Banglore News:
ಆರು ವರ್ಷ ಕಳೆದರೂ ವೇತನ ಹೆಚ್ಚಳ ಮಾಡದ ಸರಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಾರಿಗೆ ನೌಕರರು ತೀರ್ಮಾನ ಮಾಡಿದ್ದಾರೆ. ಸರಕಾರದ ಗಮನ ಸೆಳೆಯಲು ಬೃಹತ್ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ಅನಂತ ಸುಬ್ಬರಾವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಗೆ ಸಾರಿಗೆ ಇಲಾಖೆಯಿಂದ ತೀವ್ರ ವಿರೋಧ ಇದ್ದು, ಸಾರಿಗೆ ನೌಕರರಿಗೆ ಶಿಸ್ತು ಕ್ರಮದ ಎಚ್ಚರಿಕೆ...
Banglore News:
ಮುಂದಿನ ವಾರ ಬರುವ ಓಣಂ ಹಬ್ಬಕ್ಕೆ ರಾಜ್ಯ ಸಾರಿಗೆ ಸಂಸ್ಥೆ ಕೆಎಸ್ಆರ್ಟಿಸಿಯಿಂದ ಕೇರಳಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗಿದೆ. ಸೆಪ್ಟೆಂಬರ್ 6 ಹಾಗೂ ಸೆಪ್ಟೆಂಬರ್ 7ರಂದು ಬೆಂಗಳೂರಿನಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 8ರಂದು ಓಣಂ ಹಬ್ಬವಿದೆ. ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿ ನಗರದಿಂದ ಈ ವಿಶೇಷ ಬಸ್ಗಳು ಸಂಚರಿಸಲಿವೆ.
ಕೇರಳದ...
https://www.youtube.com/watch?v=MpU5KG_-LFs
ಬೆಂಗಳೂರು: ಘಟಕಗಳಲ್ಲಿ ಹಾಗೂ ವಿಭಾಗದ ಮಟ್ಟದಲ್ಲಿ ಹೊಸ ಉಪಕ್ರಮಗಳನ್ನು ಮತ್ತು ಅತ್ಯುತ್ತಮ ಕೌಶಲ್ಯತೆಯನ್ನು ಅನುಷ್ಠಾನಗೊಳಿಸಿರುವ ಸಿಬ್ಬಂದಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಕೆ ಎಸ್ ಆರ್ ಟಿ ಸಿ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆ ಎಸ್ ಆರ್ ಟಿ ಸಿ ನೌಕರರು ಹೊಸ ವಿನೂತನ ಉಪಕ್ರಮ, ಅತ್ಯುತ್ತಮ ಕೌಶಲ್ಯವನ್ನು ಹೊರೆ ಹಚ್ಚಿ ತೋರಿಸಿದ್ರೇ.. ಗೌರವಿಸಿ, ಪ್ರೋತ್ಸಾಹಿಸಲು ನಿಗಮ...
,
ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಸಂಭದಿಸಿದ0ತೆ ಎಚ್ಚೆತ್ತಿದ್ದು,ಪ್ರಯಾಣಕ್ಕೆ ಮಾರ್ಗಸೂಚಿಯನ್ನು ಹೊರಡಿಸಿದೆ, ಈ ವೇಳೆ ಕೆಎಸ್ಆರ್ಟಿಸಿ (KSRTC) ಬಸ್ಗಳು ಎಂದಿನಂತೆ ಸಂಚರಿಸಲಿವೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ಗಳ (Bus) ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೊವಿಡ್ಗೆ (Coronavirus) ಸರ್ಕಾರ ಹೇರಿರುವ ನಿಯಮ ಪಾಲನೆ ಮಾಡಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ರಾಜ್ಯ...
www.karnatakatv.net : ಬೆಂಗಳೂರು :ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಅಂತ ಒತ್ತಾಯಿಸಿ ಪ್ರತಿಭಟನೆ ನಡೆಸಿ ವಜಾಗೊಂಡಿದ್ದ ಸಾರಿಗೆ ಸಿಬ್ಬಂದಿಗೆ ಸದ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಹೌದು, ಕಳೆದ ಕೆಲ ತಿಂಗಳ ಹಿಂದೆ ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ತಮ್ಮ ಕೆಲಸಕ್ಕೆ ಚಕ್ಕರ್ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದಿದ್ರು. ಕೆಲಸಕ್ಕೆ ಹಾಜರಾಗದಿದ್ರೆ ವಜಾಗೊಳಿಸಲಾಗುತ್ತೆ ಅನ್ನೋ ಸರ್ಕಾರದ ಎಚ್ಚರಿಕೆಗೂ...
www.karnatakatv.net: ಹುಬ್ಬಳ್ಳಿ: ನಗರದ ಬಸ್ ನಿಲ್ದಾಣದಲ್ಲಿ ಸಾರಿಗೆ ಸಿಬ್ಬಂದ್ದಿಗಳು ಕೈಯಲ್ಲಿ ಸ್ವಚ್ಛತಾ ಸಾಮಗ್ರಿಗಳನ್ನು ಹಿಡಿದುಕೊಂಡು ಸಾರ್ವಜನಿಕ ಸೇವೆಯಲ್ಲಿ ತೊಡಗಿದ್ದಾರೆ.
ಹೌದು, ವಾಣಿಜ್ಯ ನಗರಿಯಲ್ಲಿ ಇಷ್ಟು ದಿನ ಬಸ್ ನಲ್ಲಿ ಹಾಗೂ ವರ್ಕ್ ಶಾಫ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎನ್.ಡಬ್ಲೂ.ಕೆ.ಎಸ್.ಆರ್.ಟಿ.ಸಿ ಸಾರಿಗೆ ಇಲಾಖೆಯ ಸಿಬ್ಬಂದಿಗಳು ಇಂದು ಸಾರಿಗೆ ಇಲಾಖೆ ಹಾಗೂ ಎಂ.ಎಸ್.ಎಂ.ಇ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಸ್ವಚ್ಚತೆ...
ಬೆಂಗಳೂರು : ಕೊರೊನಾ ಕಾರಣದಿಂದ ಎಸೆಎಸೆಎಲ್ಸಿ ಪರೀಕ್ಷೆ ಮೂಂದುಡ್ಡಿದ್ದು ಜುಲೈ ೧೯ ರಿಂದ ಪರೀಕ್ಷೆಯನ್ನು ನಡೆಸಲು ತಿರ್ಮಾನಿಸಿದ್ದು ಪರೀಕ್ಷೆ ದಿನದಂದು ಮಕ್ಕಳಿಗೆ ತೊಂದರೆ ಯಾಗದಂತೆ ಮಕ್ಕಳನ್ನು ಪರೀಕ್ಷಾ ಕೊಠಡಿಗೆ ಉಚಿತವಾಗಿ ಕರೆದುಕೊಂದು ಹೊಗಲು ಕೆಎಸ್ಆರ್ಟಿಸಿ ಅವರು ಈ ನಿರ್ಧಾರವನ್ನು ತೆಗೆದುಂಡಿದ್ದಾರೆ. ಮಕ್ಕಳು ತಮ್ಮ ವಾಸಸ್ಥಳದಿಂದ ನಿಯೊಜಿಸಿದ ಸ್ಥಳಕ್ಕೆ ಹೊಗಲು ತಮ್ಮ ಹಾಲ್ಟಿಕೆಟ್ನ ತೊರಿಸಿ ಹೊಗಬಹುದಾಗಿದೆ...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...