Wednesday, March 25, 2026

KTV

Hubli News: ಹಳೇ ದ್ವೇಷದ ಹಿನ್ನೆಲೆ ಆಟೋ ಚಾಲಕನಿಗೆ ಚಾ*ಕು ಇರಿತ

Hubli News: ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣದಲ್ಲಿ ಬಳಿ ತಡರಾತ್ರಿ ನಡೆದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಆಟೋ ಚಾಲಕ ಸೋಮಶೇಖರ್ ಎಂಬುವವರ ಮೇಲೆ ರೋಹಿತ ಎಂಬಾತ ಚಾಕು ಇರಿದಿದ್ದಾನೆ ಎಂದು ಸ್ವತಃ ಹಲ್ಲೆಗೊಳಗಾದ ವ್ಯಕ್ತಿಯೇ ದೂರು ನೀಡಿದ್ದು, ಗೋಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ...

Dharwad News: ವಿದ್ಯಾಗಿರಿ ಠಾಣೆ ಪೊಲೀಸರಿಂದ ಕಳ್ಳನ ಬಂಧನ, 8 ಲಕ್ಷ, 50 ಸಾವಿರ ರೂ. ಮೌಲ್ಯದ ಚಿನ್ನಾಭರಣ ವಶ

Dharwad News: ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಓರ್ವ ಕನ್ನಾ ಕಳ್ಳನನ್ನು ಬಂಧಿಸುವುಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಬರೋಬ್ಬರಿ 8ಲಕ್ಷ 50 ಸಾವಿರ ರೂಪಾಯಿ ಮೌಲ್ಯಗಳನ್ನು ಕಳ್ಳದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೂಲ ಹಳೇ ಹುಬ್ಬಳ್ಳಿಯ ನಿವಾಸಿ ಹುಸೇನಸಾಬ್ ಕನವಳ್ಳಿ ಬಂಧಿತ ಚಾಲಾಕಿ ಕನ್ನಾ ಕಳ್ಳನಾಗಿದ್ದಾನೆ. ಕಳೆದ ಜುಲೈ 24...

ಧಾರವಾಡ, ಬೆಳಗಾವಿಯಲ್ಲಿ ಧಾರಾಕಾರ ಮಳೆ: ಸೇತುವೆ ದಾಟಲು ಜನರ ಹರಸಾಹಸ

Dharwad News: ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಮಳೆಯಿಂದಾಗಿ ಎರಡು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಆದರೂ ಜನ ಸೇತುವೆ ದಾಡುವ ಹರಸಾಹಸ ಮಾಡುತ್ತಿದ್ದಾರೆ. ಬ್ಯಾಲಾಳ ಮತ್ತು ಹಣಸಿ ಗ್ರಾಮದ ಮಧ್ಯೆ ಸಂಪರ್ಕ ಕಡಿತವಾಗಿದ್ದು, ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿದೆ. ಹಾಗಾಗಿ ಸೇತುವೆ ದಾಟಲು ಜನ ಹರಸಾಾಹಸ ಪಡುವಂತಾಗಿದೆ. Belagavi News: ಬೆಳಗಾವಿ: ಬೆಳಗಾವಿಯಲ್ಲಿ...

ಸೇಂಟ್ ಆ್ಯಂಡ್ರೊಸ್ ಆಂಗ್ಲ‌ ಮಾಧ್ಯಮ ಶಾಲೆ ಮೇಲೆ ಹಿಡಿತ್ ಸಾಧಿಸಲು ಮುಂದಾದ್ರಾ ರಾಜು ಜೋಸೆಫ್.?

Dharwad News: ಅದೂ ಮಕ್ಕಳಿಗೆ ಶಿಕ್ಷಣ ನೀಡುವ ಶಾಲೆ, ಆ ಶಾಲೆಗೆ ಒಬ್ಬರು ಚೇರಮನ್ ಹಾಗೂ ಆಡಳಿತ ಕಮಿಟಿ ಇತ್ತು. ಕಮಿಟಿಯ ಚೇರಮನ ಪ್ರಕರಣವೊಂದರಲ್ಲಿ ಸಿಲುಕಿಕೊಂಡ ಹಿನ್ನೆಲೆಯಲ್ಲಿ ಈಗ ಚೇರಮನ ಶಾಲೆಗೆ ಬಂದಿಲ್ಲ, ಆದರೆ ಶಿಕ್ಷಕರು ಸೇರಿ ಶಾಲೆಯ ಎಲ್ಲವನ್ನೂ ಚೇರಮನ್ ಆ್ಯಂಡ್ ಕಮಿಟಿ ಎಲ್ಲವನ್ನೂ ನೋಡಿಕೊಂಡು ಹೊಗುತಿತ್ತು. ಎಲ್ಲವೂ ಚೆನ್ನಾಗಿ ನಡೆಯುತ್ತಿದ್ದ ಸಮಯದಲ್ಲೇ...

ಧಾರವಾಡ ಕಾರಾಗೃಹದಲ್ಲಿ ಕರ್ಮಕಾಂಡ: ಪುಡಿರೌಡಿಯಿಂದ ಬೆಂಬಲಿಗರಿಗೆ ವೀಡಿಯೋ ಕಾಲ್..!

Dharwad News: ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆ ಎಲ್ಲವೂ ಮುಂದವರೆದಿದ್ದು, ಇಲ್ಲಿ ದುಡ್ಡು ನೀಡಿದ್ರೆ, ಬೇಕಾದ ಕೆಲಸ ಮಾಡಲು ಅನುಮತಿ ನೀಡಲಾಗುತ್ತಿದೆ. ದುಡ್ಡು ಕೊಟ್ರೆ ಮೋಬೈಲ್ ಪೋನ್, ಗಾಂಜಾ, ಸಿಗರೇಟು ಎಲ್ಲವೂ ಲಭ್ಯವಾಗುತ್ತಿದೆ. ಇದಕ್ಕೆ ಉತ್ತಮ ಉದಾಹರಣೆ ಅಂದ್ರೆ, ಯುವಕನ ಮೇಲೆ ಹಲ್ಲೆ ಮಾಡಿ ಜೈಲು ಸೇರಿದ್ದ ಜಮೀರ್ ಜಮ್ಮು ಎಂಬ ರೌಡಿ,...

ಜಸ್ಟ್ ಮಿಸ್.. ಜೀವ ಕೈಯಲ್ಲಿ ಹಿಡಿದು ಬಸ್ ಪ್ರಯಾಣ ಮಾಡುತ್ತಿದ್ದಾರೆ ಇಲ್ಲಿಯ ವಿದ್ಯಾರ್ಥಿಗಳು

Gadag News: ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಿಂದ ಸಂಕ್ಲಿಪೂರಗೆ ಹೋಗುತ್ತಿದ್ದ ಬಸ್ಸ್ ಫುಲ್ ರಶ್ ಆಗಿ ಶಿಗ್ಲಿ ನಾಕಾದ ಬೃಹತ್ ಗುಂಡಿ ವೊಂದರಲ್ಲಿ ಸಿಲುಕಿ ಬಸ್ಸಿನ ಬಾಗಿಲಿಗೆ ನೇತಾಡಿದ ವಿದ್ಯಾರ್ಥಿಗಳು ಭಯದಿಂದಲ್ಲೇ ಕೆಳಗಡೆ ಜಿಗಿದು ನಿಟ್ಟುಸಿರು ಬಿಟ್ಟ ಘಟನೆ ಜರುಗಿದೆ. ಹೌದು , ಲಕ್ಷ್ಮೇಶ್ವರ ಪಟ್ಟಣದಿಂದ ಸಂಕ್ಲಿಪೂರಗೆ ಹೋಗುವ ಬಸ್ಸಗಳು ದಿನನಿತ್ಯವೂ ಫುಲ್ ರಶ್ ಆಗಿ...

ಕುಂದಗೋಳ : 11 ತಿಂಗಳಿಂದ ಸ್ತ್ರೀರೋಗ ತಜ್ಞರ ಅನಧಿಕೃತ ಗೈರು ! ಗರ್ಭಿಣಿ ಬಾಣಂತಿಯರ ಪಾಡೇನು ?

Kundagola News: ಕುಂದಗೋಳ: ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಸೇವೆ ಸಲ್ಲಿಬೇಕಿದ್ದ ಸ್ತ್ರೀರೋಗ ತಜ್ಞರ ಅನಧಿಕೃತ ಗೈರು ಹಾಜರಿ ಪರಿಣಾಮ ಬಡ ಮಧ್ಯಮ ವರ್ಗದ ಗರ್ಭಿಣಿ, ಬಾಣಂತಿಯರಿಗೆ ಸೂಕ್ತ ತಪಾಸಣೆ ಚಿಕಿತ್ಸೆ ದೂರವಾಗಿದೆ. ಹೌದು ! ಬಡ, ಮಧ್ಯಮ ವರ್ಗದ ಗರ್ಭಿಣಿ, ಬಾಣಂತಿಯರ ಪಾಲಿಗೆ ಸಂಜೀವಿನಿ ಆಗಬೇಕಿದ್ದ ಕುಂದಗೋಳ ತಾಲೂಕು ಆಸ್ಪತ್ರೆ. ಇದೀಗ ಸ್ತ್ರೀರೋಗ ತಜ್ಞರ ಗೈರು...

ಗಣೇಶೋತ್ಸವ ಸಂಭ್ರಮ ವೇಳೆ ಸುಪ್ರೀಂಕೋರ್ಟ್ ಆದೇಶ ಪಾಲಿಸಿ, ಇಲ್ಲವಾದಲ್ಲಿ ಕಾನೂನು ಕ್ರಮ- ಶಶಿಕುಮಾರ್

Hubli News: ಇನ್ನೇನು ಕೆಲವೇ ದಿನಗಳಲ್ಲಿ ಗಣೇಶೋತ್ಸವ ಬರಲಿದ್ದು, ಈ ವೇಳೆ ಗಣೇಶೋತ್ಸವದ ಸಂಭ್ರಮದ ವೇಳೆ ಡಿಜೆ ಸಿಸ್ಟಮ್ ಸೇರಿ ಎಲ್ಲ ವಿಚಾರದಲ್ಲೂ ಸುಪ್ರೀಂ ಕೋರ್ಟ್ ಆದೇಶ ಎಲ್ಲರು ಪಾಲಿಸಬೇಕು, ಇಲ್ಲಾವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವಾಗಿ ಧಾರವಾಡದಲ್ಲಿ ಮಾತನಾಡಿದ ಅವರು,...

ಮಕ್ಕಳು ದಾರಿತಪ್ಪಲು ಕಾರಣಕರ್ತರೇ ತಂದೆ ತಾಯಿ! ಯಾಕೆ? ಹೇಗೆ? | Dr. Roopa Rao

Health Tips: ಮನೋಶಾಸ್ತ್ರಜ್ಞೆಯಾಗಿರುವ ಡಾ.ರೂಪಾರಾವ್ ಅವರು, ಜೀವನಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳ ಬಗ್ಗೆ ನಿಮಗೆ ಮಾಹಿತಿ ನೀಡಿದ್ದಾರೆ. ಅದೇ ರೀತಿ ಮಕ್ಕಳು ದಾರಿ ತಪ್ಪಲು ಯಾರು ಕಾರಣ ಎಂಬ ಬಗ್ಗೆ ವಿವರಿಸಿದ್ದಾರೆ. https://youtu.be/RSYuMWChBkY ತಜ್ಞರು ಹೇಳುವ ಪ್ರಕಾರ, ತಂದೆ-ತಾಯಿ ಮತ್ತು ಮಕ್ಕಳ ನಡುವೆ ಎಮೋಷನಲ್ ಬಾಂಡಿಂಗ್ ಕಡಿಮೆಯಾಗುತ್ತಿದೆ. ಇದಕ್ಕೆ ಕಾರಣ ಗ್ಯಾಜೇಟ್ಸ್. TV, Mobile, Computer ಸೇರಿ...

Sandalwood: ಪತ್ನಿಗೆ ಜೀವ ಬೆದರಿಕೆ: ಡಿಜಿಐಜಿಪಿಗೆ ಬಿಗ್‌ಬಾಸ್ ಸ್ಪರ್ಧಿ ರಜತ್ ದೂರು

Sandalwood: ಬಿಗ್‌ಬಾಸ್ ಸ್ಪರ್ಧಿ ರಜತ್ ಸೌಜನ್ಯ ಪರ ನ್ಯಾಯ ಕೇಳಲು, ದಕ್ಷಿಣಕನ್ನಡದಲ್ಲಿರುವ ಮೃತ ಸೌಜನ್ಯಳ ಮನೆಗೆ ಹೋಗಿ, ಅವರ ಮನೆಯವರನ್ನು ಮಾತನಾಡಿಸಲು ಹೋಗಿದ್ದರು. ಆದರೆ ಇದೇ ವೇಳೆ ಧರ್ಮಸ್ಥಳ ಪರ ಇದ್ದ ಕೆಲವರು, ರಜತ್ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದಲ್ಲದೇ, ಅವರ ಪತ್ನಿಗೂ ಬೆದರಿಕೆ ಹಾಕಿದ್ದಾರೆಂದು ರಜತ್ ಆರೋಪಿಸಿದ್ದಾರೆ. ಅಲ್ಲದೇ, ಈ ಬಗ್ಗೆ ದೂರು ನೀಡಲು ಡಿಜಿಐಜಿಪಿ...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img