ಆಗಸ್ಟ್ 5ಕ್ಕೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ನಿಗಧಿಯಾಗಿದೆ. KSRTC, BMTC ನೌಕರರು ವೇತನ ಪರಿಷ್ಕರಣೆ, ವೇತನ ಹಿಂಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಸಾರಿಗೆ ನೌಕರರ ಈ ಅನಿರ್ದಿಷ್ಟಾವಧಿ ಮುಷ್ಕರ ರಾಜ್ಯ ಸರ್ಕಾರದ ತಲೆ ಕೆಡಿಸಿದೆ.
ಈಗಾಗಲೇ ಸರ್ಕಾರ ಹಲವು ಸುತ್ತಿನ ಸಭೆ ನಡೆಸಿ ನೌಕರರನ್ನು ಸಮಾಧಾನಪಡಿಸಲು ಸರ್ಕಸ್ ಮಾಡಿದ್ದಾರೆ. ಆದರೆ...
ರಾಜ್ಯಾದ್ಯಂತ KSRTC, BMTC ಸಾರಿಗೆ ನೌಕರರ ಹೋರಾಟದ ಕಿಚ್ಚು ಹೆಚ್ಚಾಗಿದೆ. ನಮ್ಮ ಮುಷ್ಕರ ನಿಲ್ಲಿಸುವ ಮಾತೇ ಇಲ್ಲವೆಂದು ನೌಕರರು ಪಟ್ಟು ಹಿಡಿದು ಕೂತಿದ್ದಾರೆ. ರಾಜ್ಯ ಸರ್ಕಾರದ ಮುಂದೆ ಬಹಳಷ್ಟು ಬೇಡಿಕೆಗಳನ್ನು ಇಟ್ಟಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದೀಗ ಈ ಸಾರಿಗೆ ನೌಕರರ ಹೋರಾಟಕ್ಕೆ ವಿರೋಧ ಪಕ್ಷಗಳು ಕೈ ಜೋಡಿಸಿದೆ.
ಸಾರಿಗೆ...
Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ.
ಕರಾವಳಿ...