Tuesday, March 24, 2026

ksudhakar

Corona ದಿಂದ ದೂರವಿರಲು ಸಂಪೂರ್ಣ ಲಸಿಕೆ ಒಂದೇ ದಾರಿ : ಕೆ ಸುಧಾಕರ್

ಬೆಂಗಳೂರ : ಲಸಿಕಾಕರಣದಿಂದ ಮಾತ್ರ ಕೋವಿಡ್ (covid) ನಿಂದ ದೂರವಿರಲು ಸಾಧ್ಯ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (K Sudhakar) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಜನರಿಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ. ಈ ಉತ್ತರಾಯಣದ ಪುಣ್ಯ ಕಾಲದಲ್ಲಿ ಎಲ್ಲರಿಗೂ ಸಂತಸ, ಆರೋಗ್ಯ,...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img