Thursday, July 30, 2026

#krushi mela

ಮಂಡ್ಯಕ್ಕೆ ಆ ಗಿಫ್ಟ್‌ ಕೊಟ್ಟೇ ಕೊಡ್ತೀನಿ

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ. ಕಳೆದ ಒಂದು ವರ್ಷದಿಂದ ಕೈಗಾರಿಕೆ ಸ್ಥಾಪನೆಗೆ ಜಾಗ ಹುಡುಕಲು ಜಿಲ್ಲಾಧಿಕಾರಿಗೆ ಹೇಳುತ್ತಿದ್ದೇನೆ. ಇನ್ನೂ ಜಾಗ ಸಿಕ್ಕಿಲ್ಲ. ಹೀಗಂತ ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಲ್ಲಿನ ವಿಸಿ ಫಾರಂನಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಹೆಚ್‌ಡಿಕೆ ಪಾಲ್ಗೊಂಡಿದ್ರು. ಬಳಿಕ ವೇದಿಕೆ...

Dharwad: ಓದುವ ವಯಸ್ಸಿನಲ್ಲೇ ಕೃಷಿ ಮೇಲೆ ಹೆಚ್ಚಿನ ಆಸಕ್ತಿ ಹೊಂದಿದ್ದ ಸಿಎಂ

 ಧಾರವಾಡ: ವಿದ್ಯಾಕಾಶಿ ಇಂದಿನಿಂದ 4ದಿನಗಳ ಕಾಲ ಕೃಷಿ ಜಾತ್ರೆಗೆ ಸಾಕ್ಷಿಯಾಗಲಿದೆ..ಧಾರವಾಡದ ಕೃಷಿ ವಿವಿಯಲ್ಲಿ ಆರಂಭವಾಗಿರುವ ಕೃಷಿ ಮೇಳ ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯದ ರೈತರಿಗೆ ಅನುಕೂಲವಾಗಲಿದೆ. ಇಂದಿನಿಂದ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ಕೃಷಿ ಮೇಳದ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img