Tuesday, November 18, 2025

ks alagiri

‘ತಮಿಳುನಾಡಿಗೆ ಕಂಗನಾ ಬಂದ್ರೆ ಬಾರಿಸಿ’

ತಮಿಳುನಾಡು ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಕೆ.ಎಸ್‌. ಅಳಗಿರಿ, ತಮ್ಮದೇ ಹೇಳಿಕೆಗಳಿಂದ ಹೊಸ ವಿವಾದಕ್ಕೀಡಾಗಿದ್ದಾರೆ. ಬಿಜೆಪಿ ಮಂಡಿ ಸಂಸದೆ, ಬಾಲಿವುಡ್‌ ನಟಿ ಕಂಗನಾ ರಾಣಾವತ್‌ ಏನಾದ್ರೂ ತಮಿಳುನಾಡಿಗೆ ಬಂದ್ರೆ, ಆಕೆಯ ಕಪಾಳಕ್ಕೆ ಬಾರಿಸಬೇಕೆಂದು ಹೇಳಿದ್ದಾರೆ. ಕೆಲವು ತಿಂಗಳ ಹಿಂದೆ ವಿಮಾನ ನಿಲ್ದಾಣದಲ್ಲಿ, ಒಬ್ಬ ಮಹಿಳಾ ಪೊಲೀಸ್ ಅಧಿಕಾರಿ, ಕಂಗನಾಗೆ ಕಪಾಳಮೋಕ್ಷ ಮಾಡಿದ್ದರು. ಅವರು ಎಲ್ಲೇ ಹೋದರೂ ಎಲ್ಲರನ್ನೂ...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img