Wednesday, July 22, 2026

ks manjunath gowda

ಬಿಜೆಪಿಗೆ ನಂಜೇಗೌಡ ಓಪನ್ ಚಾಲೆಂಜ್!

ಮಾಲೂರಿನ ಮರು ಮತಎಣಿಕೆಯಲ್ಲಿ ಬಿಜೆಪಿ ಗೆದ್ರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಸವಾಲು ಹಾಕಿದ್ದಾರೆ. ಹೈಕೋರ್ಟ್‌ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಯಲಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿ ಕೆ.ಎಸ್‌. ಮಂಜುನಾಥಗೌಡ ಗೆಲುವು ಸಾಧಿಸಿದ್ರೆ, ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ. ಮರು ಮತ ಎಣಿಕೆಯ ಹೈಕೋರ್ಟ್‌ ಆದೇಶಕ್ಕೆ,...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img