Saturday, March 7, 2026

ktv mysuru

ಅಂಬೇಡ್ಕರ್ ಪಕ್ಷಕ್ಕೆ ಚುನಾವಣಾ ಆಯೋಗ ನೋಟಿಸ್!

ದೇಶದಲ್ಲಿ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ಇದ್ದು ಮಾಡುವ ಕಾರ್ಯಕ್ಕೆ ಚುನಾವಣಾ ಆಯೋಗ ಈಗಾಗಲೇ ಮುಂದಾಗಿದೆ. ಈ ನಿಟ್ಟಿನಲ್ಲಿ ಆಯೋಗ ಡಾ. ಅಂಬೇಡ್ಕರ್‌ ಸಮಾಜವಾದಿ ಡೆಮಾಕ್ರಟಿಕ್‌ ಪಾರ್ಟಿಗೆ ನೋಟಿಸ್‌ ಜಾರಿಗೊಳಿಸಿದೆ. ಆಯೋಗದಿಂದ ನೋಂದಾಯಿತ, ಮಾನ್ಯತೆ ಪಡೆಯದ ರಾಜಕೀಯ ಪಕ್ಷವು ಕಳೆದ 6 ವರ್ಷಗಳಿಂದ ಯಾವುದೇ ಲೋಕಸಭಾ ಚುನಾವಣೆ ಅಥವಾ ವಿಧಾನಸಭಾ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರುವ ಹಾಗೂ...
- Advertisement -spot_img

Latest News

ಡಿ.ಕೆ.ಶಿವಕುಮಾರ್ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು..?: ಕದಲೂರು ಉದಯ್ ಆರೋಪಕ್ಕೆ ಹೆಚ್ಡಿಕೆ ವ್ಯಂಗ್ಯ

Mandya: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಬಜೆಟ್ ಬಗ್ಗೆ ಮಾತನಾಡಿದ್ದಾರೆ. ಮಂಡ್ಯದ ವಿಸಿ ಫಾರ್ಮ್‌ನಲ್ಲಿ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ,...
- Advertisement -spot_img