Monday, October 13, 2025

KTV

Sandalwood: ಸಹವಾಸ ದೋಷ! ಜೊತೆಗಿದ್ದವರೇ ಚೂರಿ ಹಾಕಿದ್ರು : Raghu Shivamogga Podcast

Sandalwood: ನಟ ರಘು ಅವರು ನಟನೆ ಮತ್ತು ನಿರ್ದೇಶಕನ ಎರಡನ್ನೂ ಮಾಡುತ್ತಿದ್ದರು. ಆದರೆ ಕೆಲ ಕಾಲ ಅವರು ನಟನೆ ಬಿಟ್ಟು ನಿರ್ದೇಶಕರಾಗಿಯೇ ಇದ್ದರು. ಕನ್ನಡ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯಲ್ಲೂ ಅವರು ನಟನೆ, ನಿರ್ದೇಶನವನ್ನೂ ರಘು ಮಾಡಿದ್ದಾರೆ. https://youtu.be/k_ZNy1GiKBQ ಇನ್ನು ಎಲ್ಲಾ ಸಿನಿಮಾದಲ್ಲೂ ವಿಲನ್ ರೋಲ್ ಮಾಡುವ ರಘು ಬಂದಿದ್ದು ಕೂಡ ವಿಲನ್ ಕ್ಯಾರೆಕ್ಟರ್‌ಗಾಗಿ. ಅವರಿಗೆ ರಂಗಭೂಮಿಯಲ್ಲೂ,...

ಬಿಳಿ ಟೋಪಿ ಸಾಬಣ್ಣ ಜಮೀರ್ ಅಂತಾ ಕರೀತಿದ್ರಾ?: RSS ಬಗ್ಗೆ ಮಾತನಾಡಿದ ಡಿಕೆಶಿಗೆ ಪ್ರತಾಪ್ ಸಿಂಹ ಟಾಂಗ್

Political News: ಆರ್‌ಎಸ್‌ಎಸ್‌ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದು, ಆರ್‌ಎಸ್‌ಎಸ್‌ ಧಿರಿಸು ಧರಿಸಿ, ಕಪ್ಪು ಟೋಪ್ಪಿ ಧರಿಸಿ ಕುಳಿತಿದ್ದ ಶಾಸಕ ಮುನಿರತ್ನ ಅವರನ್ನು, ಏ ಕರಿ ಟೋಪ್ಪಿ ಎಂಎಲ್‌ಎ ಬಾರಪ್ಪ ಈ ಕಡೆ ಎಂದು ಕರೆದಿದ್ದರು. ಈ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿ ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಕರಿ ಟೋಪ್ಪಿ ಹಾರಿರುವ ಎಂ ಎಲ್‌...

ದೇಶಪಾಂಡೆಯವರ ಹೇಳಿಕೆಯಿಂದಲೇ ಕಾಂಗ್ರೆಸ್ ಹೇಗೆ ಸರ್ಕಾರ ನಡೆಸುತ್ತಿದೆ ಎಂದು ತಿಳಿಯುತ್ತದೆ: ನಿಖಿಲ್

Political News: ಕಾಂಗ್ರೆಸ್ ಹಿರಿಯ ನಾಾಯಕ ಆರ್‌.ವಿ.ದೇಶಪಾಂಡೆ ಅವರು ನಾನೇನಾದರೂ ಸಿಎಂ ಆಗಿದ್ದರೆ, ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿರಲಿಲ್ಲ. ಇದರಿಂದ ಸಮಸ್ಯೆ ಹೆಚ್ಚು ಎಂದು ಹೇಳಿದ್ದರು. ಈ ಹೇಳಿಕೆ ವಿರೋಧ ಪಕ್ಷದವರಿಗೆ ಆಹಾರವಾಗಿದೆ. ಈ ಹೇಳಿಕೆ ಬಗ್ಗೆ ಬಿಜೆಪಿ, ಜೆಡಿಎಸ್ ವ್ಯಂಗ್ಯವಾಡುತ್ತಿದ್ದು, ನಿಮ್ಮ ಪಕ್ಷದಲ್ಲೇ ಗ್ಯಾರಂಟಿ ಯೋಜನೆ ವಿರೋಧಿಗಳಿದ್ದಾರೆಂದು ಕಿಡಿಕಾರುತ್ತಿದ್ದಾರೆ. ಇದೀಗ ಜೆಡಿಎಸ್ ಯುವ ನಾಯಕ ನಿಖಿಲ್...

Sandalwood: ಮೊದ್ಲು ಗಾರೆ ಕೆಲ್ಸ ಮಾಡ್ತಿದ್ದೆ, ಅವತ್ತು ಅಳು ಬಂದಿತ್ತು : Raghu Shivamogga Podcast

Sandalwood News: ನಟ ರಘು ಅವರು ನಟನೆ ಮತ್ತು ನಿರ್ದೇಶನಕ್ಕೆ ಬರುವ ಮುನ್ನ ಏನು ಕೆಲಸ ಮಾಡುತ್ತಿದ್ದರು. ಬೆಂಗಳೂರಿಗೆ ಕೆಲಸ ಅರಸಿ ಬಂದ ರಘುಗೆ ಕರೆದು ಕೆಲಸ ನೀಡಿದ್ಯಾರು..? ನಿನಗೆ ನಟನಾಗುವ ಟ್ಯಾಲೆಂಟ್ ಇದೆ. ಮುಂದುವರಿ ಎಂದು ಹುರಿದುಂಬಿಸಿದ್ದು ಯಾರು..? ಆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. https://youtu.be/It2w0PAbbxE ರಘು ಅವರು 5ನೇ ಕ್ಲಾಸಿನಿಂದ ನಿನಾಸಂಗೆ ಹೋಗುವವರೆಗೂ...

Health Tips: ಅನ್ನದಲ್ಲೂ ಅಲರ್ಜಿ ಇರುತ್ತೆ! PARACETAMOL ಡೇಂಜರ್?: Dr Bhavya Podcast

Health tips: ಶ್ವಾಸಕೋಶದ ಸಮಸ್ಯೆಯ ಬಗ್ಗೆ ವೈದ್ಯರಾಗಿರುವ ಡಾ.ಭವ್ಯ ಅವರು ಹಲವು ವಿಷಯಗಳನ್ನು ವಿವರಿಸಿದ್ದಾರೆ. ಅದೇ ರೀತಿ ಇಂದು ಶ್ವಾಸಕೋಶದ ಸಮಸ್ಯೆಗೆ ಸುಲಭ ಪರಿಹಾರ ಯಾವುದು ಅಂತಲೂ ಹೇಳಿದ್ದಾರೆ. https://youtu.be/QN0TM4Zygqs ಶ್ವಾಸಕೋಶದ ಸಮಸ್ಯೆ ಇದ್ದವರು ಯೋಗ, ಪ್ರಾಣಾಯಾಮದ ಜತೆಗೆ ಸ್ವಿಮಿಂಗ್ ಮಾಡಬೇಕು ಅಂತಾರೆ ಡಾ.ಭವ್ಯ ಅವರು. ಶುದ್ಧ ನೀರಿರುವ ಜಾಗದಲ್ಲಿ ನಾವು ಈಜಿದರೆ, ಶ್ವಾಸಕೋಶದ ಸಮಸ್ಯೆ ತನ್ನಿಂದ...

Health Tips: ಜಾಸ್ತಿ ಉಸಿರಾಡೋದೂ ತೊಂದ್ರೇನೆ.. ಅಸ್ತಮಾ ಒಂದೊಳ್ಳೆ ಸಮಸ್ಯೆ!: Dr Bhavya Podcast

Health Tips: ಶ್ವಾಸಕೋಶದ ಸಮಸ್ಯೆಗೆ ಸಂಬಂಧಪಟ್ಟಂತೆ ಈಗಾಗಲು ಹಲವು ವಿವರಣೆ ನೀಡಿರುವ ಡಾ. ಭವ್ಯಾ ಅವರು, ಆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಹಂಚಿಕ``ಂಡಿದ್ದಾರೆ. https://youtu.be/kAa03gO5yFg ವೈದ್ಯರು ಹೇಳುವ ಪ್ರಕಾರ ನೀವು ಬೆಂಗಳೂರಿನಂಥ ಜನಜಂಗುಳಿ ಪ್ರದೇಶದಲ್ಲಿರುವುದು ದಿನಕ್ಕೆ 5ರಿಂದ 6 ಸಿಗರೇಟ್ ಸೇದಿದಂತೆ. ಅಷ್ಟು ಕಲುಶಿತವಾಗಿದೆ ಬೆಂಗಳೂರು. ಹಾಗಾಗಿಯೇ ವಾರಕ್ಕೆ 1 ಬಾರಿಯಾದರೂ ಹಸಿರು ತುಂಬಿರುವ ಸ್ಥಳಕ್ಕೆ...

Sandalwood: ದುಡ್ಡಿದ್ದವರು ಇಲ್ಲದವರು CYCLE ಹೊಡಿಲೇಬೇಕು!: Raghu Shivamogga Podcast

Sandalwood: ನಟ ರಘು ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ವಿವರಿಸಿದ್ದಾರೆ. ಇಲ್ಲಿ ದುಡ್ಡಿದ್ದವರೂ ಸೈಕಲ್ ಹೋಡಿಬೇಕು. ದುಡ್ಡು ಇಲ್ಲದವರು ಕೂಡ ಸೈಕಲ್ ಹೋಡಿಬೇಕು ಎಂದು ರಘು ಹೇಳಿದ್ದಾರೆ. https://youtu.be/skrPXhJKMew ನಿನಾಸಂ ರಂಗಭೂಮಿ ಕಲಾವಿದರಾಗಲು ಹಲವರು ತುಂಬಾ ಪ್ರಯತ್ನಿಸುತ್ತಾರೆ. ಹಾಗೆ ಅವಕಾಶ ಸಿಕ್ಕಿಯೂ ರಂಗಭೂಮಿಯಲ್ಲಿ ಬಂದು ತರಬೇತಿ ಪಡೆದರೂ ಕೂಡ, ಸಿನಿಮಾ,...

ಓವರ್ ಕಾನ್ಫಿಡೆನ್ಸ್‌ನಿಂದ ಔಟ್ ಆದ ಬಾಲಕ ಫುಲ್ ಟ್ರೋಲ್: ಅಮಿತಾಬ್ ತಾಳ್ಮೆಗೆ ನೆಟ್ಟಿಗರಿಂದ ಶ್ಲಾಘನೆ

Bollywood: ಭಾರತದ ಪ್ರಸಿದ್ಧ ರಿಯಾಲಿಟಿ ಶೋ ಅಂದ್ರೆ ಅದು ಕೌನ್ ಬನೇಗಾ ಕರೋಡ್‌ಪತಿ. ಹಲವು ವರ್ಷಗಳಿಂದ ಈ ಕಾರ್ಯಕ್ರಮವನ್ನು ಬಾಲಿವುಡ್ ಬಿಗ್‌ ಬಿ ಅಮಿತಾಬ್ ಬಚ್ಚನ್ ಅವರೇ ನಡೆಸಿಕ``ಂಡು ಬರುತ್ತಿದ್ದಾರೆ. ಜನ ಅವರನ್ನು ಬಿಟ್ಟು ಬೇರೆಯವರನ್ನು ಆ ಕಾರ್ಯಕ್ರಮಕ್ಕೆ ಊಹಿಸಿಕ``ಳ್ಳಲು ಕೂಡ ಇಷ್ಟಪಡುವುದಿಲ್ಲ. ಅಲ್ಲದೇ ನಮಗೂ 1 ದಿನ ಆ ಹಾಟ್ ಸೀಟ್‌ನಲ್ಲಿ ಕೂರುವ ಅವಕಾಶ...

Tumakuru: ಕಸ ವಿಲೇವಾರಿ ಆಗದ ಹಿನ್ನೆಲೆ, DC, AC, ತಹಶೀಲ್ದಾರ್‌ಗೆ ಕಸ ಪ್ಯಾಕ್ ಮಾಡಿ ಗಿಫ್ಟ್ ನೀಡಲು ನಿರ್ಧಾರ

Tumakuru News: ತುಮಕೂರು: ತುಮಕೂರಿನಲ್ಲಿ ಕಸ ವಿಲೇವಾರಿ ಸರಿಯಾದ ಸಮಯಕ್ಕೆ ಆಗದ ಕಾರಣ, ಅಲ್ಲಿನ ಜನ ವಿನೂತನವಾಗಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಅದು ಹೇಗೆ ಇವರ ಪ್ರತಿಭಟನೆ ಡಿಫ್ರೆಂಟ್ ಆಗಿದೆ ಅಂದ್ರೆ, ಇವರು ಈ ಬಾರಿ ದೀಪಾವಳಿ ಗಿಫ್ಟ್ ಅಂತಾ ಡಿಸಿ, ಎಸಿ, ತಹಶೀಲ್ದಾರ್ ಅವರಿಗೆ ಕಸವನ್ನು ಪ್ಯಾಕ್ ಮಾಡಿ ಕೋರಿಯರ್ ಮಾಡಲಿದ್ದಾರೆ. ಇಂದು ತುಮಕೂರು ಪಟ್ಟಣ ಪಂಚಾಯ್ತಿ...

Tumakuru News: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಆಚರಣೆ ಹಿನ್ನೆಲೆ, ಪಥಸಂಚಲನ

Tumakuru News: ತಿಪಟೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಆಚರಣೆ ಮಾಡುತ್ತಿದ್ದು, ಈ ಹಿನ್ನೆಲೆ ಪಥಸಂಚಲನ ಏರ್ಪಡಿಸಲಾಗಿತ್ತು. ತುಮಕೂರು ಜಿಲ್ಲೆ ತಿಪಟೂರು ನಲ್ಲಿ ಶತಾಬ್ದಿ ವರ್ಷ ಹಾಗೂ ವಿಜಯದಶಮಿ ಪ್ರಯುಕ್ತ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಆಕರ್ಷಕ ಪಥಸಂಚಲನ ಬೆಳಗ್ಗೆ ವಿನೋದ್ ಟಾಕೀಸ್ ಮೈದಾನದಿಂದ ಪ್ರಾರಂಭವಾಗಿ ಕೊಡಿ ಸರ್ಕಲ್ , ದೊಡ್ಡಪೇಟೆ ,ಕನ್ನಿಕಾ ಪರಮೇಶ್ವರಿ ದೇವಸ್ತಾನ...
- Advertisement -spot_img

Latest News

ಎರಡೇ ದಿನದಲ್ಲಿ ಹಾಸನಾಂಬೆ ದೇಗುಲದಲ್ಲಿ ಕೋಟಿ – ಕೋಟಿ ಆದಾಯ ದಾಖಲೆ!

ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿಯೇ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭಗೊಂಡು ಕೇವಲ ಮೂರು ದಿನಗಳಲ್ಲೇ ಸುಮಾರು ಮೂರೂವರೆ ಲಕ್ಷ...
- Advertisement -spot_img