Tuesday, October 14, 2025

KSRP

ತೃತೀಯ ಲಿಂಗಿಗಳಿಗೆ ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ಅವಕಾಶ..!

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಅವಕಾಶ ನೀಡುವ ಮೂಲಕ ಸ್ವಾಗತಾರ್ಹ ಮತ್ತು ಪ್ರಗತಿಪರ ಹೆಜ್ಜೆ ಇಟ್ಟಿದ್ದು, ಕೆಎಸ್‌ಆರ್‌ಪಿ ಮತ್ತು ಭಾರತೀಯ ರಿಸರ್ವ್ ಬೆಟಾಲಿಯನ್ ವಿಶೇಷ ಮೀಸಲು ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಪುರುಷ, ಮಹಿಳೆಯರು ಮತ್ತು ತೃತೀಯ ಲಿಂಗಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಳೆದ ವರ್ಷ ನಗರದ ಎನ್‌ಜಿಒ ಮತ್ತು ಹಕ್ಕುಗಳ ಸಂಘ - ಸಂಗಮ...

ಅನಧಿಕೃತವಾಗಿ ಅಳವಡಿಸಲಾಗಿದ್ದ ವೀರ ಮದಕರಿ ನಾಯಕ ನಾಮಪಲಕ ತೆರವು

www.karnatakatv.net :ಬೆಳಗಾವಿ: ನಗರದ ಆರ್‌‌ಪಿಡಿ ಸರ್ಕಲ್‌ಗೆ ಅನಧಿಕೃತವಾಗಿ ಅಳವಡಿಸಲಾಗಿದ್ದ ಶ್ರೀ ರಾಜವೀರ ಮದಕರಿ ನಾಯಕ ವೃತ್ತ ಎಂದು ನಾಮಕರಣ ಮಾಡಿದ್ದ ಫಲಕವನ್ನು ಪೊಲೀಸರು ತೆರವುಗೊಳಿಸಿದ್ದು, ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ. ನಗರದ ಆರ್ ಪಿಡಿ ಸರ್ಕಲ್ ಗೆ ಕೆಲ ವಾಲ್ಮೀಕಿ ಸಮುದಾಯದ ಯುವಕರು ಇಂದು ಬೆಳ್ಳಂಬೆಳಿಗ್ಗೆ ಕನ್ನಡ, ಮರಾಠಿ ಮತ್ತು ಆಂಗ್ಲ...
- Advertisement -spot_img

Latest News

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...
- Advertisement -spot_img