Tuesday, August 11, 2026

KRS Water to tamilnadu

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ..!

ಮಂಡ್ಯ: ಜಿಲ್ಲೆಯಾದ್ಯಂತ ನೀರಿಲ್ಲದೆ ಸೊರಗಿದ್ದ ರೈತರ ಬೆಳೆಯಲ್ಲಿ ನವಚೈತನ್ಯ ತಂದಿರುವ ಕಾವೇರಿ ಇದೀಗ ತಮಿಳುನಾಡಿನತ್ತ ಮುಖ ಮಾಡಿದ್ದಾಳೆ. ಹೌದು, ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಯ ಸೂಚನೆಯಂತೆ ಇದೀಗ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯಾದ್ಯಂತ ಬೆಳೆಗಳು ನೀರಿಲ್ಲದೆ ಒಣಗುತ್ತಿದ್ದ ಹಿನ್ನೆಲೆಯಲ್ಲಿ ನಿರಂತರ ಹೋರಾಟ ನಡೆಸಿದ ರೈತರು ಕೊನೆಗೂ ಅಣೆಕಟ್ಟಿನಿಂದ ನೀರು ಬಿಡುಗಡೆ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img