ಮಾಲೂರಿನ ಮರು ಮತಎಣಿಕೆಯಲ್ಲಿ ಬಿಜೆಪಿ ಗೆದ್ರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಸವಾಲು ಹಾಕಿದ್ದಾರೆ. ಹೈಕೋರ್ಟ್ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಯಲಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥಗೌಡ ಗೆಲುವು ಸಾಧಿಸಿದ್ರೆ, ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ. ಮರು ಮತ ಎಣಿಕೆಯ ಹೈಕೋರ್ಟ್ ಆದೇಶಕ್ಕೆ,...
I Love Muhammad vs I Love Mahadev ಟ್ರೆಂಡ್ ಶುರುವಾಗಿದೆ. ಸಾಮಾಜಿಕ ಜಾಲತಾಣದಲಲಿ ವ್ಯಕ್ತಿಯೊಬ್ಬ ಮಾಡಿದ ಪೋಸ್ಟ್ ವೊಂದು ಗುಜರಾತ್ ರಾಜ್ಯದಲ್ಲಿ ಹಿಂಸಾಚಾರ ಭುಗಿಲೇಳುವಂತೆ...