Sunday, April 20, 2025

#ksrtc hubballi

Letter : ಸಿಬ್ಬಂದಿ ವೇತನಕ್ಕೆ ಸರ್ಕಾರಕ್ಕೆ ಪತ್ರ : ಶಕ್ತಿ ತುಂಬಲು ಬೇಕಿದೆ 66 ಕೋಟಿ ನೆರವು…!

Hubballi News :  ಅದು ಆರ್ಥಿಕ ಸಂಕಷ್ಟದ ನಡುವೆಯೂ ಸಾಗಿದ ಸಾರ್ವಜನಿಕ ಸೇವೆ. ಸರ್ಕಾರದ ಗ್ಯಾರಂಟಿ ಅನುಷ್ಠಾನದಲ್ಲಿಯೂ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಇಲಾಖೆ. ಈಗ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಸ್ಥಿತಿ ತಲುಪಿದೆ. ಆರ್ಥಿಕ ಶಕ್ತಿ ತುಂಬಲು ಸರ್ಕಾರಕ್ಕೆ ದುಂಬಾಲು ಬಿದ್ದಿದೆ.  ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಗೆಶಕ್ತಿ ತುಂಬಲು ಬೇಕಂತೆ 66 ಕೋಟಿ....
- Advertisement -spot_img

Latest News

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...
- Advertisement -spot_img