Tuesday, October 14, 2025

KSDMF

ಧರ್ಮಸ್ಥಳದಲ್ಲಿ ಮಾಧ್ಯಮದವರ ಮೇಲಿನ ಹಲ್ಲೆಗೆ KSDMF ಖಂಡನೆ

ಧರ್ಮಸ್ಥಳದಲ್ಲಿ ಕಾರ್ಯನಿರತರಾಗಿದ್ದ ಡಿಜಿಟಲ್ ಮಾಧ್ಯಮದ ಮೇಲೆ ಮತ್ತು ಇತರೆ ಪತ್ರಕರ್ತರ ಮೇಲೂ ಕೆಲವು ಪುಂಡರು ನಡೆಸಿರುವ ಹಲ್ಲೆ , ಅಭಿವ್ಯಕ್ತಿ ಸ್ವತಂತ್ರದ ಮೇಲೆ ನಡೆದ ದಾಳಿ ಆಗಿದೆ. ವಸ್ತುಸ್ಥಿತಿಯನ್ನು ವರದಿ ಮಾಡಲು ಹೋದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಈ ಗುಂಪು ಟಾರ್ಗೆಟ್ ಮಾಡಿರುವುದು ಹೇಯ ಕೃತ್ಯ. ಧರ್ಮಸ್ಥಳದ ಘನತೆಗೆ ಈ ಪುಂಡರು ಚ್ಯುತಿ ತಂದಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿರುವ...

ಕೆ ಎಸ್ ಡಿ ಎಂ ಎಫ್ ನ ಉಪಾಧ್ಯಕ್ಷರಾಗಿ ಸುನೀಲ್ ಸಿರಸಂಗಿ ಉಪಾಧ್ಯಕ್ಷರಾಗಿ ಆಯ್ಕೆ..!

ಬೆಂಗಳೂರು: ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ನ ಉಪಾಧ್ಯಕ್ಷರಾಗಿ ಸುನೀಲ್ ಸಿರಸಂಗಿ ಅವರು ಆಯ್ಕೆಯಾಗಿದ್ದಾರೆ. ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕೆ ಎಸ್ ಡಿ ಎಂ ಎಫ್ ಅಸ್ತಿತ್ವಕ್ಕೆ ಬಂದಿದ್ದು ಇದರ ಉಪಾಧ್ಯಕ್ಷರಾಗಿ ಸುನಿಲ್ ಸಿರ್ಸಂಗಿ ಆಯ್ಕೆಯಾಗಿದ್ದು, ಮಾತನಾಡಿದ ಅವರು ಪ್ರಿಂಟ್ ಮೀಡಿಯಾ ಎಲೆಕ್ಟ್ರಾನಿಕ್ ಮೀಡಿಯಾ ಜನಪ್ರಿಯತೆ ಕೆಳಗಿಳಿಯುತ್ತಿದೆ. ಹಾಗೂ ದಿನದಿಂದ...

ಕೆ. ಎಸ್. ಡಿ. ಎಂ. ಎಫ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವು ಬೆಸಗರಹಳ್ಳಿ ಆಯ್ಕೆ..!

ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಡಿಸೆಂಬರ್ 12 ರಂದು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು. ಕರ್ನಾಟಕ ರಾಜ್ಯದ ಡಿಜಿಟಲ್ ಮೀಡಿಯಾ ಫೋರಂ ನ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕ ಟಿವಿಯ ಸಂಸ್ಥಾಪಕರು ಹಾಗೂ ಮುಖ್ಯ ಸಂಪಾದಕರಾದ ಶಿವು ಬೆಸಗೆರೆಹಳ್ಳಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಹತ್ತು ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಪರ...

ಕೆ.ಎಸ್.ಡಿ.ಎಂ.ಎಫ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಆಯ್ಕೆ..!

ಕೆ. ಎಸ್. ಡಿ.ಎಂ.ಎಫ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಆಯ್ಕೆ. ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಇಂದು ಅಸ್ತಿತ್ವಕ್ಕೆ ಬಂದಿದೆ. ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಅವರು ಆಯ್ಕೆಯಾಗಿದ್ದಾರೆ. ಆ ನಂತರ ಮಾತನಾಡಿದ ಅವರು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ...

ಕೆ.ಎಸ್.ಡಿ.ಎಂ.ಎಫ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಎಂ ಎಸ್ ರಾಘವೇಂದ್ರ ಆಯ್ಕೆ..!

ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು, ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮಿಡಿಯ ಮಾಸ್ಟರ್ ಮುಖ್ಯಸ್ಥರಾದ ಎಂ ಎಸ್ ರಾಘವೇಂದ್ರ ಅವರು ಆಯ್ಕೆಯಾಗಿದ್ದಾರೆ. ಈ ನಂತರ ಮಾತನಾಡಿದ ಅವರು ಬದಲಾವಣೆ ಜಗದ ನಿಯಮ ಪ್ರತಿ ಹತ್ತು ವರ್ಷಕ್ಕೆ ಒಂದು ಸಾರಿ ಬದಲಾವಣೆಯಾಗುತ್ತಿರುತ್ತದೆ. ಆರಂಭದಲ್ಲಿನ ಪ್ರಿಂಟ್...

ಕೆ.ಎಸ್.ಡಿ.ಎಂ.ಎಫ್ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಸಮೀವುಲ್ಲಾ ಬೆಳಗೂರು ಆಯ್ಕೆ..!

ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ. ಇದರ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರು, ದಿ post.com ನ ಸಂಸ್ಥಾಪಕರಾದ ಸಮೀವುಲ್ಲಾ ಸರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಮಾತನಾಡಿದ ಅವರು ಡಿಜಿಟಲ್ ಮೀಡಿಯ ಮುಖ್ಯವಾಹಿನಿಯಾಗಿ ಗುರುತಿಸುವ ನಿಟ್ಟಿನಲ್ಲಿ ಹೊಸ ರೀತಿಯ ಸಂಸ್ಥೆ ಪರ್ಯಾಯ...
- Advertisement -spot_img

Latest News

ಹೀರೋ ಹೀರೋಯಿನ್ ಗಳ ಸ್ಲಿಪ್ಪರ್ ತಂದುಕೊಡ್ತಿದ್ದವ್ರು ಅತ್ಯುತ್ತಮ ಹಾಸ್ಯ ನಟ! | Raja Vardan Podcast

Sandalwood News: ನಟ ರಾಜವರ್ಧನ್ ಅವರು ಕರ್ನಾಟಕ ಟಿವಿ ಜತೆ ಸಂದರ್ಶನದಲ್ಲಿ ಮಾತನಾಡಿದ ತಮ್ಮ ಕಲಾ ಜರ್ನಿ, ನಟನಾದ ರೀತಿ, ಕಷ್ಟ ಕಾಲದಲ್ಲಿ ಸಹಾಯ ಮಾಡಿದವರ...
- Advertisement -spot_img