Wednesday, June 24, 2026

KSRTC bus stand issue

ನಿಲ್ದಾಣದಲ್ಲಿ ವಾಹನಗಳ ಹಾವಳಿ; ನಿಷೇಧ ಇದ್ದರೂ ಓಡಾಟ!

ಕೆ.ಆರ್.ಪೇಟೆ ಪಟ್ಟಣದ KSRTC ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನಗಳ ಅತಿಕ್ರಮಣ ಹೆಚ್ಚುತ್ತಿದ್ದು, ಪ್ರಯಾಣಿಕರು ಹಾಗೂ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಬಸ್ ನಿಲ್ದಾಣದ ಒಳಗೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧವಿದ್ದರೂ, ನಿಯಮಗಳನ್ನು ಲೆಕ್ಕಿಸದೆ ವಾಹನಗಳು ಓಡಾಟ ನಡೆಸುತ್ತಿರುವುದು ಕಂಡುಬಂದಿದೆ. ಈ ಕುರಿತು ನಿಲ್ದಾಣದಲ್ಲಿರುವ ಅಧಿಕಾರಿಗಳು ಗಮನ ಹರಿಸದಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ಖಾಸಗಿ ವಾಹನಗಳ ಅಕ್ರಮ ಓಡಾಟದಿಂದ KSRTC...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img