Banglore News:
ಬೆಂಗಳೂರಿನಲ್ಲಿ ಇಂದು ಯೋಗಿ ಆದಿತ್ಯಕನಾಥ್ ಆಗಮಿಸಿ ಮಹದೇವಪುರದಲ್ಲಿನ ಕ್ಷೇಮವನವನ್ನು ಉದ್ಘಾಟಿಸಿದ್ದಾರೆ. ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ಬಂದ ಯೋಗಿ ಮಹದೇವಪುರಕ್ಕೆ ಆಗಮಿಸಿದ್ದಾರೆ. ಹಾಲ್ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ಕ್ಷೇಮವನಕ್ಕೆ ತೆರಳಿದ್ದಾರೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ . ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ನುಡಿಗಳನ್ನು ನುಡಿದರು. ಈ ಸಂ,ದರ್ಭ ಸಿಎಂ ಬೊಮ್ಮಾಯಿ,...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...