Sunday, July 12, 2026

krunal pandya in quarantine

ಕ್ವಾರಂಟೈನ್ನಲ್ಲೆ ಉಳಿದ ಕೃಣಾಲ್ ಪಾಂಡ್ಯ

www.karnatakatv.net : ಇಂದು ಶ್ರೀಲಂಕಾವನ್ನು ಬಿಟ್ಟು ಭಾರತಕ್ಕೆ ತೆರಳಿದ ಭಾರತ ಕ್ರಿಕೆಟ್ ತಂಡ ಏಕದಿನ ಮತ್ತು ಟಿ-20 ಪಂದ್ಯಗಳ ವೈಟ್ ಬಾಲ್ ಸರಣಿಗಳನ್ನು ಪೂರ್ಣಗೊಳಿಸಿದ ಕೋವಿಡ್ -19ನಿಂದ ಚೇತರಿಸಿಕೊಳ್ಖುತ್ತಿರುವ ಆಲ್‌ರೌಂಡರ್ ಕೃಣಾಲ್ ಪಾಂಡ್ಯ ಮಾತ್ರ ಕ್ವಾರಂಟೈನ್‌ನಲ್ಲೇ ಉಳಿದಿದ್ದಾರೆ. ಇಂಗ್ಲೆಂಡ್‌ನಲ್ಲಿರುವ ಭಾರತ ತಂಡ ಸೇರಬೇಕಿರುವ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಅವರು ಶ್ರೀಲಂಕಾ ರಾಜಧಾನಿಯಿಂದಲೇ ಹೊರಡುತ್ತಾರೆಯೇ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img