Friday, April 24, 2026

ktv mysuru

ಅಂಬೇಡ್ಕರ್ ಪಕ್ಷಕ್ಕೆ ಚುನಾವಣಾ ಆಯೋಗ ನೋಟಿಸ್!

ದೇಶದಲ್ಲಿ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ಇದ್ದು ಮಾಡುವ ಕಾರ್ಯಕ್ಕೆ ಚುನಾವಣಾ ಆಯೋಗ ಈಗಾಗಲೇ ಮುಂದಾಗಿದೆ. ಈ ನಿಟ್ಟಿನಲ್ಲಿ ಆಯೋಗ ಡಾ. ಅಂಬೇಡ್ಕರ್‌ ಸಮಾಜವಾದಿ ಡೆಮಾಕ್ರಟಿಕ್‌ ಪಾರ್ಟಿಗೆ ನೋಟಿಸ್‌ ಜಾರಿಗೊಳಿಸಿದೆ. ಆಯೋಗದಿಂದ ನೋಂದಾಯಿತ, ಮಾನ್ಯತೆ ಪಡೆಯದ ರಾಜಕೀಯ ಪಕ್ಷವು ಕಳೆದ 6 ವರ್ಷಗಳಿಂದ ಯಾವುದೇ ಲೋಕಸಭಾ ಚುನಾವಣೆ ಅಥವಾ ವಿಧಾನಸಭಾ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರುವ ಹಾಗೂ...
- Advertisement -spot_img

Latest News

Hubli News: ರಾತ್ರೋರಾತ್ರಿ ಜಾನುವಾರು ಕಳ್ಳರ ಹಾವಳಿ ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು...
- Advertisement -spot_img