Monday, August 4, 2025

KSRTC

ಸಾರಿಗೆ ಮುಷ್ಕರದ ಬಿಸಿ ಸರ್ಕಾರಕ್ಕೆ ಹೊಸ ಬಿಕ್ಕಟ್ಟು

ಆಗಸ್ಟ್ 5ಕ್ಕೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ನಿಗಧಿಯಾಗಿದೆ. KSRTC, BMTC ನೌಕರರು ವೇತನ ಪರಿಷ್ಕರಣೆ, ವೇತನ ಹಿಂಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಸಾರಿಗೆ ನೌಕರರ ಈ ಅನಿರ್ದಿಷ್ಟಾವಧಿ ಮುಷ್ಕರ ರಾಜ್ಯ ಸರ್ಕಾರದ ತಲೆ ಕೆಡಿಸಿದೆ. ಈಗಾಗಲೇ ಸರ್ಕಾರ ಹಲವು ಸುತ್ತಿನ ಸಭೆ ನಡೆಸಿ ನೌಕರರನ್ನು ಸಮಾಧಾನಪಡಿಸಲು ಸರ್ಕಸ್ ಮಾಡಿದ್ದಾರೆ. ಆದರೆ...

ಸಾರಿಗೆ ನೌಕರರ ಶಕ್ತಿ ಪ್ರದರ್ಶನ : ಇಕ್ಕಟ್ಟಿನಲ್ಲಿ ಸಿದ್ದು ಸರ್ಕಾರ

ರಾಜ್ಯಾದ್ಯಂತ KSRTC, BMTC ಸಾರಿಗೆ ನೌಕರರ ಹೋರಾಟದ ಕಿಚ್ಚು ಹೆಚ್ಚಾಗಿದೆ. ನಮ್ಮ ಮುಷ್ಕರ ನಿಲ್ಲಿಸುವ ಮಾತೇ ಇಲ್ಲವೆಂದು ನೌಕರರು ಪಟ್ಟು ಹಿಡಿದು ಕೂತಿದ್ದಾರೆ. ರಾಜ್ಯ ಸರ್ಕಾರದ ಮುಂದೆ ಬಹಳಷ್ಟು ಬೇಡಿಕೆಗಳನ್ನು ಇಟ್ಟಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದೀಗ ಈ ಸಾರಿಗೆ ನೌಕರರ ಹೋರಾಟಕ್ಕೆ ವಿರೋಧ ಪಕ್ಷಗಳು ಕೈ ಜೋಡಿಸಿದೆ. ಸಾರಿಗೆ...

ಬೆಳಗಾವಿಗೆ ಗಿಫ್ಟ್ ಕೊಟ್ಟ ಸಾರಿಗೆ ಸಚಿವ – ಬೆಳಗಾವಿಗೆ 300 ಹೊಸ ಬಸ್‌ಗಳು!

ಬೆಳಗಾವಿ ಜಿಲ್ಲೆಯಲ್ಲಿ ಹೊಸ ಬಸ್‌ಗಳಿಗೆ ಬೇಡಿಕೆ ಇದೆ. ಇನ್ನು ಮುಂದೆ 300 ಹೊಸ ಬಸ್ ಗಳು, 100 ಎಲೆಕ್ಟಿಕಲ್‌ ಬಸ್‌ಗಳು ಬರಲಿದೆ. ಬೆಳಗಾವಿ ಜಿಲ್ಲೆಯಲ್ಲಿನ ಬಸ್‌ಗಳ ಕೊರತೆಯಿಂದಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ಇನ್ನು ಮುಂದೆ ಆ ಸಮಸ್ಯೆ ಪರಿಹಾರವಾಗಲಿದೆ. ಶೀಘ್ರದಲ್ಲೇ 300 ಹೊಸ ಬಸ್‌ಗಳನ್ನು ಜಿಲ್ಲೆಗೆ ಒದಗಿಸಲಾಗುವುದು. ಇದರ ಪೈಕಿ 100 ಎಲೆಕ್ಟ್ರಿಕ್ ಬಸ್‌ಗಳು ಇರಲಿವೆ....

KSRTC ₹776 ಕೋಟಿ ಆದಾಯ : ಶಕ್ತಿ ಯೋಜನೆಗೆ ಕೋಟಿ, ಕೋಟಿ ಲಾಭ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಕೂಡ ಒಂದು. ಶಕ್ತಿ ಯೋಜನೆ ಜಾರಿಗೊಂಡಾಗಿನಿಂದ ಮೈಸೂರು ಜಿಲ್ಲೆಯ ವಿವಿಧ ಸಾರಿಗೆ ಘಟಕಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 31.04 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದರಿಂದ ಕೆಎಸ್‌ಆರ್‌ಟಿಸಿಗೆ ಬರೋಬ್ಬರಿ ₹776 ಕೋಟಿ ಆದಾಯ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಒಟ್ಟು 10 ಘಟಕಗಳು ಕಾರ್ಯ ನಿರ್ವಹಿಸುತ್ತಿದೆ. ಕಳೆದ ಎರಡು ವರ್ಷದ...

ಸಾರಿಗೆಯಲ್ಲಿ ಅಂಧರಿಗಾಗಿ ಧ್ವನಿ ಸ್ಪಂದನ : ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ!

ಕರ್ನಾಟಕ ಸಾರಿಗೆ ವತಿಯಿಂದ ಅಂಧತ್ವ ಸಮಸ್ಯೆ ಇರುವವರಿಗೆ ಬಸ್‌ ಏರಲು ಯಾವುದೇ ಸಮಸ್ಯೆಯಾಗದಂತೆ ಧ್ವನಿ ಸ್ಪಂದನ ಸಾರಿಗೆ ವಿಶೇಷವಾದ ಸೇವೆಯನ್ನು ಜಾರಿಗೆ ತಂದಿದೆ. ಇದಕ್ಕೆ ಪೂರಕವೆಂಬಂತೆ ಇಂದು ಮೈಸೂರಿನ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಅಂಧತ್ವ ಸಮಸ್ಯೆಯುಳ್ಳವರು ವಿಶೇಷ ಸಾಧನದ ಮೂಲಕ ಯಾರ ನೆರವು...

500ನೇ ಕೋಟಿಯ ಶಕ್ತಿ ಟಿಕೆಟ್ ವಿತರಿಸಿ ಸಿದ್ದು ಸರ್ಕಾರದ ಹೊಸ ಮೈಲಿಗಲ್ಲು! : ಇದುವರೆಗೂ ಪ್ರಯಾಣಿಸಿದ ಮಹಿಳೆಯರೆಷ್ಟು? ಖರ್ಚಾದ ಹಣವೆಷ್ಟು?

ಬೆಂಗಳೂರು : ರಾಜ್ಯದಲ್ಲಿ ಕಳೆದ 2023 ಜೂನ್‌ 11 ರಂದು ಜಾರಿಗೆ ಬಂದಿರುವ ಶಕ್ತಿ ಯೋಜನೆಯು ಕಳೆದ 25 ತಿಂಗಳುಗಳಿಂದ ನಿರಂತರವಾಗಿ ಚಾಲ್ತಿಯಲ್ಲಿದೆ. ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯುತ್ತಿರುವ ಗ್ಯಾರಂಟಿ ಯೋಜನೆ ಇದಾಗಿದೆ. ಆದರೆ ಇದೀಗ ಈ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು...

ಮೂರೇ ದಿನಕ್ಕೆ ₹25 ಲಕ್ಷ ಲಾಭ : KSRTCಗೆ ಆಷಾಢ ಶುಕ್ರವಾರದ ಬಂಪರ್ ಕೊಡುಗೆ!

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಈಗ ಭಕ್ತಸಾಗರ. ಆಷಾಢ ಮಾಸದ ಪ್ರಯುಕ್ತ ನಾಡದೇವಿಗೆ ವಿಶೇಷ ಪೂಜೆಗಳು ಜೋರಾಗಿದೆ. ಆಷಾಢದ ಮೊದಲ ಶುಕ್ರವಾರ, ಶನಿವಾರ, ಭಾನುವಾರ ಸೇರಿ ಮೂರು ದಿನಗಳಲ್ಲಿ ಸುಮಾರು ಒಂದೂವರೆ ಲಕ್ಷ ಭಕ್ತರು ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ 1336 ಟ್ರಿಪ್‌ಗಳನ್ನು ಮಾಡಲಾಗಿದ್ದು, ಇದರಿಂದ ಸಾರಿಗೆ ಸಂಸ್ಥೆಗೆ ಬರೋಬ್ಬರಿ 25 ಲಕ್ಷ ರೂಪಾಯಿ...

2.5ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಸಾರಿಗೆ ಸಿಬ್ಬಂದಿ

Hubli News: ಹುಬ್ಬಳ್ಳಿ: ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಅಂದಾಜು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತಿತರ ಪ್ರಮುಖ ವಸ್ತುಗಳಿದ್ದ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಪ್ರಾಮಾಣಿಕತೆ ಮೆರೆದಿದ್ದಾರೆ. ಜನೆವರಿ 26ರಂದು ರವಿವಾರ ನವಲಗುಂದ ತಾಲ್ಲೂಕಿನ ಶಿರಕೋಳದಿಂದ ಹುಬ್ಬಳ್ಳಿಗೆ ಬಂದಿರುವ ಹುಬ್ಬಳ್ಳಿ ಗ್ರಾಮಾಂತರ 2ಡಿಪೋ ಬಸ್ಸಿನಲ್ಲಿ...

Bus Fare Hike: ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟವರ ಜೇಬಿಗೆ ಕತ್ತರಿ! ನಾಳೆಯಿಂದಲೇ ಖಾಸಗಿ ಬಸ್ ಪ್ರಯಾಣದ ದರ ಏರಿಕೆ

ಬೆಂಗಳೂರು: ಹಬ್ಬ-ಹರಿದಿನ ಬಂತಂದ್ರೆ ಸಾಕು ಎಲ್ಲ ವಸ್ತುಗಳ ದರ ಗಗನಕ್ಕೆ ಏರಿ ಬಿಡುತ್ತೆ.. ಅದರಲ್ಲೂ ಖಾಸಗಿ ಬಸ್​ಗಳ ಪ್ರಯಾಣ ದರವಂತೂ ದುಬಾರಿಯಾಗಿಬಿಡುತ್ತದೆ. ಗೌರಿ-ಗಣೇಶ ಹಬ್ಬ (Gowri Ganesha Festival)ಕ್ಕೆ ದಿನಗಣನೆ ಶುರುವಾಗಿದ್ದು, ಹಬ್ಬ ಸನ್ನಿಹಿತವಾಗ್ತಿರುವಂತೆ ಖಾಸಗಿ ಬಸ್​ ದರ (Bus Fare Hike) ದುಪ್ಪಟ್ಟಾಗಿದೆ. ಹಬ್ಬಕ್ಕೆ ಊರಿಗೆ ಹೋಗಲು ಪ್ಲ್ಯಾನ್ ಮಾಡಿರುವವರ ಜೇಬಿಗೆ ಕತ್ತರಿ...

ಬಸ್ ಪ್ರಯಾಣ ದರ ಏರಿಕೆ- CM ಹೇಳಿದ್ದೇನು?

ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಡೀಸೆಲ್ ಪೆಟ್ರೋಲ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಸದ್ಯಕ್ಕೆ ದರ...
- Advertisement -spot_img

Latest News

ದೊಡ್ಡಗೌಡರ ದೊಡ್ಡ ಸೊಸೆ ಕಣಕ್ಕೆ!

ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಅತ್ಯಾಚಾರ ಕೇಸ್‌ ಅಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಭರ್ಜರಿ...
- Advertisement -spot_img