Wednesday, September 17, 2025

KS Eshwarappa

KS Eshwarappa ಹೇಳಿಕೆ : ಸಿದ್ದು ಡಿಕೆಶಿ ಮುಖ್ಯಮಂತ್ರಿಯ ಕನಸು ಭಗ್ನ..!

ಶಿವಮೊಗ್ಗ : ಮೇಕೆದಾಟು(MEKEDATU) ಪಾದಯಾತ್ರೆ ಮೂಲಕ ಮುಂಬರುವ ವಿಧಾನಸಭೆ ಚುನಾವಣೆಯ(assembly election)ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ್(DK Shivakumar)ಮುಖ್ಯಮಂತ್ರಿಯಾಗುವ ಪಣತೊಟ್ಟಿದ್ದರು. ಆದರೆ ಈಗ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸುವುದು ಮೂಲಕ ಅವರ ಮುಖ್ಯಮಂತ್ರಿ ಕನಸು ಭಗ್ನವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ(KS Eshwarappa, Minister of Rural Development) ಮಾಧ್ಯಮಗಳೊಂದಿಗೆ...

State Government ನಿಂದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಇ-ಬೆಳಕು ಯೋಜನೆ ಜಾರಿ..

ವಿಧಾನಸೌಧದಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಇ-ಬೆಳಕು (E-light) ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಿದರು. ಇ-ತಂತ್ರಾಂಶದಿಂದಾಗಿ ಗ್ರಾಮ ಪಂಚಾಯ್ತಿಗಳು ನಿಗದಿತ ಸಮಯದೊಳಗೆ ವಿದ್ಯುತ್ ಸರಬರಾಜು (Power supply)ಕಂಪನಿಗಳಿಗೆ ಬಾಕಿ ಮೊತ್ತವನ್ನು ಕಟ್ಟೋದಕ್ಕೆ ನೆರವಾಗಲಿದೆ. ಇದಷ್ಟೇ ಅಲ್ಲದೇ ಕಾರ್ಯನಿರ್ವಹಿಸದೇ ಇರೋ ಕುಡಿಯುವ ನೀರು ಸ್ಥಾವರಗಳ ಸಂಪರ್ಕವನ್ನು ನಿಷ್ಕ್ರೀಯಗೊಳಿಸೋದು, ಇದರಿಂದ ಉಂಟಾಗುವಂತ ಅನಗತ್ಯ ವಿದ್ಯುತ್...

Government ವಿರುದ್ಧವೇ ಈಶ್ವರಪ್ಪ ಅಸಮಾಧಾನ..!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳಿಂದ ಸರ್ಕಾರ  ನೈಟ್ ಕರ್ಫ್ಯೂ ಜೊತೆಗೆ ಎರಡು ವಾರಗಳ ಕಾಲ  ವೀಕೆಂಡ್ ಕರ್ಫ್ಯೂವನ್ನು ಸಹ ಜಾರಿಗೆ ತಂದಿದೆ. ಆದರೆ ಇದಕ್ಕೆ ತಮ್ಮ ಸರ್ಕಾರದ ವಿರುದ್ಧವೇ ಗ್ರಾಮೀಣಾಭಿವೃದ್ಧಿ ಸಚಿವ  ಕೆಎಸ್ ಈಶ್ವರಪ್ಪ ಬೇಸರ  ವ್ಯಕ್ತಪಡಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಒಂದೇ ರೂಲ್ಸ್ ಇದೆ...

ನನ್ನ ತಪ್ಪಿನ ಅರಿವಾಗಿ ಕ್ಷಮೆ ಕೇಳಿದ್ದೆನೆ ; ಕೆ.ಎಸ್.ಈಶ್ವರಪ್ಪ

www.karnatakatv.net : ಬೆಂಗಳೂರು : ಕಾಂಗ್ರೆಸ್ ನಾಯಕರ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ಮಾಡಿ ಕ್ಷಮೆ ಕೇಳಿರುವದಾಗಿ ಸ್ಪಷ್ಟನೆ ನೀಡಿದ್ದಾರೆ. ನನ್ನನ್ನು ಜೋಕರ್ ಎಂದು ಬಿ ಕೆ ಹರಿಪ್ರಸಾದ್ ಅವರು ಕರೆದಿದ್ದಕ್ಕೆ, ನರೇಂದ್ರ ಮೋದಿಯವರ ಹೆಸರನ್ನು ಸುಲಭ್ ಶೌಚಾಲಯಕ್ಕೆ ಬಳಸಬೇಕು ಎಂದಿದ್ದಕ್ಕೆ ಸಿಟ್ಟಿನ ಭರದಲ್ಲಿ ನಾನು ಆ ಪದ ಬಳಕೆ ಮಾಡಿದ್ದೆ....

ಕೆ ಎಸ್ ಈಶ್ವರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ

www.karnatakatv.net : ರಾಯಚೂರು : ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕುರುಬ ಸಮಾಜ ವತಿಯಿಂದ  ಒತ್ತಾಯಿಸಿದರು. ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಕುರುಬ ಸಮುದಾಯದ ಜಿಲ್ಲಾ  ಅದ್ಯಕ್ಷರಾದ   ಕೆ ಬಸವಂತಪ್ಪ ಮುಖ್ಯಮಂತ್ರಿ ಗಳಿಗೆ ಅಭಿನಂದಿಸಿ,  4 ದಶಕಗಳಿಂದ ಬಿಜೆಪಿ...

‘ಜನ ನಿಮ್ಮನ್ನ ಯಾವ ಗುಂಡಿಯಲ್ಲಿ ಮುಚ್ಚುತ್ತಾರೋ ಗೊತ್ತಿಲ್ಲ’- ಮೈತ್ರಿ ವಿರುದ್ಧ ಈಶ್ವರಪ್ಪ ಕಿಡಿ

ಬಾಗಲಕೋಟೆ: ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡದೇ ನಿರ್ಲಕ್ಷ್ಯವಹಿಸಲಾಗುತ್ತಿದೆ ಅಂತ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿರೋ ಬಿಜೆಪಿ ಶಾಸಕ ಈಶ್ವರಪ್ಪ, ಜನ ನಿಮ್ಮನ್ನು ಯಾವ ಗುಂಡಿಯಲ್ಲಿ ಮುಚ್ಚುತ್ತಾರೋ ಗೊತ್ತಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಬಿಜೆಪಿಯ ಹಿರಿಯ ಶಾಸಕ ಕೆ.ಎಸ್ ಈಶ್ವರಪ್ಪ, ಬಾಗಲಕೋಟೆ ಜಿಲ್ಲೆಯ ಅಭಿವೃದ್ಧಿಯತ್ತ ಜಿಲ್ಲಾ ಉಸ್ತುವಾರಿ ಸಚಿವರೂ ಗಮನ ಹರಿಸುತ್ತಿಲ್ಲ...

‘ನಿಮ್ಮ ಮಗ ನಿಖಿಲ್ ಸೋತ ಸಿಟ್ಟನ್ನು ಜನರ ಮೇಲೆ ತೋರಿಸ್ತೀರಾ..?’- ಸಿಎಂಗೆ ಈಶ್ವರಪ್ಪ ಚಾಟಿ

ಬೆಂಗಳೂರು: ರಾಯಚೂರಿನಲ್ಲಿ ಗ್ರಾಮವಾಸ್ತವ್ಯದ ವೇಳೆ ಮೋದಿಗೆ ವೋಟ್ ಹಾಕಿ ನನಗೆ ಕೆಲಸ ಹೇಳ್ತೀರಾ ಅನ್ನೋ ಸಿಎಂ ಕುಮಾರಸ್ವಾಮಿ ಹೇಳಿಕೆ ಇದೀಗ ಬಿಜೆಪಿಗೆ ಅಸ್ತ್ರವಾಗಿದೆ. ಈ ಬಗ್ಗೆ ಬಿಜೆಪಿ ಮುಖಂಡ ಈಶ್ವರಪ್ಪ ಸಿಎಂಗೆ ಚಾಟಿ ಬೀಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ, ನಿಮ್ಮ ಮಗ ನಿಖಿಲ್ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸೋತು, ಹಾಸನದಲ್ಲಿ ಪ್ರಜ್ವಲ್ ರೇವಣ್ಣ...

‘ರಾಜೀನಾಮೆ ಕೊಡಿ- ನಿಮ್ಮನ್ನ ನಾಯಿ ಕೂಡ ಮೂಸಲ್ಲ’- ಸಿಎಂ ವಿರುದ್ಧ ಈಶ್ವರಪ್ಪ ಕಿಡಿ

ಬೆಂಗಳೂರು: ಗ್ರಾಮವಾಸ್ತವ್ಯದ ವೇಳೆ ನಿನ್ನೆ ಸಿಎಂ ವೈಟಿಪಿಎಸ್ ಸಿಬ್ಬಂದಿ ಮೇಲೆ ಕೋಪಗೊಂಡಿದ್ದ ಬಗ್ಗೆ ಬಿಜೆಪಿ ನಾಯಕ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಈಶ್ವರಪ್ಪ, ಜನ ಯಾರಿಗೆ ಬೇಕಾದ್ರೂ ವೋಟ್ ಹಾಕ್ತಾರೆ. ನೀವು ಮುಖ್ಯಮಂತ್ರಿ ಅನ್ನೋ ಕಾರಣಕ್ಕೆ ಜನ ನಿಮ್ಮ ಬಳಿ ಬರುತ್ತಾರೆ. ಒಂದು ವೇಳೆ ನೀವು ಅವರ ಸಮಸ್ಯೆ ಬಗೆಹರಿಸೋದಕ್ಕೆ ಆಗಲ್ಲ...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img