Thursday, September 10, 2026

KSRTC

ಮೈಸೂರಿಗೆ ರಾಷ್ಟ್ರ ಪ್ರಶಸ್ತಿಯ ಗರಿ : ‘ಧ್ವನಿ ಸ್ಪಂದನ’ಗೆ ಕೇಂದ್ರದ ಗೌರವ!

ಮೈಸೂರಿನ ಗೌರವಕ್ಕೆ ಮತ್ತೊಂದು ಸಾಧನೆ ಸೇರ್ಪಡೆಯಾಗಿದೆ. ಕೆಎಸ್‌ಆರ್‌ಟಿಸಿ ಮೈಸೂರು ನಗರ ಸಾರಿಗೆ ವಿಭಾಗಕ್ಕೆ ಕೇಂದ್ರ ಸರ್ಕಾರದಿಂದ 2025ರ “ಅವಾರ್ಡ್ ಆಫ್ ಎಕ್ಸಲೆನ್ಸ್ ಇನ್ ಅರ್ಬನ್ ಟ್ರಾನ್ಸ್‌ಪೋರ್ಟ್” ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ನಗರ ಸಾರಿಗೆಯಲ್ಲಿ ಕೈಗೊಂಡ ಅತ್ಯುತ್ತಮ ಯೋಜನೆಗಳ ವರ್ಗದಲ್ಲಿ ದೊರೆತಿದ್ದು, ಮೈಸೂರು ವಿಭಾಗದ ‘ಧ್ವನಿ ಸ್ಪಂದನ’ ಯೋಜನೆ ಅದಕ್ಕೆ ಕಾರಣವಾಗಿದೆ. ಈ ಯೋಜನೆ...

ಸಾರಿಗೆ ನೌಕರರಿಗೆ ‘ಬಿಗ್ ಶಾಕ್’, ಈ ರೀತಿ ಮಾತನಾಡಿದ್ರೆ ಸಸ್ಪೆನ್ಷನ್ ಫಿಕ್ಸ್ !

ಸಾರಿಗೆ ನೌಕರರಿಗೆ ಕಾದಿದೆ ಬಿಗ್ ಶಾಕ್. ಇನ್ಮುಂದೆ ಶಕ್ತಿ ಯೋಜನೆ ಬಗ್ಗೆ ಮಾತನಾಡಿದ್ರೆ ಹುಷಾರ್ ಅನ್ನೋಹಾಗಾಗಿದೆ. ರಾಜ್ಯದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ ಬಗ್ಗೆ ಬೇಕಾಬಿಟ್ಟಿಯಾಗಿ ಮಾತನಾಡುತ್ತಿರುವ ಸಾರಿಗೆ ನೌಕರರ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ನಿಲುವು ತೆಗೆದುಕೊಂಡಿದೆ. ಮಹಿಳೆಯರ ಅಚ್ಚುಮೆಚ್ಚಿನ ಈ ಯೋಜನೆ ಕುರಿತು ಚಾಲಕರು, ನಿರ್ವಾಹಕರು ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎನ್ನುವ ದೂರುಗಳು ಬಂದಿದ್ವು....

ದಸರಾಗೆ KSRTC ಕೊಡುಗೆ: 2,300 ಹೆಚ್ಚುವರಿ ಬಸ್ + ಪ್ರವಾಸಿ ಪ್ಯಾಕೇಜ್

ದಸರಾ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆಯ ಹೆಚ್ಚಳದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವಿಶೇಷ ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ 26ರಿಂದ ಆರಂಭವಾಗಿ 2,300 ಹೆಚ್ಚುವರಿ ಬಸ್‌ಗಳನ್ನು ಓಡಿಸಲು ನಿರ್ಧರಿಸಲಾಗಿದೆ. ಆಯುಧ ಪೂಜೆಯ ಸಂದರ್ಭದಲ್ಲಿ ರಜೆಯಿರುವುದರಿಂದ ಸೆ.26, 27 ಮತ್ತು 30ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳ ಕಡೆಗೆ ಈ ಹೆಚ್ಚುವರಿ...

ಕಿರುಕುಳಕ್ಕೆ ಬಸ್‌ನಲ್ಲೇ ಪ್ರಾಣ ಬಿಟ್ಟ KSRTC ಡ್ರೈವರ್!

KSRTC ಚಾಲಕನೊಬ್ಬ ಡಿಪೋ ಮ್ಯಾನೇಜರ್‌ನ ಕಿರುಕುಳಕ್ಕೆ ರೋಸಿ ಹೋಗಿದ್ದಾನೆ. ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬಸ್‌ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಡಿಪೋ ನಂ.1ರಲ್ಲಿ ನಡೆದಿದೆ. ಘೋರ ಘಟನೆಗೆ ಇಡೀ ಬೀದರ್ ಜಿಲ್ಲೆಯೇ ಬೆಚ್ಚಿ ಬಿದ್ದಿದೆ. ಆಣದೂರು ಗ್ರಾಮದ ನಿವಾಸಿ 59 ವರ್ಷದ ರಾಜಪ್ಪ ಎಂಬುವವರು, ಬಳ್ಳಾರಿ–ಬೀದರ್ ಸ್ಲೀಪರ್ ಕೋಚ್ ಬಸ್‌ನಲ್ಲಿ ಚಾಲಕರಾಗಿ...

ಪಟ್ಟು ಬಿಡದ ನೌಕರರು ಬಂದ್ ಮುಂದುವರಿಯುತ್ತಾ?

ಕರೆ ಕೊಟ್ಟಂತೆ ಆಗಸ್ಟ್‌ 5ರಿಂದಲೇ, ಸಾರಿಗೆ ನೌಕರರ ಮುಷ್ಕರ ಆರಂಭವಾಗಿದೆ. ಎಸ್ಮಾ ಕಾಯ್ದೆ ಪ್ರಯೋಗ, ರಜೆ ರದ್ದು, ವೇತನ ಕಡಿತಗೊಳಿಸುವ ಬೆದರಿಕೆಗಳಿಗೂ ಜಗ್ಗಿಲ್ಲ. ಒಂದೇ ಒಂದು ದಿನ ಮುಷ್ಕರ ಮುಂದೂಡುವಂತೆ ಹೈಕೋರ್ಟ್‌ ಹೇಳಿದ್ರೂ, ಸಾರಿಗೆ ನೌಕರರ ಒಕ್ಕೂಟ ತನ್ನ ಪಟ್ಟು ಬಿಟ್ಟಿಲ್ಲ. ಆಗಸ್ಟ್‌ 4ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, 38 ತಿಂಗಳಿಗೆ ಬದಲಾಗಿ...

ಸಾರಿಗೆ ಮುಷ್ಕರದ ಬಿಸಿ ಸರ್ಕಾರಕ್ಕೆ ಹೊಸ ಬಿಕ್ಕಟ್ಟು

ಆಗಸ್ಟ್ 5ಕ್ಕೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ನಿಗಧಿಯಾಗಿದೆ. KSRTC, BMTC ನೌಕರರು ವೇತನ ಪರಿಷ್ಕರಣೆ, ವೇತನ ಹಿಂಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಸಾರಿಗೆ ನೌಕರರ ಈ ಅನಿರ್ದಿಷ್ಟಾವಧಿ ಮುಷ್ಕರ ರಾಜ್ಯ ಸರ್ಕಾರದ ತಲೆ ಕೆಡಿಸಿದೆ. ಈಗಾಗಲೇ ಸರ್ಕಾರ ಹಲವು ಸುತ್ತಿನ ಸಭೆ ನಡೆಸಿ ನೌಕರರನ್ನು ಸಮಾಧಾನಪಡಿಸಲು ಸರ್ಕಸ್ ಮಾಡಿದ್ದಾರೆ. ಆದರೆ...

ಸಾರಿಗೆ ನೌಕರರ ಶಕ್ತಿ ಪ್ರದರ್ಶನ : ಇಕ್ಕಟ್ಟಿನಲ್ಲಿ ಸಿದ್ದು ಸರ್ಕಾರ

ರಾಜ್ಯಾದ್ಯಂತ KSRTC, BMTC ಸಾರಿಗೆ ನೌಕರರ ಹೋರಾಟದ ಕಿಚ್ಚು ಹೆಚ್ಚಾಗಿದೆ. ನಮ್ಮ ಮುಷ್ಕರ ನಿಲ್ಲಿಸುವ ಮಾತೇ ಇಲ್ಲವೆಂದು ನೌಕರರು ಪಟ್ಟು ಹಿಡಿದು ಕೂತಿದ್ದಾರೆ. ರಾಜ್ಯ ಸರ್ಕಾರದ ಮುಂದೆ ಬಹಳಷ್ಟು ಬೇಡಿಕೆಗಳನ್ನು ಇಟ್ಟಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದೀಗ ಈ ಸಾರಿಗೆ ನೌಕರರ ಹೋರಾಟಕ್ಕೆ ವಿರೋಧ ಪಕ್ಷಗಳು ಕೈ ಜೋಡಿಸಿದೆ. ಸಾರಿಗೆ...

ಬೆಳಗಾವಿಗೆ ಗಿಫ್ಟ್ ಕೊಟ್ಟ ಸಾರಿಗೆ ಸಚಿವ – ಬೆಳಗಾವಿಗೆ 300 ಹೊಸ ಬಸ್‌ಗಳು!

ಬೆಳಗಾವಿ ಜಿಲ್ಲೆಯಲ್ಲಿ ಹೊಸ ಬಸ್‌ಗಳಿಗೆ ಬೇಡಿಕೆ ಇದೆ. ಇನ್ನು ಮುಂದೆ 300 ಹೊಸ ಬಸ್ ಗಳು, 100 ಎಲೆಕ್ಟಿಕಲ್‌ ಬಸ್‌ಗಳು ಬರಲಿದೆ. ಬೆಳಗಾವಿ ಜಿಲ್ಲೆಯಲ್ಲಿನ ಬಸ್‌ಗಳ ಕೊರತೆಯಿಂದಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ಇನ್ನು ಮುಂದೆ ಆ ಸಮಸ್ಯೆ ಪರಿಹಾರವಾಗಲಿದೆ. ಶೀಘ್ರದಲ್ಲೇ 300 ಹೊಸ ಬಸ್‌ಗಳನ್ನು ಜಿಲ್ಲೆಗೆ ಒದಗಿಸಲಾಗುವುದು. ಇದರ ಪೈಕಿ 100 ಎಲೆಕ್ಟ್ರಿಕ್ ಬಸ್‌ಗಳು ಇರಲಿವೆ....

KSRTC ₹776 ಕೋಟಿ ಆದಾಯ : ಶಕ್ತಿ ಯೋಜನೆಗೆ ಕೋಟಿ, ಕೋಟಿ ಲಾಭ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಕೂಡ ಒಂದು. ಶಕ್ತಿ ಯೋಜನೆ ಜಾರಿಗೊಂಡಾಗಿನಿಂದ ಮೈಸೂರು ಜಿಲ್ಲೆಯ ವಿವಿಧ ಸಾರಿಗೆ ಘಟಕಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 31.04 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದರಿಂದ ಕೆಎಸ್‌ಆರ್‌ಟಿಸಿಗೆ ಬರೋಬ್ಬರಿ ₹776 ಕೋಟಿ ಆದಾಯ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಒಟ್ಟು 10 ಘಟಕಗಳು ಕಾರ್ಯ ನಿರ್ವಹಿಸುತ್ತಿದೆ. ಕಳೆದ ಎರಡು ವರ್ಷದ...

ಸಾರಿಗೆಯಲ್ಲಿ ಅಂಧರಿಗಾಗಿ ಧ್ವನಿ ಸ್ಪಂದನ : ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ!

ಕರ್ನಾಟಕ ಸಾರಿಗೆ ವತಿಯಿಂದ ಅಂಧತ್ವ ಸಮಸ್ಯೆ ಇರುವವರಿಗೆ ಬಸ್‌ ಏರಲು ಯಾವುದೇ ಸಮಸ್ಯೆಯಾಗದಂತೆ ಧ್ವನಿ ಸ್ಪಂದನ ಸಾರಿಗೆ ವಿಶೇಷವಾದ ಸೇವೆಯನ್ನು ಜಾರಿಗೆ ತಂದಿದೆ. ಇದಕ್ಕೆ ಪೂರಕವೆಂಬಂತೆ ಇಂದು ಮೈಸೂರಿನ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಅಂಧತ್ವ ಸಮಸ್ಯೆಯುಳ್ಳವರು ವಿಶೇಷ ಸಾಧನದ ಮೂಲಕ ಯಾರ ನೆರವು...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img