Friday, May 9, 2025

KRS Water to tamilnadu

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ..!

ಮಂಡ್ಯ: ಜಿಲ್ಲೆಯಾದ್ಯಂತ ನೀರಿಲ್ಲದೆ ಸೊರಗಿದ್ದ ರೈತರ ಬೆಳೆಯಲ್ಲಿ ನವಚೈತನ್ಯ ತಂದಿರುವ ಕಾವೇರಿ ಇದೀಗ ತಮಿಳುನಾಡಿನತ್ತ ಮುಖ ಮಾಡಿದ್ದಾಳೆ. ಹೌದು, ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಯ ಸೂಚನೆಯಂತೆ ಇದೀಗ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯಾದ್ಯಂತ ಬೆಳೆಗಳು ನೀರಿಲ್ಲದೆ ಒಣಗುತ್ತಿದ್ದ ಹಿನ್ನೆಲೆಯಲ್ಲಿ ನಿರಂತರ ಹೋರಾಟ ನಡೆಸಿದ ರೈತರು ಕೊನೆಗೂ ಅಣೆಕಟ್ಟಿನಿಂದ ನೀರು ಬಿಡುಗಡೆ...
- Advertisement -spot_img

Latest News

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ...
- Advertisement -spot_img