Sunday, July 26, 2026

KTV

Political News: ಕರ್ನಾಟಕ ಬಿಜೆಪಿ ಹಿರಿಯ ನಾಯಕ ರಾಮಚಂದ್ರೇಗೌಡ (88) ನಿಧನ: ಗಣ್ಯರ ಸಂತಾಪ

Political News: ಕರ್ನಾಟಕ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ರಾಮಚಂದ್ರೇಗೌಡ (88) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ವಯೋಸಹಜ ಅನಾರೋಗ್ಯ ಹಾಗೂ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು...

Gold Rate: ಚಿನ್ನ ಖರೀದಿಗರಿಗೆ ಗುಡ್ ನ್ಯೂಸ್..! ಇಂದಿನ ಗೋಲ್ಡ್ ರೇಟ್ ಎಷ್ಟು?

Gold Rate: ಜಾಗತಿಕ ಮಟ್ಟದಲ್ಲಿ ಅಮೆರಿಕ–ಇರಾನ್ ಸಂಘರ್ಷ, ಹಾರ್ಮುಜ್ ಜಲಸಂಧಿ ಸುತ್ತಲಿನ ಉದ್ವಿಗ್ನತೆ ಹಾಗೂ ಅಮೆರಿಕದ ಹೊಸ ಸುಂಕ ಘೋಷಣೆಗಳ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಇಳಿಕೆ ದಾಖಲಾಗಿದೆ. ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಇಂದಿನ ಬೆಲೆ ಕೊಂಚ ನಿರಾಳತೆ ತಂದಿದೆ. ಜುಲೈ 14, 2026ರ ಮಂಗಳವಾರದ...

Sandalwood: ಕರ್ಮ ರಿಟರ್ನ್ಸ್ ಬಗ್ಗೆ ತಮ್ಮದೇ ಜೀವನದ ಉದಾಹರಣೆ ನೀಡಿದ ನಟಿ ಧನ್ಯಾ ದೀಪಿಕಾ

Sandalwood: ನಟಿ ಧನ್ಯಾ ದೀಪಿಕಾ ಚಾನೆಲ್‌ 1ಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದು ಅವರು ರಾಯರನ್ನು ಎಷ್ಟು ನಂಬುತ್ತಾರೋ ಅನ್ನೋ ಬಗ್ಗೆ ಹೇಳಿದ್ದಾರೆ. ರಾಯರು ಅವರ ಕನಸಲ್ಲಿ ಬಂದಿದ್ದು, ರಾಯರ ಮೇಲಿದ್ದ ಸೇವಂತಿಗೆ ಹೂವು ಅವರ ಎದುರು ಬಿದ್ದ ಹಾಗೆ, ಪ್ರಸಾದ ಸಿಕ್ಕಹಾಗೆ ಕನಸು ಬಿದ್ದಿತ್ತಂತೆ. ಅಂದು ಧನ್ಯಾ ಎದ್ದು ಕುಳಿತು ಅಳಲು ಶುರು ಮಾಡಿದರಂತೆ. ಬಳಿಕ...

Rain Alert: ಕರ್ನಾಟಕಕ್ಕೆ ಮತ್ತೆ ವರುಣನ ಎಂಟ್ರಿ..! ಗುಡುಗು-ಸಿಡಿಲಿನೊಂದಿಗೆ ಮಳೆಯ ಎಚ್ಚರಿಕೆ..

Rain Alert: ರಾಜ್ಯದ ಜನತೆಗೆ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ಕಳೆದ ಕೆಲ ದಿನಗಳಿಂದ ಬಿಸಿಲಿನ ತಾಪಕ್ಕೆ ಕೊಂಚ ವಿರಾಮ ಸಿಕ್ಕಿದ್ದರೂ, ಮುಂದಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ಏರಿಳಿತ ಕಂಡುಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕ, ಮಲೆನಾಡು ಹಾಗೂ...

ಅನ್ನದಾತರ ಆಕ್ರೋಶಕ್ಕೆ ಗುರಿಯಾದ ಯಾವ ಸರ್ಕಾರವೂ ಉಳಿದ ಇತಿಹಾಸವಿಲ್ಲ: ಆರ್.ಅಶೋಕ್

Political News: ನಿನ್ನೆ ಬಿಡದಿಯಲ್ಲಿ ರೈತರ ಪ್ರತಿಭಟನೆ ವೇಳೆ ನಡೆದ ಗಲಾಟೆ ಬಗ್ಗೆ ಮತ್ತು ರೈತರ ಮೇಲೆ ಪೋಲೀಸರಿಂದ ನಡೆದ ದಾಳಿಯ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಬೇಸರ ವ್ಯಕ್ತಪಡಿಸಿದ್ದಾರೆ. ಅನ್ನದಾತರ ಆಕ್ರೋಶಕ್ಕೆ ಗುರಿಯಾದ ಯಾವ ಸರ್ಕಾರವೂ ಉಳಿದ ಇತಿಹಾಸವಿಲ್ಲ! ರೈತರ ಜಮೀನನ್ನು ಬಲವಂತವಾಗಿ ಕಸಿದುಕೊಳ್ಳಲು ಹೊರಟಿರುವ ಈ ಭೂಗಳ್ಳರ ಸರ್ಕಾರಕ್ಕೆ ಬಿಡದಿಯ ಮಂಡಲಹಳ್ಳಿಯಲ್ಲಿ...

ರೈತರ ಭೂಮಿ ಕಸಿಯುವಲ್ಲಿ ರಣೋತ್ಸಾಹ ತೋರುವ ಸರ್ಕಾರಕ್ಕೆ, ಬೆಳೆ ಉಳಿಸಲು ಏಕೆ ನಿರುತ್ಸಾಹ?: ಕುಮಾರಸ್ವಾಮಿ

Political News: ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ, ರೈತರ ವಿರುದ್ಧ ಹೋಗಿ, ಅವರ ಭೂಮಿಯನ್ನು ಕಸಿಯುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿರುವ ಬೆನ್ನಲ್ಲೇ, ನಿನ್ನೆ ರೈತರ ಪ್ರತಿಭಟನೆ ನಡುವೆ ಡಿ,ಕೆ.ಸುರೇಶ್ ಕಾರ್ ನುಗ್ಗಿಸಿ ಹೋಗುವ ವೀಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ...

ಬಿಜೆಪಿ- RSS ನೀಡಿದ ಧರ್ಮ ರಕ್ಷಣೆ ನಶೆ ತಲೆಗೇರಿಸಿಕೊಂಡವರು ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ: Priyank Kharge

Political News: RSS ವಿರುದ್ದ ಗೃಹಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಕಿಡಿಕಾರಿದ್ದು, ಈ ಬಾರಿ ಬಿಜೆಪಿಗರೇ ಆರ್‌ಎಸ್‌ಎಸ್‌ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರ ಬಗ್ಗೆ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. 2023ರಲ್ಲಿ ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಶರತ್ ಮಡಿವಾಳ ಹತ್ಯೆ ನಡೆದಿತ್ತು. ಈ ವೇಳೆ ಅವರ ತಂದೆ ಆರ್‌ಎಸ್‌ಎಸ್‌, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಪೋಸ್ಟ್...

KPSC ಸುಧಾರಣೆ ದೃಷ್ಟಿಯಿಂದ ಇದು ಮಹತ್ವದ ಹೆಜ್ಜೆ: ಅಧಿಕಾರಿ ಅಮಾನತಿಗೆ ಸುನೀಲ್ ಕುಮಾರ್ ಸಹಮತ

Political News: ಪುತ್ರಿಗೆ ಸರ್ಕಾರಿ ಕೆಲಸ ಕೊಡಿಸಬೇಕೆಂದು ಸುಳ್ಳು ದಾಖಲೆ ನೀಡಿದ ಆರೋಪದ ಮೇಲೆ ಕೆಪಿಎಸ್‌ಸಿ ಶಿವಶಂಕರಪ್ಪ ಎಸ್.ಸಾಹುಕಾರ್ ಎಂಬುವವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಸಹಮತ ವ್ಯಕ್‌ತಪಡಿಸಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ಇದು ಮಹತ್ವದ ಹೆಜ್ಜೆ ಎಂದಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅವರು, ಕೆಪಿಎಸ್ ಸಿ ನೇಮಕ ಹಗರಣದ ಬಗ್ಗೆ ನಾನು...

Honnavara News: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು

Honnavara News: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಗ್ರಾಮದಲ್ಲಿನ ಹೊಳೆಯಲ್ಲಿ ನಡೆದಿದೆ.ಮಾಸ್ತಿಜಡ್ಡಿ ಗ್ರಾಮದ ಮದನ ನಾಯ್ಕ(17) ಹಾಗೂ ಹೊನ್ನಾವರದ ಹರ್ಷ ನಾಯ್ಕ(19) ನೀರಿನಲ್ಲಿ ಮುಳಗಿ ಸಾವನ್ನಪ್ಪಿದ ಬಾಲಕರು. ಹಳ್ಳಕ್ಕೆ ಕಟ್ಟಿದ್ದ ಬಾಂದಾರದಲ್ಲಿ ಈಜಲು ತೆರಳಿದ್ದ ವೇಳೆ 15 ಅಡಿ ಆಳದ...

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿ ಮತ್ತು ಕಮಲಶಿಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಆದರೆ ಅದಾದ ಕೆಲವೇ ದಿನಗಳಲ್ಲಿ ಜಾನಕಮ್ಮ ಬಹು ಅಂಗಾಂಗ ವೈಫಲ್ಯದಿಂದ ಬಳಸಿ, ಮೈಸೂರಿನ ಆಸ್ಪತ್ರೆ ಸೇರಿದ್ದರು. ಆದರೆ ಚಿಕಿತ್ಸೆ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img