ಕರೆ ಕೊಟ್ಟಂತೆ ಆಗಸ್ಟ್ 5ರಿಂದಲೇ, ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ. ಎಸ್ಮಾ ಕಾಯ್ದೆ ಪ್ರಯೋಗ, ರಜೆ ರದ್ದು, ವೇತನ ಕಡಿತಗೊಳಿಸುವ ಬೆದರಿಕೆಗಳಿಗೂ ಜಗ್ಗಿಲ್ಲ. ಒಂದೇ ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್ ಹೇಳಿದ್ರೂ, ಸಾರಿಗೆ ನೌಕರರ ಒಕ್ಕೂಟ ತನ್ನ ಪಟ್ಟು ಬಿಟ್ಟಿಲ್ಲ.
ಆಗಸ್ಟ್ 4ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, 38 ತಿಂಗಳಿಗೆ ಬದಲಾಗಿ...
ಆಗಸ್ಟ್ 5ಕ್ಕೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ನಿಗಧಿಯಾಗಿದೆ. KSRTC, BMTC ನೌಕರರು ವೇತನ ಪರಿಷ್ಕರಣೆ, ವೇತನ ಹಿಂಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಸಾರಿಗೆ ನೌಕರರ ಈ ಅನಿರ್ದಿಷ್ಟಾವಧಿ ಮುಷ್ಕರ ರಾಜ್ಯ ಸರ್ಕಾರದ ತಲೆ ಕೆಡಿಸಿದೆ.
ಈಗಾಗಲೇ ಸರ್ಕಾರ ಹಲವು ಸುತ್ತಿನ ಸಭೆ ನಡೆಸಿ ನೌಕರರನ್ನು ಸಮಾಧಾನಪಡಿಸಲು ಸರ್ಕಸ್ ಮಾಡಿದ್ದಾರೆ. ಆದರೆ...
ರಾಜ್ಯಾದ್ಯಂತ KSRTC, BMTC ಸಾರಿಗೆ ನೌಕರರ ಹೋರಾಟದ ಕಿಚ್ಚು ಹೆಚ್ಚಾಗಿದೆ. ನಮ್ಮ ಮುಷ್ಕರ ನಿಲ್ಲಿಸುವ ಮಾತೇ ಇಲ್ಲವೆಂದು ನೌಕರರು ಪಟ್ಟು ಹಿಡಿದು ಕೂತಿದ್ದಾರೆ. ರಾಜ್ಯ ಸರ್ಕಾರದ ಮುಂದೆ ಬಹಳಷ್ಟು ಬೇಡಿಕೆಗಳನ್ನು ಇಟ್ಟಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದೀಗ ಈ ಸಾರಿಗೆ ನೌಕರರ ಹೋರಾಟಕ್ಕೆ ವಿರೋಧ ಪಕ್ಷಗಳು ಕೈ ಜೋಡಿಸಿದೆ.
ಸಾರಿಗೆ...
ಬೆಳಗಾವಿ ಜಿಲ್ಲೆಯಲ್ಲಿ ಹೊಸ ಬಸ್ಗಳಿಗೆ ಬೇಡಿಕೆ ಇದೆ. ಇನ್ನು ಮುಂದೆ 300 ಹೊಸ ಬಸ್ ಗಳು, 100 ಎಲೆಕ್ಟಿಕಲ್ ಬಸ್ಗಳು ಬರಲಿದೆ. ಬೆಳಗಾವಿ ಜಿಲ್ಲೆಯಲ್ಲಿನ ಬಸ್ಗಳ ಕೊರತೆಯಿಂದಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ಇನ್ನು ಮುಂದೆ ಆ ಸಮಸ್ಯೆ ಪರಿಹಾರವಾಗಲಿದೆ. ಶೀಘ್ರದಲ್ಲೇ 300 ಹೊಸ ಬಸ್ಗಳನ್ನು ಜಿಲ್ಲೆಗೆ ಒದಗಿಸಲಾಗುವುದು. ಇದರ ಪೈಕಿ 100 ಎಲೆಕ್ಟ್ರಿಕ್ ಬಸ್ಗಳು ಇರಲಿವೆ....
ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಕೂಡ ಒಂದು. ಶಕ್ತಿ ಯೋಜನೆ ಜಾರಿಗೊಂಡಾಗಿನಿಂದ ಮೈಸೂರು ಜಿಲ್ಲೆಯ ವಿವಿಧ ಸಾರಿಗೆ ಘಟಕಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 31.04 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದರಿಂದ ಕೆಎಸ್ಆರ್ಟಿಸಿಗೆ ಬರೋಬ್ಬರಿ ₹776 ಕೋಟಿ ಆದಾಯ ಬಂದಿದೆ.
ಮೈಸೂರು ಜಿಲ್ಲೆಯಲ್ಲಿ ಒಟ್ಟು 10 ಘಟಕಗಳು ಕಾರ್ಯ ನಿರ್ವಹಿಸುತ್ತಿದೆ. ಕಳೆದ ಎರಡು ವರ್ಷದ...
ಕರ್ನಾಟಕ ಸಾರಿಗೆ ವತಿಯಿಂದ ಅಂಧತ್ವ ಸಮಸ್ಯೆ ಇರುವವರಿಗೆ ಬಸ್ ಏರಲು ಯಾವುದೇ ಸಮಸ್ಯೆಯಾಗದಂತೆ ಧ್ವನಿ ಸ್ಪಂದನ ಸಾರಿಗೆ ವಿಶೇಷವಾದ ಸೇವೆಯನ್ನು ಜಾರಿಗೆ ತಂದಿದೆ. ಇದಕ್ಕೆ ಪೂರಕವೆಂಬಂತೆ ಇಂದು ಮೈಸೂರಿನ ಕೆಎಸ್ಆರ್ಟಿಸಿ ನಗರ ಸಾರಿಗೆ ಬಸ್ಗಳಲ್ಲಿ ಧ್ವನಿ ಸ್ಪಂದನ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.
ಅಂಧತ್ವ ಸಮಸ್ಯೆಯುಳ್ಳವರು ವಿಶೇಷ ಸಾಧನದ ಮೂಲಕ ಯಾರ ನೆರವು...
ಬೆಂಗಳೂರು : ರಾಜ್ಯದಲ್ಲಿ ಕಳೆದ 2023 ಜೂನ್ 11 ರಂದು ಜಾರಿಗೆ ಬಂದಿರುವ ಶಕ್ತಿ ಯೋಜನೆಯು ಕಳೆದ 25 ತಿಂಗಳುಗಳಿಂದ ನಿರಂತರವಾಗಿ ಚಾಲ್ತಿಯಲ್ಲಿದೆ. ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯುತ್ತಿರುವ ಗ್ಯಾರಂಟಿ ಯೋಜನೆ ಇದಾಗಿದೆ. ಆದರೆ ಇದೀಗ ಈ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು...
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಈಗ ಭಕ್ತಸಾಗರ. ಆಷಾಢ ಮಾಸದ ಪ್ರಯುಕ್ತ ನಾಡದೇವಿಗೆ ವಿಶೇಷ ಪೂಜೆಗಳು ಜೋರಾಗಿದೆ. ಆಷಾಢದ ಮೊದಲ ಶುಕ್ರವಾರ, ಶನಿವಾರ, ಭಾನುವಾರ ಸೇರಿ ಮೂರು ದಿನಗಳಲ್ಲಿ ಸುಮಾರು ಒಂದೂವರೆ ಲಕ್ಷ ಭಕ್ತರು ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಕೆಎಸ್ಆರ್ಟಿಸಿ ಬಸ್ಗಳಲ್ಲಿ 1336 ಟ್ರಿಪ್ಗಳನ್ನು ಮಾಡಲಾಗಿದ್ದು, ಇದರಿಂದ ಸಾರಿಗೆ ಸಂಸ್ಥೆಗೆ ಬರೋಬ್ಬರಿ 25 ಲಕ್ಷ ರೂಪಾಯಿ...
Hubli News: ಹುಬ್ಬಳ್ಳಿ: ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಅಂದಾಜು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತಿತರ ಪ್ರಮುಖ ವಸ್ತುಗಳಿದ್ದ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಪ್ರಾಮಾಣಿಕತೆ ಮೆರೆದಿದ್ದಾರೆ.
ಜನೆವರಿ 26ರಂದು ರವಿವಾರ ನವಲಗುಂದ ತಾಲ್ಲೂಕಿನ ಶಿರಕೋಳದಿಂದ ಹುಬ್ಬಳ್ಳಿಗೆ ಬಂದಿರುವ ಹುಬ್ಬಳ್ಳಿ ಗ್ರಾಮಾಂತರ 2ಡಿಪೋ ಬಸ್ಸಿನಲ್ಲಿ...
America: ಅಮೆರಿಕದ ವಾಷಿಂಗ್ಟನ್ನ ಸಿಯಾಟಲ್ನಲ್ಲಿ ನಡೆಯುತ್ತಿದ್ದ ಫುಡ್ ಫೆಸ್ಟಿವಲ್ನಲ್ಲಿ ಗುಂಡಿನ ದಾಳಿ ನಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಐವರು ಗಾಯಗ``ಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಸೇರಿಸಿ, ಚಿಕಿತ್ಸೆ...