Monday, July 6, 2026

krunal pandya in quarantine

ಕ್ವಾರಂಟೈನ್ನಲ್ಲೆ ಉಳಿದ ಕೃಣಾಲ್ ಪಾಂಡ್ಯ

www.karnatakatv.net : ಇಂದು ಶ್ರೀಲಂಕಾವನ್ನು ಬಿಟ್ಟು ಭಾರತಕ್ಕೆ ತೆರಳಿದ ಭಾರತ ಕ್ರಿಕೆಟ್ ತಂಡ ಏಕದಿನ ಮತ್ತು ಟಿ-20 ಪಂದ್ಯಗಳ ವೈಟ್ ಬಾಲ್ ಸರಣಿಗಳನ್ನು ಪೂರ್ಣಗೊಳಿಸಿದ ಕೋವಿಡ್ -19ನಿಂದ ಚೇತರಿಸಿಕೊಳ್ಖುತ್ತಿರುವ ಆಲ್‌ರೌಂಡರ್ ಕೃಣಾಲ್ ಪಾಂಡ್ಯ ಮಾತ್ರ ಕ್ವಾರಂಟೈನ್‌ನಲ್ಲೇ ಉಳಿದಿದ್ದಾರೆ. ಇಂಗ್ಲೆಂಡ್‌ನಲ್ಲಿರುವ ಭಾರತ ತಂಡ ಸೇರಬೇಕಿರುವ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಅವರು ಶ್ರೀಲಂಕಾ ರಾಜಧಾನಿಯಿಂದಲೇ ಹೊರಡುತ್ತಾರೆಯೇ...
- Advertisement -spot_img

Latest News

Gold Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್: ಸ್ವರ್ಣ ಬೆಲೆಯಲ್ಲಿ ಇಳಿಕೆ..

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ವಾರದ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೊಮ್ಮೆ...
- Advertisement -spot_img