Tuesday, May 5, 2026

KTV

ಓವರ್ ಕಾನ್ಫಿಡೆನ್ಸ್‌ನಿಂದ ಔಟ್ ಆದ ಬಾಲಕ ಫುಲ್ ಟ್ರೋಲ್: ಅಮಿತಾಬ್ ತಾಳ್ಮೆಗೆ ನೆಟ್ಟಿಗರಿಂದ ಶ್ಲಾಘನೆ

Bollywood: ಭಾರತದ ಪ್ರಸಿದ್ಧ ರಿಯಾಲಿಟಿ ಶೋ ಅಂದ್ರೆ ಅದು ಕೌನ್ ಬನೇಗಾ ಕರೋಡ್‌ಪತಿ. ಹಲವು ವರ್ಷಗಳಿಂದ ಈ ಕಾರ್ಯಕ್ರಮವನ್ನು ಬಾಲಿವುಡ್ ಬಿಗ್‌ ಬಿ ಅಮಿತಾಬ್ ಬಚ್ಚನ್ ಅವರೇ ನಡೆಸಿಕ``ಂಡು ಬರುತ್ತಿದ್ದಾರೆ. ಜನ ಅವರನ್ನು ಬಿಟ್ಟು ಬೇರೆಯವರನ್ನು ಆ ಕಾರ್ಯಕ್ರಮಕ್ಕೆ ಊಹಿಸಿಕ``ಳ್ಳಲು ಕೂಡ ಇಷ್ಟಪಡುವುದಿಲ್ಲ. ಅಲ್ಲದೇ ನಮಗೂ 1 ದಿನ ಆ ಹಾಟ್ ಸೀಟ್‌ನಲ್ಲಿ ಕೂರುವ ಅವಕಾಶ...

Tumakuru: ಕಸ ವಿಲೇವಾರಿ ಆಗದ ಹಿನ್ನೆಲೆ, DC, AC, ತಹಶೀಲ್ದಾರ್‌ಗೆ ಕಸ ಪ್ಯಾಕ್ ಮಾಡಿ ಗಿಫ್ಟ್ ನೀಡಲು ನಿರ್ಧಾರ

Tumakuru News: ತುಮಕೂರು: ತುಮಕೂರಿನಲ್ಲಿ ಕಸ ವಿಲೇವಾರಿ ಸರಿಯಾದ ಸಮಯಕ್ಕೆ ಆಗದ ಕಾರಣ, ಅಲ್ಲಿನ ಜನ ವಿನೂತನವಾಗಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಅದು ಹೇಗೆ ಇವರ ಪ್ರತಿಭಟನೆ ಡಿಫ್ರೆಂಟ್ ಆಗಿದೆ ಅಂದ್ರೆ, ಇವರು ಈ ಬಾರಿ ದೀಪಾವಳಿ ಗಿಫ್ಟ್ ಅಂತಾ ಡಿಸಿ, ಎಸಿ, ತಹಶೀಲ್ದಾರ್ ಅವರಿಗೆ ಕಸವನ್ನು ಪ್ಯಾಕ್ ಮಾಡಿ ಕೋರಿಯರ್ ಮಾಡಲಿದ್ದಾರೆ. ಇಂದು ತುಮಕೂರು ಪಟ್ಟಣ ಪಂಚಾಯ್ತಿ...

Tumakuru News: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಆಚರಣೆ ಹಿನ್ನೆಲೆ, ಪಥಸಂಚಲನ

Tumakuru News: ತಿಪಟೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಆಚರಣೆ ಮಾಡುತ್ತಿದ್ದು, ಈ ಹಿನ್ನೆಲೆ ಪಥಸಂಚಲನ ಏರ್ಪಡಿಸಲಾಗಿತ್ತು. ತುಮಕೂರು ಜಿಲ್ಲೆ ತಿಪಟೂರು ನಲ್ಲಿ ಶತಾಬ್ದಿ ವರ್ಷ ಹಾಗೂ ವಿಜಯದಶಮಿ ಪ್ರಯುಕ್ತ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಆಕರ್ಷಕ ಪಥಸಂಚಲನ ಬೆಳಗ್ಗೆ ವಿನೋದ್ ಟಾಕೀಸ್ ಮೈದಾನದಿಂದ ಪ್ರಾರಂಭವಾಗಿ ಕೊಡಿ ಸರ್ಕಲ್ , ದೊಡ್ಡಪೇಟೆ ,ಕನ್ನಿಕಾ ಪರಮೇಶ್ವರಿ ದೇವಸ್ತಾನ...

Mandya: ಅಮೆರಿಕದ ಅಕ್ಕ ಸಂಸ್ಧೆಯ 25ನೇ ಬೆಳ್ಳಿ ಮಹೋತ್ಸವ ಸಂಭ್ರಮ: ಮಂಡ್ಯದಲ್ಲಿ ವಾಕಥಾನ್ ಕಾರ್ಯಕ್ರಮ

Mandya: ಅಮೆರಿಕ ಅಕ್ಕಿ ಸಂಸ್ಥೆಯ 25 ನೇ ಬೆಳ್ಳಿ ಮಹೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಹಾಗೂ ಆರೋಗ್ಯ ಜಾಗೃತಿ ಹಾಗೂ ವನ್ಯ ಜೀವಿಗಳ ಸಂರಕ್ಷಣೆ ಸಂದೇಶ ಜನರಿಗೆ ತಲುಪಿಸುವ ಉದ್ದೇಶದಿಂದ ಮಂಡ್ಯದಲ್ಲಿ ಅಕ್ಟೋಬರ್ 19 ರಂದು ವಾಕಥಾನ್ ನಡೆಸಲಾಗುತ್ತಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಮೆರಿಕಾ ಕನ್ನಡ ಕೂಟಗಳ ಅಗರ...

Tumakuru News: ಡಾ.ವೀರೇಂದ್ರ ಹೆಗ್ಗಡೆಯವರು ಸಮಾಜ ಸೇವೆ ಅಭಿವೃದ್ಧಿಗೆ ಪೂರಕ: ಕೇಂದ್ರ ಸಚಿವ ವಿ.ಸೋಮಣ್ಣ

Tumakuru News: ತಿಪಟೂರು ತಾಲ್ಲೂಕಿನ ಶ್ರೀ ಗುರುಕುಲ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇಧಿಕೆ ಟ್ರಸ್ಟ್(ರಿ)ತುಮಕೂರು-1 ಜಿಲ್ಲೆ ಇವರ ವತಿಯಿಂದ ಗಾಂಧಿ ಸ್ಮೃತಿ ಹಾಗೂ ನವಜೀವನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮೊದಲು ನಗರದ ಗಣಪತಿ ಪೆಂಡಾಲ್ ಇಂದ ಗುರುಕುಲ ಕಲ್ಯಾಣಮಂಟಪದವರೆಗೆ ಸಾವಿರಕ್ಕೂ...

ಬಾಗಿಸುತ್ತೇನೆಂದು ಬೀಗಬೇಡಿ. ಬಾಗಿದ ಬಿಲ್ಲೇ ನಿಮ್ಮ ಸೊಕ್ಕು ಮುರಿಯುತ್ತದೆ: ಪ್ರಿಯಾಂಕ್‌ಗೆ ಸುನೀಲ್ ಕುಮಾರ್ ಟಾಂಗ್..

Political News: ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶದಲ್ಲಿ ಆರ್‌ಎಸ್‌ಎಸ್‌ ಬ್ಯಾನ್ ಮಾಡಬೇಕು ಎಂದು ಆಗಾಗ ಹೇಳಿಕೆ ನೀಡುತ್ತಿದ್ದಾರೆ. ಇತ್ತೀಚಿಗೆ ಈ ಹೇಳಿಕೆ ಮತ್ತೆ ನೀಡಿದ್ದು, ಬಿಜೆಪಿ ಶಾಸಕ ಸುನೀಲ್ ಕುಮಾರ್ ಈ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಹೌದು. ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅದನ್ನು ನಿಗ್ರಹಿಸುವ ಅಧಿಕಾರ ಸಂವಿಧಾನ ಬದ್ಧವಾಗಿ ದತ್ತವಾಗಿದೆ ! ರಾಜ್ಯಾಡಳಿತ...

Tumakuru News: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಯುವಕನ ಬಂಧನ

Tumakuru News: ತುಮಕೂರು: ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುತಿಕೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ, ಯುವಕನನ್ನು ಬಂಧಿಸಲಾಗಿದೆ. ತುಮಕೂರು ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಸಹ ಪ್ರಯಾಣಿಕ ಯುವತಿ ಮೇಲೆ ಯುವಕ ಹಸ್ತಮೈಥುನ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ಕೆಎ 06- ಎಫ್ 1235 ನೊಂದಣಿಯ ಬಸ್...

Mandya: ಆತ ಯಾರು ಸರ್ಕಾರದ ಭವಿಷ್ಯ ಹೇಳೋಕೆ..?: ಬ್ರಹ್ಮಾಂಡ ಗುರೂಜಿ ವಿರುದ್ಧ ಕದಲೂರು ಉದಯ್ ಆಕ್ರೋಶ

Mandya: ಹಾಸನಾಂಬಾ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಗುರೂಜಿ, ದೇವಿ ದರ್ಶನದ ಬಳಿಕ, ಪ್ರತೀ ವರ್ಷ ಭವಿಷ್ಯ ನುಡಿಯುತ್ತಾರೆ. ಅದೇ ರೀತಿ ಈ ವರ್ಷವೂ ಗುರೂಜಿ ಭವಿಷ್ಯ ನುಡಿದಿದ್ದು, ಮುಂದೆ ದೇಶದ ಅಧಿಕಾರ ಸನ್ಯಾಸಿ ಕೈಗೆ ಸಿಗಲಿದೆ ಎಂದು ಹೇಳಿದ್ದಾರೆ. ಆದರೆ ಈ ಭವಿಷ್ಯದ ಹೇಳಿಕೆಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ...

Political News: ಯತ್ನಾಳ್ ಆ ಭ್ರಷ್ಟ ಕುಟುಂಬಕ್ಕೆ ಕೈ ಮುಗಿಯುವ ಅಗತ್ಯ ಇಲ್ಲ: ಬಿಎಸ್‌ವೈ ವಿರುದ್ಧ ವಾಗ್ದಾಳಿ

Political News: ಮಂಡ್ಯದ ಮದ್ದೂರಿಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್ ಕೆರೆಗೋಡು ಗ್ರಾಮದಲ್ಲಿ ಪ್ರತಿಷ್ಠಾಪಿಸಲಾದ ಶ್ರೀ ಗಜಾನನ ವಿಸರ್ಜನೆ ಮೆರವಣಿಗೆ ಸಮಾರಂಭದಲ್ಲಿ ಭಾಗವಹಿಸಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಛಾಟನೆಯಾದ ಬಗ್ಗೆ ಹೇಳಿಕೆ ನೀಡಿದ್ದಾರೆ. ಬಿಜೆಪಿ ಉಚ್ಚಾಟನೆ ಮಾಡಿದೆ, ಜನರು ಮಾಡಿದ್ದಾರಾ? ಉಚ್ಚಾಟನೆ ಪಶ್ಚಾತ್ತಾಪ ಇಲ್ಲ. ಹಿಂದೂ ಮತಗಳು ವಿಭಜನೆ ಆಗಬಾರದು‌. ಹೊಸ...

Mandya News: ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯನ್ನು ಮುಸ್ಲೀಮಿಕರಣ ಮಾಡಲು ನಿಂತಿದೆ: ಯತ್ನಾಳ್

Mandya News: ಮಂಡ್ಯದ ಮದ್ದೂರಿನ ಹೊಳೆ ಆಂಜನೇಯ ದೇಗುಲಕ್ಕೆ ಶಾಸಕ ಯತ್ನಾಳ್ ಭೇಟಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಯತ್ನಾಳ್ ಅವರಿಗೆ ದೇಗುಲದ ಆಡಳಿತ ಮಂಡಳಿ ವತಿಯಿಂದ ಶಾಲು ಹೊದಿಸಿ ಸ್ವಾಗತ ಮಾಡಲಾಯಿತು. ಈ ವೇಳೆ ಅವರ ಜತೆ ಹಿಂದೂಪರ ಸಂಘಟನೆಗಳ ಕೂಡ ಸಾಥ್ ನೀಡಿದ್ದರು. ಈ ವೇಳೆ ಮಾತನಾಡಿದ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img