www.karnatakatv.net: ರಾಜ್ಯ- ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ) ಕೊವಿಡ್-19ರ ಕಾರಣದಿಂದ ಕಳೆದ 02 ತಿಂಗಳಿಂದ ಸ್ಥಗಿತಗೊಳಿಸಿದ್ದ ತಿರುಪತಿ ಬಾಲಾಜಿ ಶೀಘ್ರ ದರ್ಶನ ಪ್ರವಾಸ ಪ್ಯಾಕೇಜನ್ನ ಮತ್ತೆ ಆರಂಭಗೊಳಿಸಿದೆ. ದಿನಾಂಕ: (30.06.2021)ರಿಂದ ಅನ್ವಯವಾಗುವಂತೆ ಪುನಃ ಪ್ರಾರಂಭಿಸಲು ಕ್ರಮಕೈಗೊಂಡಿದೆ. ಪ್ರಸಿದ್ಧ ಪ್ರವಾಸಿ ತಾಣಗಳು, ಪಾರಂಪರಿಕ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಕೈಗೊಳ್ಳಬಹುದು. ಕೆಎಸ್ಟಿಡಿಸಿ...