Wednesday, April 22, 2026

#ksrtc hubballi

Letter : ಸಿಬ್ಬಂದಿ ವೇತನಕ್ಕೆ ಸರ್ಕಾರಕ್ಕೆ ಪತ್ರ : ಶಕ್ತಿ ತುಂಬಲು ಬೇಕಿದೆ 66 ಕೋಟಿ ನೆರವು…!

Hubballi News :  ಅದು ಆರ್ಥಿಕ ಸಂಕಷ್ಟದ ನಡುವೆಯೂ ಸಾಗಿದ ಸಾರ್ವಜನಿಕ ಸೇವೆ. ಸರ್ಕಾರದ ಗ್ಯಾರಂಟಿ ಅನುಷ್ಠಾನದಲ್ಲಿಯೂ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಇಲಾಖೆ. ಈಗ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಸ್ಥಿತಿ ತಲುಪಿದೆ. ಆರ್ಥಿಕ ಶಕ್ತಿ ತುಂಬಲು ಸರ್ಕಾರಕ್ಕೆ ದುಂಬಾಲು ಬಿದ್ದಿದೆ.  ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಗೆಶಕ್ತಿ ತುಂಬಲು ಬೇಕಂತೆ 66 ಕೋಟಿ....
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img