Wednesday, March 25, 2026

KTV

ಮೋದಿ, ಟ್ರಂಪ್ ಗೆಳೆತನ ಹುಸಿ ಹೋಗಿದೆ, ಆಫ್ ಕೀ ಬಾರ್ ಟ್ರಂಪ್ ಸರ್ಕಾರ ಎಂದವರಿಗೆ ಮುಜುಗರ: ಎಂ.ಬಿ.ಪಾಟೀಲ್

Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಟ್ರಂಪ್ ನಡುವೆ ಗೆಳೆತನವಿತ್ತು. ಆದ್ರೆ ಇದೀಗ ಯಾಕೆ ಹೀಗೆ ಆಗ್ತಿದೆಯೋ ಗೊತ್ತಿಲ್ಲಾ. ಕರ್ನಾಟಕ ಮಾತ್ರವಲ್ಲಾ ಇಡೀ ದೇಶದ ಮೇಲೆ ಆಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಲೇವಡಿ ಮಾಡಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಆಪ್ ಕೀ ಬಾರ್ ಟ್ರಂಪ್ ಸರ್ಕಾರ ಎಂದು ಘೋಷಣೆ ಕೂಗಿದ್ದವರಿಗೆ...

ಮೆಟ್ರೋದಲ್ಲಿ ನಮ್ಮ ಪಾಲಿದೆ, ಕೇಂದ್ರ ಸರ್ಕಾರ ನೋಟ್ ಪ್ರಿಂಟ್ ಮಾಡಿ ಕೊಡ್ತಾರಾ: ಎಂ.ಬಿ.ಪಾಟೀಲ ಕಿಡಿ..!

Hubli News: ಹುಬ್ಬಳ್ಳಿ: ಮೆಟ್ರೋದಲ್ಲಿ ನಮ್ಮ ಪಾಲು ಕೂಡಾ ಇದೆ. ಕೇಂದ್ರ ಸರ್ಕಾರ ನೋಟ್ ಮಷಿನ್ ಪ್ರಿಂಟ್ ಮಾಡಿ ಎಲ್ಲಾ ಹಣ ನೀಡ್ತಾರಾ..? ಎಂದು ಸಚಿವ ಎಂ.ಬಿ.ಪಾಟೀಲ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೇಂದ್ರ ಹಣ ನೀಡಿದ್ದರೂ ಕೂಡ ಅದು ನಮ್ಮ ಟ್ಯಾಕ್ಸ್ ಹಣವನ್ನೇ...

ಶೀಘ್ರದಲ್ಲಿ ಜಿ.ಪಂ, ತಾ.ಪಂ ಚುನಾವಣೆ: ಮೀಸಲಾತಿ ಪ್ರಕ್ರಿಯೆ ಬಗ್ಗೆ ಸಚಿವ ಖರ್ಗೆ ಮಾಹಿತಿ..!

Hubli News: ಹುಬ್ಬಳ್ಳಿ: ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೇ ನಡೆಯುತ್ತಿದೆ. ಎರಡು ಮೂರು ತಿಂಗಳಲ್ಲಿ ನೋಟಿಫಿಕೇಶನ್ ಆಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾವು ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು...

ಏರೋಸ್ಪೇಸ್ ಕಾರಿಡಾರ್, ಎಫ್ಎಂಸಿಜಿ ಬಗ್ಗೆ ಶೀಘ್ರವೇ ನಿರ್ಧಾರ: ಸಚಿವ ಎಂ.ಬಿ.ಪಾಟೀಲ್

Hubli News: ಹುಬ್ಬಳ್ಳಿ: ಏರೋಸ್ಪೇಸ್ ಕಾರಿಡಾರ್ ಬಗ್ಗೆ ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದೇವೆ. ರಾಜ್ಯದಲ್ಲಿ ಎರಡು ಕಡೆ ಏರೋಸ್ಪೇಸ್ ಕಾರಿಡಾರ್ ಕೇಳಿದ್ದೇವೆ. ಬೆಂಗಳೂರು ಚಿಕ್ಕಬಳ್ಳಾಪುರದಲ್ಲಿ ಒಂದು, ಹುಬ್ಬಳ್ಳಿ-ಧಾರವಾಡ ಬೆಳಗಾವಿ ಯಲ್ಲಿ ಒಂದು ಕಡೆ ಕೇಳಿದ್ದೇವೆ ಎಂದು ಹುಬ್ಬಳ್ಳಿಯಲ್ಲಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳೋದಾಗಿ...

ಬಿಜೆಪಿ, ಆರ್.ಎಸ್.ಎಸ್ ವಿಷ ಬೀಜ ಬಿತ್ತುವ ಕಾರ್ಯವನ್ನು ಮಾಡ್ತಿದೆ: ಪ್ರಿಯಾಂಕ ಖರ್ಗೆ ಆಕ್ರೋಶ

Hubli News: ಹುಬ್ಬಳ್ಳಿ: ಶಾಲೆಯ ನೀರಿನ ಟ್ಯಾಂಕ್ ನಲ್ಲಿ ವಿಷ ಹಾಕಿದ ಪ್ರಕರಣದಲ್ಲಿ ಬಿಜೆಪಿ ಮತ್ತು ಆರ್ ಎಸ್ ಎಸ್‌ ವಿಷ ಬಿಜ ಬಿತ್ತೋ ಕೆಲಸ ಮಾಡುತ್ತಿದೆ. ಶಾಲೆ ಮುಖ್ಯೋಪಾಧ್ಯಾಯನ ವರ್ಗಾವಣೆಗೆ ವಿಷ ಹಾಕ್ತಾರೆ. ಇವರೇನು ಮನುಷ್ಯರಾ.? ಎಂದು ಸಚಿವ ಪ್ರಿಯಾಂಕಾ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಾಕೆ ಬಿಜೆಪಿಯವರು...

Gadag: ಧಾರಾಕಾರ ಮಳೆಗೆ ಕುಸಿದ ರಸ್ತೆಗಳು, ನಾಶವಾದ ಮೆಕ್ಕೆಜೋಳದ ಬೆಳೆಗಳು

Gadag News: ಮಂಗಳವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ರಸ್ತೆಗಳು ಕುಸಿದದ್ದು, ರೈತರು ಬೆಳೆದ ವಿವಿಧ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಮೆಕ್ಕೆಜೋಳ ಸಹ ನೆಲಕಚ್ಚಿದೆ. ಮಳೆಯಿಲ್ಲದೆ ರೈತರು ಕಂಗಾಲು ಆಗಿದ್ದರೂ ಈಗ ಮಳೆಯಿಂದಾಗಿ ಸ್ವಲ್ಪ ಮಟ್ಟಿಗೆ ರೈತರ ಮೊಗದಲ್ಲಿ ಸಂತಸವಾದರೂ‌ ಆದರೆ ಭಾರಿ ಬಿರುಗಾಳಿ...

ಬಾಗಲಕೋಟೆಯ ಬಡಕುಟುಂಬದ ವಿದ್ಯಾರ್ಥಿನಿಗೆ ಅಂತಾರಾಷ್ಟ್ರೀಯ ಕ್ರಿಕೆಟಿಗ ರಿಷಬ್‌ ಪಂಥ ನೆರವಿನ ಹಸ್ತ

Bagalakote: ಬಾಗಲಕೋಟೆ : ಮನುಷ್ಯತ್ವ ಅನ್ನೋದು ಇದ್ರೆ ಜಾಗ, ಜಾತಿ ಯಾವುದೂ ವಿಷಯವೇ ಅಲ್ಲ ಅನ್ನೋದನ್ನು ಕ್ರಿಕೇಟರ್ ರಿಷಬ್ ಪಂಥ್ ಸಾಬೀತು ಮಾಡಿದ್ದಾರೆ. ಬಾಗಲಕೋಟೆಯ ವಿದ್ಯಾರ್ಥಿನಿಗೆ ಬಿಸಿಎಂ ತರಗತಿ ಪ್ರವೇಶಕ್ಕೆ 40 ಸಾವಿರ ಹಣದ ಅವಶ್ಯಕತೆ ಇತ್ತು. ಹಾಗಾಗಿ ಪಂಥ್ ವಿದ್ಯಾರ್ಥಿನಿಗೆ ಹಣದ ಸಹಾಯ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ವಿದ್ಯಾರ್ಥಿನಿ...

Hubli News: ನೇಹಾ ಹಿರೇಮಠ ಹ*ತ್ಯೆ ಪ್ರಕರಣ: ಆಗಸ್ಟ್‌ 4ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ನಡೆದಿದ್ದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ವಿಚಾರಣೆ ನಡೆಸಿದ್ದು, ಅಗಸ್ಟ್-4ಕ್ಕೆ ಆದೇಶ ಕಾಯ್ದಿರಿಸಿದೆ. ನೇಹಾ ಹಿರೇಮಠ ಹತ್ಯೆ ಆರೋಪಿ ಫಯಾಜ್‌ ಕೊಂಡುನಾಯ್ಕನ ಜಾಮೀನು ಅರ್ಜಿಯ ವಿಚಾರಣೆಯನ್ನು ಜುಲೈ-28ರಂದು ನಡೆಸಿದ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶವನ್ನು ಅಗಸ್ಟ್-4ಕ್ಕೆ ಕಾಯ್ದಿರಿಸಿದೆ....

Gadaga: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ-ಇಬ್ಬರು ಯುವಕರು ದುರ್ಮರಣ

Gadaga: ಗದಗ :ಗದಗ ನಗರದ ಚನ್ನಮ್ಮ ಸರ್ಕಲ್ ಬಳಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಡಿವೈಡರ್‌ನಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ಜವಳಗಲ್ಲಿಯ ಅಮನ್ ರಿಯಾಜ್ ಅಹ್ಮದ ಮುಳಗುಂದ (25) ಮತ್ತು ಜುನೇದ್ ಮಕಬೂಲಸಾಬ ಕಾಗದಗಾರ (23) ಎಂದು...

Gadaga: ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 15 ದಿನಗಳವರೆಗೆ ದಿನವೂ ಊಟ ನೀಡದೇ ನಿತ್ಯವೂ ನರಕ..?

Gadaga: ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಳೆದ ಹದಿನೈದು ದಿನಗಳವರೆಗೆ ಮಕ್ಕಳಿಗೆ ಸರಿಯಾಗಿ ಊಟ ನೀಡಿಲ್ಲ ಎಂದು ಪಾಲಕರು ತಮ್ಮ ಮಕ್ಕಳನ್ನು ಗಂಟು ಮೂಟೆ ಕಟ್ಟಿಕೊಂಡು ಊರಿನ ಕಡೆ ಕರೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಳೆದ 15 ದಿನಗಳವರೆಗೆ ಮಕ್ಕಳಿಗೆ ಸರಿಯಾಗಿ...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img