Friday, September 4, 2026

KS Eshwarappa

‘ಜಾಡಿಸಿ ಒದೀತೀನಿ ಎಂದಿರಬೇಕು’ – ಈಶ್ವರಪ್ಪನ ಪಂಚ್ ವೈರಲ್!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಧರ್ಮದ ವಿಚಾರವಾಗಿ ಮಾತುಗಳ ಯುದ್ಧ ಸಕತ್ ಕಾವೇರಿದೆ. ಸಚಿವ ಬಸವರಾಜ್ ರಾಯರೆಡ್ಡಿ ಅವರ ವಿವಾದಾತ್ಮಕ ಹೇಳಿಕೆಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ನೀಡಿರುವ ಹಾಸ್ಯಭರಿತ ಹಾಗೂ ಖಡಕ್ ತಿರುಗೇಟು ಈಗ ಸಖತ್ ವೈರಲ್ ಆಗ್ತಿದೆ. ಹೌದು 'ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಈಶ್ವರಪ್ಪನವರು, ರಾಯರೆಡ್ಡಿ ಅವರ ವಿರುದ್ಧ ಸಿಡಿದೆದ್ದಿದ್ದಾರೆ. ಇಸ್ಲಾಂ...

‘ಇದನ್ನ ಮಾಡೇ ಮಾಡ್ತಿನಿ’ – ಈಶ್ವರಪ್ಪ ಮಾತಿಗೆ ಬಿಜೆಪಿ ಶಾಕ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸಿದ್ದಾರೆ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು, ಶಿವಮೊಗ್ಗ ನಗರ ಕ್ಷೇತ್ರದಿಂದ ತಾವು ಅಥವಾ ತಮ್ಮ ಪುತ್ರ ಕಾಂತೇಶ್ ಸ್ಪರ್ಧಿಸುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಸ್ಪಷ್ಟಪಡಿಸುವ ಮೂಲಕ, ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಎದ್ದಿದ್ದ ಎಲ್ಲಾ ಊಹಾಪೋಹಗಳಿಗೆ...

ಜೋರಾಯ್ತು ಭಗವದ್ಗೀತೆ ವಿವಾದ : ಮುಸ್ಲಿಂ ಓಲೈಕೆಗಾಗಿ ಹುಚ್ಚು ಮಾತು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ತಕ್ಕ ಘನತೆ ಮತ್ತು ಗಾಂಭೀರ್ಯ ಕಳೆದುಕೊಂಡಿದ್ದಾರೆ; ಮುಸ್ಲಿಂ ಓಲೈಕೆಗೆ ಅತಿಯಾದ ಪ್ರಯತ್ನದಲ್ಲಿ ಅಸಂಬದ್ಧ ಹೇಳಿಕೆಗಳನ್ನು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತೀವ್ರ ಟೀಕೆ ಮಾಡಿದ್ದಾರೆ. ಭಗವದ್ಗೀತೆ ಓದುವವರು ‘ಮನುವಾದಿಗಳು’ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಈಶ್ವರಪ್ಪ, “ಮುಖ್ಯಮಂತ್ರಿಯ ಸ್ಥಾನದಲ್ಲಿರುವ ವ್ಯಕ್ತಿಯಿಂದ ಇಂತಹ ಬೇಜವಾಬ್ದಾರಿಯ...

ಮೂಲ V/S ಡೂಪ್ಲಿಕೇಟ್! ಈಶ್ವರಪ್ಪ ಹೇಳಿದ್ದೇನು?

ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ನಡೆದ ಗಣೇಶನ ಮೆರವಣಿಗೆ ಕಲ್ಲು ತೂರಾಟದ ಘಟನೆ ಆಕಸ್ಮಿಕ ಅಲ್ಲ, ಅದು ಪೂರ್ವ ನಿಯೋಜಿತ ಸಂಚು. ಮಸೀದಿಗಳಲ್ಲಿ ಮೊದಲೇ ಪ್ಲಾನ್‌ ಮಾಡಿ ಲೋಡ್‌ಗಟ್ಟಲೆ ಕಲ್ಲನ್ನು ಇಟ್ಟುಕೊಂಡಿದ್ದರು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಗಣೇಶ ಮೆರವಣಿಗೆ ವೇಳೆ ಮದ್ದೂರಿನ ಲೈಟ್‌ ಯಾಕೆ ಆಫ್‌ ಮಾಡಿದ್ರು? ಮಸೀದಿಯೊಳಗೆ ಕಲ್ಲು...

ಕೆ.ಎಸ್. ಈಶ್ವರಪ್ಪ ಘರ್ ವಾಪ್ಸಿ!? – ಷರತ್ತುಗಳಿಗೆ ಒಪ್ಪುತ್ತಾ ಹೈಕಮಾಂಡ್?

2024ರ ಲೋಕಸಭೆ ಚುನಾವಣೆಯಲ್ಲಿ, ಪುತ್ರ ಕಾಂತೇಶ್​​ ಗೆ ಹಾವೇರಿ ಸೀಟ್ ಸಿಗುತ್ತದೆ ಅನ್ನೋ ವಿಶ್ವಾಸದಲ್ಲಿ ಈಶ್ವರಪ್ಪ ಇದ್ರು. ಎಲ್ಲೇ ಹೋದ್ರೂ ಈ ಬಗ್ಗೆ ಹೇಳಿಕೊಳ್ತಿದ್ರು. ಆದರೆ ಕೊನೆ ಗಳಿಗೆಯಲ್ಲಿ ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಲಾಯ್ತು. ಇದರಿಂದ ಸಿಡಿದೆದ್ದಿದ್ದ ಈಶ್ವರಪ್ಪ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ಹೇಳಿಕೆ ಕೊಡುತ್ತಲೇ ಇದ್ರು. ಸ್ವತಂ...

K. S. Eshwarappa : ಈಶ್ವರಪ್ಪಗೆ ಮತ್ತೆ ನಿರಾಸೆ ..! ಅಮಿತ್ ಶಾ ಗೆ ಯಾಕಿಷ್ಟು ಸಿಟ್ಟು..?!

Political News : ಮಂಡ್ಯ ಗೊಂದಲ ಮುಕ್ತಾಯವಾಗುತ್ತಿದ್ದಂತೆ ಇದೀಗ ಶಿವಮೊಗ್ಗದ ವಿಚಾರ ಕಗ್ಗಂಟಾಗಿದೆ. ಹೌದು ಕೆ.ಎಸ್ ಈಶ್ವರಪ್ಪ ಚುನಾವಣೆ ಸ್ಪರ್ಧಿಸುವ ವಿಚಾರವಾಗಿ ಇತ್ತೀಚೆಗೆ ಕೇಂದ್ರ ಗೃ ಹ ಸಚಿವ ಅಮಿತ್ ಶಾ ಕರೆ ಮಾಡಿ ದೆಹಲಿಗೆ ಆಮಂತ್ರಿಸಿದ್ದರು. ಮಾತಿನಂತೆ ಈಶ್ವರಪ್ಪ ದೆಹಲಿಗೆ ಪ್ರಯಾಣ ಕೂಡಾ ಬೆಳೆಸಿದ್ದರು ಆದ್ರೆ ದೆಹಲಿಯಲ್ಲಿ ಈಶ್ವರಪ್ಪ ಅವರಿಗೆ ತೀವ್ರ ನಿರಾಸೆಯಾಗಿದೆ....

KS Eshwarappa-ಈಶ್ವರಪ್ಪಾಗೆ ಬಿ ರಿಪೋರ್ಟ್ ಅಂಗಿಕರಿಸಿದ ನ್ಯಾಯಾಲಯ

ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮೇಲೆ 40% ಲಂಚದ ಆರೋಪದ ಮೇಲೆ ಅವರ ವಿರುದ್ದ ಪ್ರಕರಣ ದಾಖಲಾಗಿತ್ತು.ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಆತ್ಮಹತ್ಯಗೆ ಮಾಜಿ ಸಚಿ ವ ಕೆ ಎಸ್ ಈಶ್ವರಪ್ಪ ನವರೇ ಕಾರಣವೆಂದು  ವ್ಯಾಟ್ಸಪ್  ಚಾಟಿಂಗ್ ಮೂಲಕ ಸಾಬೀತು ಪಡಿಸಿ ಅವರ ವಿರುದ್ದ ಪ್ರಕರಣ...

“ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರೇ ಇಲ್ಲ..!” : ಮಾಜಿ ಸಚಿವ ಈಶ್ವರಪ್ಪ

Political News: Feb:28:ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರು ಎಲ್ಲಿದ್ದಾರೆ ನಮ್ಮಲ್ಲಿ ಅಂದರೆ ಬಿಜೆಪಿ  ಪಕ್ಷದಲ್ಲಿ ರಾಷ್ಟ್ರೀಯ ನಾಯಕರು ರಾಜ್ಯ ನಾಯಕರು ಎಲ್ಲರೂ ಇದ್ದಾರೆ ಆದ್ದರಿಂದ ಅವರು ರಾಜ್ಯಕ್ಕೆ ಬರುತ್ತಾರೆ. ರಾಹುಲ್ ಗಾಂಧಿ ಸೋನಿಯಾ ಗಾಂಧಿ  ಪ್ರಿಯಾಂಕಾ  ಗಾಂಧಿ ಬಂದಲ್ಲೆಲ್ಲಾ ಕಾಂಗ್ರೆಸ್ ಸೋತಿದೆ.ಆದ್ದರಿಂದ ಅವರನ್ನೆಲ್ಲಾ ಕರೆಯೋಕೆ ಮಧೈರ್ಯವಿಲ್ಲ ಎಂಬುವುದಾಗಿ  ರಾಷ್ಟ್ರ ನಾಯಕರ ಪದೇ ಪದೇ ರಾಜ್ಯ ಭೇಟಿಗೆ...

“ಸಿದ್ದರಾಮಯ್ಯ ಕಾಂಗ್ರೆಸ್ ಗೂ ವಿಲನ್”: ಈಶ್ವರಪ್ಪ

State  News: ಸಿದ್ದರಾಮಯ್ಯ ಆರ್ ಎಸ್ ಎಸ್   ವಿಚಾರವಾಗಿ ಹೇಳಿದಂತಹ  ಹೇಳಿಕೆಯಿಂದ ಕೇಸರಿ  ಕಳಿಗಳು  ಸಿದ್ದು ವಿರುದ್ಧ ಗರಂ  ಆಗಿದ್ದಾರೆ.ಪಿಎಫ್ ಐ ಬ್ಯಾನ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಆರ್ ಎಸ್ ಎಸ್ ಕೂಡಾ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಅದನ್ನೂ ಬ್ಯಾನ್ ಮಾಡಬೇಕು ಎಂಬ ಹೇಳಿಕೆ ನೀಡಿದ್ರು. ಇದಕ್ಕೆ ವಿರುದ್ಧವಾಗಿ ಬಿಜೆಪಿ ನಾಯಕರು ಕೆರಳಿ ...

ಆರ್.ಎಸ್.ಎಸ್. ಚಡ್ಡಿ ಸುದ್ದಿಗೆ ಬಂದ್ರೆ ಹುಷಾರ್..! ಎಚ್ಚರಿಕೆ ನೀಡಿದ ಕೆ.ಎಸ್ಈಶ್ವರಪ್ಪ.

https://youtu.be/RxNIOm-WXZg ಆರ್.ಎಸ್.ಎಸ್.ಚಡ್ಡಿ ಸುಡ್ತೀವಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ಕೆಎಸ್ ಈಶ್ವರಪ್ಪ ತಿರುಗೇಟನ್ನ ಕೊಟ್ಟಿದ್ದಾರೆ. ಇಡೀ ದೇಶವನ್ನ, ಇಡೀ ಪ್ರಪಂಚವನ್ನ ಅಣ್ಣತಮ್ಮಂದಿರ ಭಾವನೆ ತರುವಂತೆ ಮಡುತ್ತಿರೋದು ಚಡ್ಡಿ, ಆರ್ ಎಸ.ಎಸ್.ನ ಚಡ್ಡಿ, ಇದ್ರು ಬಗ್ಗೆ ಹೆಚ್ಚಾಗಿ ಮಾತನಾಡಿದ್ರೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ತೊಂದರೆ ಕಾಂಗ್ರೆಸ್ ಅನುಭವಿಸುತ್ತೆ ಎಂತ ಕೆ ಎಸ್.ಈಶ್ವರಪ್ಪ ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದರು. ಗೌರವ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img