Tuesday, April 28, 2026

ksrtc bmtc employes strike

ಸಾರಿಗೆ ಮುಷ್ಕರದ ಬಿಸಿ ಸರ್ಕಾರಕ್ಕೆ ಹೊಸ ಬಿಕ್ಕಟ್ಟು

ಆಗಸ್ಟ್ 5ಕ್ಕೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ನಿಗಧಿಯಾಗಿದೆ. KSRTC, BMTC ನೌಕರರು ವೇತನ ಪರಿಷ್ಕರಣೆ, ವೇತನ ಹಿಂಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಸಾರಿಗೆ ನೌಕರರ ಈ ಅನಿರ್ದಿಷ್ಟಾವಧಿ ಮುಷ್ಕರ ರಾಜ್ಯ ಸರ್ಕಾರದ ತಲೆ ಕೆಡಿಸಿದೆ. ಈಗಾಗಲೇ ಸರ್ಕಾರ ಹಲವು ಸುತ್ತಿನ ಸಭೆ ನಡೆಸಿ ನೌಕರರನ್ನು ಸಮಾಧಾನಪಡಿಸಲು ಸರ್ಕಸ್ ಮಾಡಿದ್ದಾರೆ. ಆದರೆ...

ಸಾರಿಗೆ ನೌಕರರ ಶಕ್ತಿ ಪ್ರದರ್ಶನ : ಇಕ್ಕಟ್ಟಿನಲ್ಲಿ ಸಿದ್ದು ಸರ್ಕಾರ

ರಾಜ್ಯಾದ್ಯಂತ KSRTC, BMTC ಸಾರಿಗೆ ನೌಕರರ ಹೋರಾಟದ ಕಿಚ್ಚು ಹೆಚ್ಚಾಗಿದೆ. ನಮ್ಮ ಮುಷ್ಕರ ನಿಲ್ಲಿಸುವ ಮಾತೇ ಇಲ್ಲವೆಂದು ನೌಕರರು ಪಟ್ಟು ಹಿಡಿದು ಕೂತಿದ್ದಾರೆ. ರಾಜ್ಯ ಸರ್ಕಾರದ ಮುಂದೆ ಬಹಳಷ್ಟು ಬೇಡಿಕೆಗಳನ್ನು ಇಟ್ಟಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದೀಗ ಈ ಸಾರಿಗೆ ನೌಕರರ ಹೋರಾಟಕ್ಕೆ ವಿರೋಧ ಪಕ್ಷಗಳು ಕೈ ಜೋಡಿಸಿದೆ. ಸಾರಿಗೆ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img