Monday, August 24, 2026

krushiact

ಕೃಷಿ ಕಾಯ್ದೆ ಸರ್ಕಾರ ವಾಪಾಸ್ ಪಡೆದಿದ್ದಕ್ಕೆ ರಾಯಚೂರು ರೈತರಿಂದ ಸಂಭ್ರಮಾಚರಣೆ

ಸತತ ಒಂದು ವರ್ಷದಿಂದ ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ದೇಶದಲ್ಲಿ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದರು , ಇದರ ಪ್ರತಿ ಫಲವಾಗಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದೇನೆ ಎಂದು ಘೊಷಿಸಿದ್ದಾರೆ . ಈ ಹಿನ್ನಲೆಯಲ್ಲಿ ರಾಯಚೂರಿನ ರೈತರು ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ಮಾಡಿದ್ದಾರೆ .ರಾಯಚೂರಿನ ರೈತ ಮುಖಂಡ ಚಾಮರಸ ಮಾಲೀಪಾಟೀಲ್ ನೇತೃತ್ವದಲ್ಲಿ ಅವರ ಸ್ವಗ್ರಾಮದಲ್ಲೇ...

ಕೃಷಿ ಕಾಯ್ದೆಗಳ ರದ್ದು ಕುರಿತು ಪ್ರಧಾನಿ ಮೋದಿ ಮಹತ್ವದ ಘೋಷಣೆ

ಕಳೆದ ಒಂದು ವರ್ಷದಿಂದ ವ್ಯಾಪಕ ವಿರೋಧ, ಪ್ರತಿಭಟನೆಗೆ ವಿವಾದಾತ್ಮಕ ಮೂರು ಕೃಷಿ ಕಾಯ್ದೆ ಕಾರಣವಾಗಿತ್ತು. ಇದೀಗ  ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಮೋದಿ ಅವರು ಈ ಕಾಯ್ದೆಗಳನ್ನು ರದ್ದು ಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಗುರು ಪೂರಬ್ ಅಂಗವಾಗಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img