ ಭೂಕಬಳಿಕೆ ಆರೋಪ, ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ತಿದೆ. ತುಮಕೂರು ಜಿಲ್ಲೆಯಾದ್ಯಂತ ಹಲವು ಪ್ರತಿಭಟನೆಗಳು ನಡೀತಿದ್ದು, ಇದೀಗ ಕೆಆರ್​ ಎಸ್ ಪಕ್ಷ ಕೂಡ ಅಖಾಡಕ್ಕೆ ಎಂಟ್ರಿ ಕೊಟ್ಟಿದೆ. ಮಧುಗಿರಿ ತಾಲೂಕಿನ ತುಮ್ಮುಲು ಗ್ರಾಮ ವ್ಯಾಪ್ತಿಯಲ್ಲಿ, 40 ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಭೂಪರಿವರ್ತನೆ ಮಾಡಲಾಗಿದೆ. ಸಾವಿರಾರು ಕೋಟಿ...

ಕೆ.ಆರ್.ಎಸ್. ಪಕ್ಷದಿಂದ “ಬೆಂಗಳೂರು ಪುನಶ್ಚೇತನಾ ಯಾತ್ರೆ”

    ಕರ್ನಾಟಕದಲ್ಲಿ ಬೇರೂರಿರುವ ಭ್ರಷ್ಟ ಮತ್ತು ಅನೈತಿಕ ರಾಜಕಾರಣಕ್ಕೆ ಒಂದು ಸ್ವಚ್ಚ ಮತ್ತು ಪ್ರಾಮಾಣಿಕ ರಾಜಕಾರಣವನ್ನು ಪರ್ಯಾಯವಾಗಿ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ. ಅದರ ಭಾಗವಾಗಿ ಕರ್ನಾಟಕದಾದ್ಯಂತ ಜನತೆಗೆ ಸ್ವಚ್ಚ, ಪ್ರಾಮಾಣಿಕ ರಾಜಕಾರಣದ ಅಗತ್ಯತೆ ಬಗ್ಗೆ ಅರಿವು ಮೂಡಿಸಲು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿದ್ದು, 2020ರಲ್ಲಿ “ಚಲಿಸು ಕರ್ನಾಟಕ” ಸೈಕಲ್ ಯಾತ್ರೆ,...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img