Saturday, July 11, 2026

KSPCB

ವಿಧಾನಸೌಧದಲ್ಲಿ ಬಿಜೆಪಿ-ಕಾಂಗ್ರೆಸ್ ಗಲಾಟೆ..!

ಬೆಂಗಳೂರು: ಸ್ವೀಕರ್ ಗೆ ರಾಜೀನಾಮೆ ಸಲ್ಲಿಸಿ ತೆರಳುತ್ತಿದ್ದ ಶಾಸಕ ಸುಧಾಕರ್ ರನ್ನು ಕಾಂಗ್ರೆಸ್ ಮುಖಂಡರು ಕೂಡಿ ಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ವಾಗ್ವಾದಕ್ಕಿಳಿದು ಶಕ್ತಿ ಸೌಧದಲ್ಲಿ ಗದ್ದಲಕ್ಕೆ ನಾಂದಿ ಹಾಡಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ರಾಜೀನಾಮೆ ನೀಡಿ ಸ್ಪೀಕರ್ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ...

ಕಾಂಗ್ರೆಸ್ ನ ಮತ್ತೆರಡು ವಿಕೆಟ್ ಪತನ- ಶಾಸಕ ಸುಧಾಕರ್, ಎಂ.ಟಿ.ಬಿ ನಾಗರಾಜ್ ರಾಜೀನಾಮೆ..!

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಉಂಟಾಗಿರೋ ಬಿಕ್ಕಟ್ಟು ಮತ್ತಷ್ಟು ಕಗ್ಗಾಂಟಾಗುತ್ತಿದ್ದು ಇಂದು ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿ ದೋಸ್ತಿಗೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ದೋಸ್ತಿಗಳು ಕಣ್ ಕಣ್ ಬಿಡುವಂತಾಗಿದೆ. ಮಂತ್ರಿಗಿರಿ ಕೈ ತಪ್ಪಿದ ಹಿನ್ನೆಲೆಯಲ್ಲಿ ದೋಸ್ತಿ ವಿರುದ್ಧ ಅಸಮಾಧಾನಗೊಂಡು ರೆಬೆಲ್ ಆಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಸುಧಾಕರ್ ಸ್ಪೀಕರ್ ಕಚೇರಿಗೆ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img