Wednesday, September 24, 2025

#krushi mela

Dharwad: ಓದುವ ವಯಸ್ಸಿನಲ್ಲೇ ಕೃಷಿ ಮೇಲೆ ಹೆಚ್ಚಿನ ಆಸಕ್ತಿ ಹೊಂದಿದ್ದ ಸಿಎಂ

 ಧಾರವಾಡ: ವಿದ್ಯಾಕಾಶಿ ಇಂದಿನಿಂದ 4ದಿನಗಳ ಕಾಲ ಕೃಷಿ ಜಾತ್ರೆಗೆ ಸಾಕ್ಷಿಯಾಗಲಿದೆ..ಧಾರವಾಡದ ಕೃಷಿ ವಿವಿಯಲ್ಲಿ ಆರಂಭವಾಗಿರುವ ಕೃಷಿ ಮೇಳ ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯದ ರೈತರಿಗೆ ಅನುಕೂಲವಾಗಲಿದೆ. ಇಂದಿನಿಂದ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ಕೃಷಿ ಮೇಳದ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img