Friday, April 24, 2026

KRS

Political News: ನಮ್ಮ ಟೀ ಶರ್ಟ್‌ ಬೇಕಾದ್ರೆ ಸಿಗಲ್ಲ : Ravi Krishna Reddy Exclusive Podcast

Political News: ಕೆಆರ್ಎಸ್ ಪಕ್ಷ ಸ್ಥಾಪಿಸಿರುವ, ಎಎಪಿ ಮಾಜಿ ನಾಯಕ ರವಿಕೃಷ್ಣಾ ರೆಡ್ಡಿ ಕರ್ನಾಟಕ ಟಿವಿ ಜತೆ ಸಂದರ್ಶನದಲ್ಲಿ ಮಾತನಾಡಿದ್ದಾರೆ. https://youtu.be/ABbSNVhwUf0 ರವಿಕೃಷ್ಣಾ ರೆಡ್ಡಿಯವರು ತಮ್ಮ ಟೀಶರ್ಟ್ ಬಗ್ಗೆ ಮಾತನಾಡಿದ್ದಾರೆ. ಎಲ್ಲಾ ಪಕ್ಷಗಳ ಶಾಲು, ವಸ್ತ್ರ ಇತ್ಯಾದಿ ಎಲ್ಲ ಕಡೆ ಸಿಗುತ್ತದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹೀಗೆ ಎಲ್ಲ ಪಕ್ಷಗಳ ಶಾಲು, ವಸ್ತ್ರ ಸಿಗತ್ತೆ. ಆದರೆ ಕೆಆರ್‌ಎಸ್...

KRS ಕಾವೇರಿ ಆರತಿ ಸಕ್ಸಸ್ : ಜನಸಾಗರವೇ ಸಾಕ್ಷಿ!

ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ಸೆಪ್ಟೆಂಬರ್ 29 ರಂದು ಕೆ.ಆರ್.ಎಸ್‌ನಲ್ಲಿ ನಡೆದ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾವೇರಿ ಆರತಿಯನ್ನು ಕೆಲವರು ವಿರೋಧಿಸಿ ಕೋರ್ಟ್‌ಗೆ ಹೋಗಿದ್ದರೂ, ಮುಂದಿನ ದಿನಗಳಲ್ಲಿ ವಿರೋಧಿಗಳು ಕೂಡ ಮನಸ್ಸು ಬದಲಿಸಿಕೊಳ್ಳುತ್ತಾರೆ. ಕಾವೇರಿ ಆರತಿಗೆ ಎಲ್ಲರೂ ಪ್ರೀತಿಯಿಂದ ಸೇರಿ ಅನುಬಂಧ ಬೆಳೆಸೋಣ ಎಂದು...

ಹೈಕೋರ್ಟ್ ಮೆಟ್ಟಿಲೇರಿದ ಕಾವೇರಿ ಆರತಿ ವಿವಾದ !

ಕೆ.ಆರ್.ಎಸ್. ಅಣೆಕಟ್ಟೆ ಬಳಿ ಕಾವೇರಿ ಆರತಿ ಪ್ರಕ್ರಿಯೆ ಕೈಗೊಂಡಿರುವುದು ಕಾನೂನಿಗೆ ಮಾಡುತ್ತಿರುವ ಅಪಮಾನವಾಗಿದೆ. ಅಣೆಕಟ್ಟು ಸುರಕ್ಷತೆ ಕಾಯ್ದೆಗೆ ಭಂಗ ಮಾಡಲಾಗುತ್ತಿದೆ ಎಂದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನಂದಾ ಜಯರಾಂ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಅಣೆಕಟ್ಟೆ ಬಳಿ ಕಾವೇರಿ ಆರತಿ ಮಾಡಬಾರದು ಎಂದು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...

ಕಾವೇರಮ್ಮ ಕಾಪಾಡಮ್ಮ – ಕಾವೇರಿ ನದಿ ಪಾತ್ರದಲ್ಲಿ ಪ್ರವಾಹದ ಭೀತಿ!

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ. ಕೊಡಗು, ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯವು ಭರ್ತಿಯಾಗುವ ಹಂತಕ್ಕೆ ಹೋಗಿದೆ. ತುಂಬಿ ತುಳುಕುತ್ತಿರುವ ಕೆಆರ್‌ಎಸ್ ಡ್ಯಾಂ ಭರ್ತಿಯಾಗುವುದಕ್ಕೆ ಕೇವಲ 3 ಅಡಿಯಷ್ಟೇ ಬಾಕಿ ಇದೆ. ಕೆಆರ್ ಎಸ್‌ ಡ್ಯಾಂ ತುಂಬುತ್ತಿರುವುದರಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ. ಹೀಗಾಗಿ ನದಿ ಪಾತ್ರದ ಜನರು...

ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ನೀರು ಬಿಡುಗಡೆ ಎಚ್ಚರಿಕೆ ವಹಿಸಿ: ಎನ್ ಚಲುವರಾಯಸ್ವಾಮಿ

Political News: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. https://youtu.be/wIj--sZdc4Q ನದಿ ಪಾತ್ರದ ತಗ್ಗು...

KRS Dam : ಕೆಆರ್ ಎಸ್ ಡ್ಯಾಂ ನಲ್ಲಿ ಹೆಚ್ಚಾದ ನೀರು…! ಸಂತಸದಲ್ಲಿ ರೈತರು

Mandya News : ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು ಕೆರೆ ಕಟ್ಟೆಗಳು ತುಂಬಿವೆ. ಇದೀಗ ಮಂಡ್ಯದಲ್ಲಿಯೂ ಕೆಆರ್ ಎಸ್ ಡ್ಯಾಂ ನೀರು ಹೆಚ್ಚಳವಾಗಿ ರೈತರಿಗೆ ಖುಷಿ ಕೊಟ್ಟಿದೆ. ಕಳೆದ ಐದು ದಿನಗಳಲ್ಲಿ ಅಣೆಕಟ್ಟೆಗೆ 12 ಅಡಿ ನೀರು ಹರಿದುಬಂದಿದೆ. ಜು.20ರಂದು 2235 ಕ್ಯುಸೆಕ್‌ ಒಳಹರಿವಿದ್ದು, ನೀರಿನ ಮಟ್ಟ90.25 ಅಡಿ ದಾಖಲಾಗಿತ್ತು. ಜು.21ರಂದು 2276 ಕ್ಯುಸೆಕ್‌ ಒಳ ಹರಿವಿನೊಂದಿಗೆ...

ಬಲಿತ ಭ್ರಷ್ಟಾಚಾರಿಗಳನ್ನ ಮಟ್ಟಹಾಕಲು ಇವರಿಂದ ಮಾತ್ರ ಸಾಧ್ಯವಾಗಬಹುದು

ಸಂಪಾದಕೀಯ :  ಶಿವಕುಮಾರ್ ಬೆಸಗರಹಳ್ಳಿ ಬೆಂಗಳೂರು : ಈ ಹಿಂದೆ ಹೋರಾಟಕ್ಕೆ, ಹೋರಾಟಗಾರರನ್ನ ಕಂಡ್ರೆ ಸರ್ಕಾರ ನಡುಗುತ್ತಿತ್ತು. ಅಧಿಕಾರಿಗಳು ಹೆದರುತಿದ್ರು. ಆದ್ರೆ, ಕಾಲ ಕ್ರಮೇಣ ಹೋರಾಟ ಮಾರಾಟವಾಗೋಕೆ ಶುರುವಾಯ್ತೋ ಭ್ರಷ್ಟಾಚಾರಿಗಳ ಆರ್ಭಟ ಜೋರಾಯ್ತು.  ಜನ ಹೋರಾಟಗಾರರನ್ನ ಕಂಡ್ರೆ ಎಷ್ಟಕ್ಕೆ ಸೇಲ್ ಆಗಿದ್ದಾನೆ ಅಂತ ಪಕ್ಕಾ ಹೇಳುವಷ್ಟರ ಮಟ್ಟಿಗೆ ಬಂದುಬಿಟ್ಟಿದ್ದಾರೆ. ಯಾಕಂದ್ರೆ ಹೋರಾಟದ ಹೆಸರಲ್ಲಿ ಸಾವಿರರು ಜನ...

ಕೆಆರ್ ಎಸ್ ನಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯ

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ತಾಲೂಕು ಜಿ ಮಲ್ಲಿಗೆರೆ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು ಗ್ರಾಮದ ಮನೆಗಳಿಗೆ ಉಂಟಾಗಿರುವುದರಿಂದ ತಕ್ಷಣವೇ ಜಿಲ್ಲಾಡಳಿತ ಹಾನಿಗೊಳಗಾಗಿರುವ ಮನೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು ಹಾಗೂ ಅಕ್ರಮ ಗಣಿಗಾರಿಕೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ರೈತಸಂಘದ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು. https://www.youtube.com/watch?v=Yjc7GC_y-2w ಜಿಲ್ಲೆಯಲ್ಲಿ ಈಗಾಗಲೇ ಭತ್ತ ಕುಯಿಲು ಮುಗಿದಿದ್ದು...

ಕೆ.ಆರ್.ಎಸ್ ಗ್ರಾಮಸ್ಥರಿಗೆ ಯಡಿಯೂರಪ್ಪ ಗುಡ್ ನ್ಯೂಸ್

ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ಇಂದು ಕನ್ನಂಬಾಡಿ ಜಲಾಶಯಕ್ಕೆ ಬಾಗಿಮ ಅರ್ಪಿಸಿದರು. ನಂತರ ಮಾತನಾಡಿದ ಸಿಎಂ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ್ದೇನೆ. 1 ತಿಂಗಳ ಹಿಂದೆ ಈ ರಾಜ್ಯದ ಯಾವುದೇ ಜಲಾಶಯ ತುಂಬಿಲ್ಲ. ಮುಂದೆ ಈ ನಾಡಿನ ಭವಿಷ್ಯ ಏನು ಎಂದು ಚಿಂತೆ ಮಾಡ್ತಿದ್ದೇವು. ಪ್ರತಿ ದಿನ ಮಂಡ್ಯ ಜಿಲ್ಲೆಯ ಡಿಸಿಗೆ ಕರೆಮಾಡಿ...

‘ಕಾವೇರಿ ನೀರು ಬಿಡೋದು ನಮ್ಮ ಕೈಯಲ್ಲಿಲ್ಲ- ಪ್ರಾಧಿಕಾರಕ್ಕೆ ಮುತ್ತಿಗೆ ಹಾಕಲಿ’- ಸಿಎಂ ಕುಮಾರಸ್ವಾಮಿ

ಬೀದರ್: ಕಾವೇರಿ ನೀರು ಹರಿಸೋ ವಿಚಾರ ನಮ್ಮ ಕೈಯಲ್ಲಿಲ್ಲ ಅದು ಪ್ರಾಧಿಕಾರಕ್ಕೆ ಬಿಟ್ಟ ವಿಷಯ ಅಂತ ಸಿಎಂ ಕುಮಾರಸ್ವಾಮಿ ತಮ್ಮ ಅಸಹಾಯಕತೆ ತೋಡಿಕೊಂಡಿದ್ದಾರೆ. ಬೀದರ್ ಜಿಲ್ಲೆಯ ಉಜಳಂಬ ಗ್ರಾಮದಲ್ಲಿ ಮಾತ ನಾಡಿದ ಸಿಎಂ, ಕಾವೇರಿ ನದಿ ನೀರು ಹರಿಸೋ ವಿಚಾರ ನಮ್ಮ ಕೈಯಲ್ಲಿಲ್ಲ. ಇದಕ್ಕೆ ಅಂತ ಕಾವೇರಿ ಪ್ರಾಧಿಕಾರ ಇದೆ. ಕಾವೇರಿ ಪ್ರಾಧಿಕಾರದ ಅನುಮತಿ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img