Monday, October 6, 2025

KRS Water to tamilnadu

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ..!

ಮಂಡ್ಯ: ಜಿಲ್ಲೆಯಾದ್ಯಂತ ನೀರಿಲ್ಲದೆ ಸೊರಗಿದ್ದ ರೈತರ ಬೆಳೆಯಲ್ಲಿ ನವಚೈತನ್ಯ ತಂದಿರುವ ಕಾವೇರಿ ಇದೀಗ ತಮಿಳುನಾಡಿನತ್ತ ಮುಖ ಮಾಡಿದ್ದಾಳೆ. ಹೌದು, ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಯ ಸೂಚನೆಯಂತೆ ಇದೀಗ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯಾದ್ಯಂತ ಬೆಳೆಗಳು ನೀರಿಲ್ಲದೆ ಒಣಗುತ್ತಿದ್ದ ಹಿನ್ನೆಲೆಯಲ್ಲಿ ನಿರಂತರ ಹೋರಾಟ ನಡೆಸಿದ ರೈತರು ಕೊನೆಗೂ ಅಣೆಕಟ್ಟಿನಿಂದ ನೀರು ಬಿಡುಗಡೆ...
- Advertisement -spot_img

Latest News

ಬಿಹಾರ ಸೀಟು ಹಂಚಿಕೆ ಶೀಘ್ರದಲ್ಲೇ : ಯಾದವ್ ನಿವಾಸದಲ್ಲಿ ರಹಸ್ಯ ಸಭೆ!

ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆ ಸನ್ನಿಹಿತವಾಗುತ್ತಿದ್ದಂತೆ ಬಿಹಾರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶನಿವಾರ ರಾತ್ರಿ ಸಭೆ ಸೇರಿ, ಸೀಟು ಹಂಚಿಕೆ ಸೂತ್ರವನ್ನು...
- Advertisement -spot_img