Saturday, January 31, 2026

KRS Water to tamilnadu

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ..!

ಮಂಡ್ಯ: ಜಿಲ್ಲೆಯಾದ್ಯಂತ ನೀರಿಲ್ಲದೆ ಸೊರಗಿದ್ದ ರೈತರ ಬೆಳೆಯಲ್ಲಿ ನವಚೈತನ್ಯ ತಂದಿರುವ ಕಾವೇರಿ ಇದೀಗ ತಮಿಳುನಾಡಿನತ್ತ ಮುಖ ಮಾಡಿದ್ದಾಳೆ. ಹೌದು, ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಯ ಸೂಚನೆಯಂತೆ ಇದೀಗ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯಾದ್ಯಂತ ಬೆಳೆಗಳು ನೀರಿಲ್ಲದೆ ಒಣಗುತ್ತಿದ್ದ ಹಿನ್ನೆಲೆಯಲ್ಲಿ ನಿರಂತರ ಹೋರಾಟ ನಡೆಸಿದ ರೈತರು ಕೊನೆಗೂ ಅಣೆಕಟ್ಟಿನಿಂದ ನೀರು ಬಿಡುಗಡೆ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img