Friday, April 24, 2026

ks alagiri

‘ತಮಿಳುನಾಡಿಗೆ ಕಂಗನಾ ಬಂದ್ರೆ ಬಾರಿಸಿ’

ತಮಿಳುನಾಡು ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಕೆ.ಎಸ್‌. ಅಳಗಿರಿ, ತಮ್ಮದೇ ಹೇಳಿಕೆಗಳಿಂದ ಹೊಸ ವಿವಾದಕ್ಕೀಡಾಗಿದ್ದಾರೆ. ಬಿಜೆಪಿ ಮಂಡಿ ಸಂಸದೆ, ಬಾಲಿವುಡ್‌ ನಟಿ ಕಂಗನಾ ರಾಣಾವತ್‌ ಏನಾದ್ರೂ ತಮಿಳುನಾಡಿಗೆ ಬಂದ್ರೆ, ಆಕೆಯ ಕಪಾಳಕ್ಕೆ ಬಾರಿಸಬೇಕೆಂದು ಹೇಳಿದ್ದಾರೆ. ಕೆಲವು ತಿಂಗಳ ಹಿಂದೆ ವಿಮಾನ ನಿಲ್ದಾಣದಲ್ಲಿ, ಒಬ್ಬ ಮಹಿಳಾ ಪೊಲೀಸ್ ಅಧಿಕಾರಿ, ಕಂಗನಾಗೆ ಕಪಾಳಮೋಕ್ಷ ಮಾಡಿದ್ದರು. ಅವರು ಎಲ್ಲೇ ಹೋದರೂ ಎಲ್ಲರನ್ನೂ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img