Friday, September 18, 2026

KSRTC driver mental stress

ಸಚಿವರಿಂದ ಗದರಿಕೆ, ವರ್ಗಾವಣೆ – ಮಾನಸಿಕ ಒತ್ತಡದಲ್ಲೇ ಚಾಲಕ ಸಾವು!

ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕ ಜೈಮನ್ ಜೋಸೆಫ್ ಸಚಿವರ ನಿಂದನೆ ಮತ್ತು ವರ್ಗಾವಣೆಯಿಂದಾಗಿ ಮಾನಸಿಕ ಒತ್ತಡಕ್ಕೆ ಒಳಗಾಗಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ದುಃಖದ ಘಟನೆ ಸಂಭವಿಸಿದೆ. ಪೊನ್ಕುನ್ನಂ ಡಿಪೋಗೆ ಸೇರಿದ್ದ ಚಾಲಕ ಜೈಮನ್, ಮುಂಡಕ್ಕಯಂ-ಪಾಲಾ ಮಾರ್ಗದಲ್ಲಿ ಬಸ್ ಚಲಾಯಿಸುತ್ತಿತ್ತು. ಈ ಸಂದರ್ಭದಲ್ಲಿ ಕಾಂಜೀರಪಳ್ಳಿಯ ಪೂತಕುಳಿಯ ಬಳಿ ಅಸ್ವಸ್ಥಗೊಂಡು ಕುಸಿದು ಬಿದ್ದರು. ತಕ್ಷಣವೇ ಅವರನ್ನು ಕಾಂಜೀರಪಳ್ಳಿ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img