ಮಾಲೂರಿನ ಮರು ಮತಎಣಿಕೆಯಲ್ಲಿ ಬಿಜೆಪಿ ಗೆದ್ರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಸವಾಲು ಹಾಕಿದ್ದಾರೆ. ಹೈಕೋರ್ಟ್ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಯಲಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥಗೌಡ ಗೆಲುವು ಸಾಧಿಸಿದ್ರೆ, ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ. ಮರು ಮತ ಎಣಿಕೆಯ ಹೈಕೋರ್ಟ್ ಆದೇಶಕ್ಕೆ,...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...