Thursday, February 12, 2026

krushiact

ಕೃಷಿ ಕಾಯ್ದೆ ಸರ್ಕಾರ ವಾಪಾಸ್ ಪಡೆದಿದ್ದಕ್ಕೆ ರಾಯಚೂರು ರೈತರಿಂದ ಸಂಭ್ರಮಾಚರಣೆ

ಸತತ ಒಂದು ವರ್ಷದಿಂದ ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ದೇಶದಲ್ಲಿ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದರು , ಇದರ ಪ್ರತಿ ಫಲವಾಗಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದೇನೆ ಎಂದು ಘೊಷಿಸಿದ್ದಾರೆ . ಈ ಹಿನ್ನಲೆಯಲ್ಲಿ ರಾಯಚೂರಿನ ರೈತರು ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ಮಾಡಿದ್ದಾರೆ .ರಾಯಚೂರಿನ ರೈತ ಮುಖಂಡ ಚಾಮರಸ ಮಾಲೀಪಾಟೀಲ್ ನೇತೃತ್ವದಲ್ಲಿ ಅವರ ಸ್ವಗ್ರಾಮದಲ್ಲೇ...

ಕೃಷಿ ಕಾಯ್ದೆಗಳ ರದ್ದು ಕುರಿತು ಪ್ರಧಾನಿ ಮೋದಿ ಮಹತ್ವದ ಘೋಷಣೆ

ಕಳೆದ ಒಂದು ವರ್ಷದಿಂದ ವ್ಯಾಪಕ ವಿರೋಧ, ಪ್ರತಿಭಟನೆಗೆ ವಿವಾದಾತ್ಮಕ ಮೂರು ಕೃಷಿ ಕಾಯ್ದೆ ಕಾರಣವಾಗಿತ್ತು. ಇದೀಗ  ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಮೋದಿ ಅವರು ಈ ಕಾಯ್ದೆಗಳನ್ನು ರದ್ದು ಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಗುರು ಪೂರಬ್ ಅಂಗವಾಗಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ...
- Advertisement -spot_img

Latest News

ಕರ್ನಾಟಕದ ಜನತೆ ಪಾಲಿಗೆ ನಿಮ್ಮ ಸರ್ಕಾರ ಎಂದೋ ಸತ್ತು ಹೋಗಿದೆ: ಆರ್.ಅಶೋಕ್ ವಾಗ್ದಾಳಿ

Political News: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿ ಸಿಗುತ್ತಿಲ್ಲವೆಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ ಉಗ್ರಾಣದಲ್ಲಿ ಔಷಧಿ ಸ್ಟಾಕ್...
- Advertisement -spot_img