Thursday, September 10, 2026

KSRTC

KSRTC, BMTC ಪ್ರಯಾಣಿಕರೇ ಎಚ್ಚರ – ದರ ಏರಿಕೆಯ ಬಿಗ್ ಅಲರ್ಟ್!

ರಾಜ್ಯದ ಪ್ರಯಾಣಿಕರಿಗೆ ಮತ್ತೊಂದು ಆರ್ಥಿಕ ಹೊರೆಯ ಶಾಕ್ ಈಗ ಎದುರಾಗಲಿದೆ. ಎಸ್ 'ಡೀಸೆಲ್ ಬೆಲೆ ಏರಿಕೆ ಹಾಗೂ ತೀವ್ರ ನಷ್ಟದ ಸುಳಿಯಲ್ಲಿ ಸಿಲುಕಿರುವ ಸಾರಿಗೆ ಇಲಾಖೆಯು, KSRTC ಮತ್ತು BMTC ಸೇರಿದಂತೆ ಎಲ್ಲಾ ನಾಲ್ಕೂ ರಸ್ತೆ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರವನ್ನು ಶೀಘ್ರದಲ್ಲೇ ಹೆಚ್ಚಿಸುವ ಗಂಭೀರ ಚಿಂತನೆಯಲ್ಲಿದೆ ಅಂತ ಕೇಳಿ ಬಂದಿದೆ. ಬನ್ನಿ...

KSRTC ಬಸ್ ದರ ಏರಿಕೆ? ಸರ್ಕಾರದಿಂದ ಮಹತ್ವದ ಹೆಜ್ಜೆ!

ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಆರ್ಥಿಕ ಹೊರೆಯಾಗುವ ಸುಳಿವು ಸಿಕ್ಕಿದೆ. ಹೌದು, ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲು ವಿಶೇಷ ಸಮಿತಿಯೊಂದನ್ನು ರಚಿಸಲಾಗಿದೆ. ಸಾರಿಗೆ ಸಚಿವ ಬೈರತಿ ಸುರೇಶ್ ನೀಡಿರುವ ಆ ಕಂಪ್ಲೀಟ್ ಅಪ್ಡೇಟ್ ಏನು ಅಂತ ಈ ವರದಿಯಲ್ಲಿ ನೋಡೋಣ...

ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್ – ಸಾರಿಗೆ ನೌಕರರ ಖಾತೆಗೆ ಬಾಕಿ ವೇತನ!

ರಾಜ್ಯದ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ದೊಡ್ಡ ಗಿಫ್ಟ್ ಸಿಕ್ಕಿದೆ! ಹೌದು, ಬಹುದಿನಗಳಿಂದ ಕಾಯುತ್ತಿದ್ದ ಸಾರಿಗೆ ನೌಕರರ ಬಾಕಿ ವೇತನ ಬಿಡುಗಡೆಗೆ ರಾಜ್ಯ ಸರ್ಕಾರ ಅಂತಿಮವಾಗಿ ಹಣ ಬಿಡುಗಡೆ ಮಾಡಿದೆ. ಸಾರಿಗೆ ಸಚಿವ 'ಬೈರತಿ ಸುರೇಶ್' ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದು, ಆ ಕಂಪ್ಲೀಟ್ ಡೀಟೇಲ್ಸ್ ಏನು ಅಂತ ಈ ವರದಿಯಲ್ಲಿ ನೋಡೋಣ! ವರಮಹಾಲಕ್ಷ್ಮಿ...

ಮೈಸೂರಿನ ‘ಕೆಂಪು ಸುಂದರಿ’ಯ ಪಯಣಕ್ಕೆ ಎಂಡ್ ಕಾರ್ಡ್!

ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್‌ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33 ವೋಲ್ವೋ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿ ಗುಜರಿಗೆ ಸೇರಲಿವೆ. ಈ ಬಸ್‌ಗಳನ್ನು ದಿಢೀರ್ ಆಗಿ ಸೇವೆಯಿಂದ ತೆಗೆದುಹಾಕಲು ಕಾರಣ ಕೇಂದ್ರ ಸರ್ಕಾರದ ಸ್ಕ್ರ್ಯಾಪಿಂಗ್ ಪಾಲಿಸಿ. ಹೊಸ ನಿಯಮದ ಪ್ರಕಾರ, 15...

ಹಠಕ್ಕೆ ಬಿದ್ದ ಸಾರಿಗೆ ನೌಕರರು; ನಾಳೆಯಿಂದ ಬಸ್‌ ಸಂಚಾರ ಬಂದ್?

ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ನೌಕರರು ತಮ್ಮ 38 ತಿಂಗಳ ಹಿಂಬಾಕಿ ಮತ್ತು 2024ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಸರ್ಕಾರದ ಭರವಸೆಯನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸಾರಿಗೆ ನೌಕರರು ಘೋಷಣೆ ಕೂಗಿದ್ದಾರೆ. “ನಾವು ಒಪ್ಪುವುದಿಲ್ಲ” ಎಂದು ನೌಕರರು ಸ್ಪಷ್ಟಪಡಿಸಿದ್ದಾರೆ. ಮುಷ್ಕರ ನಡೆಸುವ ಕುರಿತು ಇನ್ನೂ ಅನಿಶ್ಚಿತತೆ ಇದೆ ಎಂದು...

ಸಂಧಾನ ಸಭೆ ಕಂಪ್ಲೀಟ್ ಫೇಲ್: ರಸ್ತೆಗಿಳಿಯಲ್ವಾ KSRTC ಬಸ್?

KSRTC ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ ಅವರು ನೌಕರರ ಸಂಧಾನಕ್ಕೆ ಮುಂದಾದರಾದರೂ ಯಶಸ್ವಿಯಾಗಲಿಲ್ಲ. 'ನನ್ನ ಹಂತದಲ್ಲಿ ಆಗಬೇಕಿದ್ದ 100 ಕೋಟಿ ರೂ. ಗ್ರಾಚ್ಯುಟಿ ಬಾಕಿಯನ್ನು ಈಗಾಗಲೇ ಬಿಡುಗಡೆ ಮಾಡಿಸಿದ್ದೇನೆ. ನಿವೃತ್ತ ಸಿಬ್ಬಂದಿಗೂ ಹಣ ನೀಡಲಾಗಿದೆ. ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಹೆಜ್ಜೆ ಇಡಬೇಕಾಗುತ್ತದೆ' ಎಂದು ಮನವಿ ಮಾಡಿದರು. ಆದರೆ, MD ಅವರ ಮಾತು ಕೇಳಿ ಪ್ರತಿಭಟನಾ ಸ್ಥಳದಲ್ಲಿದ್ದ...

BMTC–KSRTC ಬಸ್ ಬಂಪರ್! 4560 ಬಸ್ ಖರೀದಿಗೆ ಚಿಂತನೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬತ್ತಳಿಕೆಗೆ ಇನ್ನಷ್ಟು ಹೊಸ ಬಸ್‌ಗಳು ಸೇರ್ಪಡೆಯಾಗಲಿವೆ. ಈಗಾಗಲೇ ವಿವಿಧ ಮಾದರಿಯ ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿದ್ದು, ಅವುಗಳ ಜತೆಗೆ ಪಲ್ಲಕ್ಕಿ (ನಾನ್ ಎಸಿ ಸ್ಲೀಪರ್) ಹಾಗೂ ವಿದ್ಯುತ್ ಚಾಲಿತ ಬಸ್‌ಗಳು ಕೂಡ ಶೀಘ್ರದಲ್ಲೇ ರಸ್ತೆಗಿಳಿಯಲಿವೆ. ಮುಂದಿನ ವರ್ಷದ ಮಾರ್ಚ್ ವೇಳೆಗೆ, ಕೆಎಸ್‌ಆರ್‌ಟಿಸಿ ಮತ್ತು...

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ ಹಿನ್ನೆಲೆಯಲ್ಲಿ, ನಗರದ ನಾಲ್ಕು ದಿಕ್ಕುಗಳಲ್ಲಿ ತಲಾ ಎಂಟು ಎಕರೆ ಜಾಗವನ್ನು ಕೋರಲಾಗಿದೆ. ಪ್ರಸ್ತುತ ಇರುವ ಹಿಂಕಾಳ್, ಕುವೆಂಪುನಗರ ಮತ್ತು ಸತ್ತಗಳ್ಳಿ ಡಿಪೋಗಳ ಜೊತೆಗೆ, ಹುಣಸೂರು, ಟಿ. ನರಸೀಪುರ, ನಂಜನಗೂಡು...

ವಿಮಾನ ಮಾದರಿಯಲ್ಲಿ KSRTC ಆತಿಥ್ಯ

ಕೆಎಸ್‌ಆರ್‌ಟಿಸಿ ಫ್ಲೈಬಸ್ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವವರಿಗೆ, ಇಂದಿನಿಂದ ಕೆಎಂಎಫ್‌ ನಂದಿನಿ ಸ್ನ್ಯಾಕ್ಸ್‌ ಕಿಟ್ ಸಿಗಲಿದೆ. ಈ ಹೊಸ ಯೋಜನೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಅಧಿಕೃತ ಚಾಲನೆ ಸಿಗಲಿದೆ. ಜನರ ಪ್ರಯಾಣವನ್ನು ಇನ್ನಷ್ಟು ಉತ್ತಮಗೊಳಿಸುವುದರ ಜತೆಗೆ ಏರ್‌ಪೋರ್ಟ್‌ಗೆ ತೆರಳುವ ಬಸ್‌ಗಳಲ್ಲೂ, ವಿಮಾನ ಪ್ರಯಾಣದ ಮಾದರಿಯಲ್ಲೇ ಆತಿಥ್ಯ ನೀಡಬೇಕೆಂಬ ಗುರಿಯೊಂದಿಗೆ ನಿರ್ಧಾರ...

KSRTC ವಿರುದ್ಧ ಪ್ರತಿಭಟನೆ : ತಂಬಾಕು ಜಾಹೀರಾತಿಗೆ ಧಿಕ್ಕಾರ!

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ಮೇಲೆ ತಂಬಾಕು ಮತ್ತು ಪಾದರಕ್ಷೆಗಳ ಜಾಹೀರಾತು ಪ್ರಕಟಿಸಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಮಂಡ್ಯ ರಕ್ಷಣಾ ವೇದಿಕೆ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಮ KSRTC ನಿಗಮದ ನೈತಿಕ ಜವಾಬ್ದಾರಿಯನ್ನು ಪ್ರಶ್ನಿಸುವಂತಿದೆ ಎಂದು ಪ್ರತಿಭಟನಾಕಾರರು ಹೇಳಿದರು. ಮಂಡ್ಯ ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಶಂಕರ್ ಬಾಬು ಅವರ ನೇತೃತ್ವದಲ್ಲಿ ನಗರದ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img