Wednesday, August 12, 2026

KSRTC Good News

ಕ್ರಿಸ್ಮಸ್ ಗೆ ರಾಜ್ಯಾದ್ಯಂತ ವಿಶೇಷ ಬಸ್ ಸಂಚಾರ

ಕ್ರಿಸ್ಮಸ್ ಹಬ್ಬದ ಹಿನ್ನಲೆಯಲ್ಲಿ ಪ್ರಯಾಣಿಕರಿಗೆ KSRTC ಗುಡ್ ನ್ಯೂಸ್ ನೀಡಿದೆ. ಡಿಸೆಂಬರ್ 19, 20 ಮತ್ತು 24ರಂದು ಬೆಂಗಳೂರಿನಿಂದ ರಾಜ್ಯದಾದ್ಯಂತ ಹೆಚ್ಚುವರಿ ಬಸ್ ಸೇವೆ ಸಂಚರಿಸಲಿದ್ದು, ನಗರದಿಂದ ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಹಬ್ಬದ ನಂತರ ಡಿಸೆಂಬರ್ 26 ಹಾಗೂ 28ರಂದು ವಾಪಸ್ ಬರುವ ಪ್ರಯಾಣಿಕರಿಗೂ ವಿಶೇಷ ಬಸ್ ಸೇವೆ ಲಭ್ಯವಿದ್ದು, ಎಲ್ಲಾ...
- Advertisement -spot_img

Latest News

Haveri News: ಶಾಲೆಯಲ್ಲಿ ಶಾಕ್ ಕೊಟ್ಟ ದೃಶ್ಯ… ಮಕ್ಕಳಿಗೆ ಕಾಮಗಾರಿ ಡ್ಯೂಟಿ.. ಸಾರ್ವಜನಿಕರ ಆಕ್ರೋಶ

Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ...
- Advertisement -spot_img